ಸುಮಲತಾ ರಾಜ್ಯ ರಾಜಕಾರಣಕ್ಕೆ? ಬೆಂಬಲಿಗರ ಸಭೆಯಲ್ಲಿ ನಿರ್ಣಯ
Team Udayavani, Feb 1, 2023, 7:00 AM IST
ಮಂಡ್ಯ: ಸಂಸದೆ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರುವ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ 7 ತಾಲೂಕಿನ ಬೆಂಬಲಿಗರ ಸಭೆ ನಡೆದಿದ್ದು, ರಾಜ್ಯ ರಾಜಕಾರಣಕ್ಕೆ ಬರುವಂತೆ ನಿರ್ಣಯ ಕೈಗೊಳ್ಳಲಾಗಿದೆ.
ಸುಮಲತಾ ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ಗೊಂದಲ ಮುಂದುವರಿದಿದೆ.
ಮಂಗಳವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಶೇ. 50ರಷ್ಟು ಮಂದಿ ಬಿಜೆಪಿ ಕಡೆಗೂ ಇನ್ನುಳಿದ ಶೇ. 50ರಷ್ಟು ಮಂದಿ ಕಾಂಗ್ರೆಸ್ ಕಡೆಗೂ ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸುಮಲತಾ ಅವರ ನಡೆ ಕುರಿತು ಸಾಕಷ್ಟು ಕುತೂಹಲ ಗರಿಗೆದರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ