ದೀರ್ಘ‌ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ.

Team Udayavani, Feb 2, 2023, 5:22 PM IST

ದೀರ್ಘ‌ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಶುಂಠಿ ಆಹಾರದಲ್ಲಿ ಬಳಸುವ ಒಂದು ಪ್ರಮುಖ ವಸ್ತು. ನಿತ್ಯವೂ ಆಹಾರದಲ್ಲಿ ಇದನ್ನು ಬಳಸುವುದರಿಂದ ಆರೋ ಗ್ಯಕ್ಕೆ ಸಾಕಷ್ಟು ಲಾಭವಿದೆ. ಸಾಮಾನ್ಯವಾಗಿ ಗಂಟಲಿನ ಕೆರೆತ, ಕೆಮ್ಮು, ಶೀತ ಬಾಧೆ ಇದ್ದರಷ್ಟೇ ಬಳಸುವುದಲ್ಲ. ಬದಲಾಗಿದೆ ನಿತ್ಯವೂ ಆಹಾರದಲ್ಲಿ ಬಳಸಿದರೆ ದೀರ್ಘ‌ ಕಾಲದ ಆರೋಗ್ಯ ಸಮಸ್ಯೆಗಳನ್ನೂ ನಿವಾರಿಸಲು ಸಾಧ್ಯವಿದೆ.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಶುಂಠಿ ಬಹಳ ಪ್ರಯೋಜನಕಾರಿಯಾಗಿದೆ. ದಾಳಿಂಬೆ ಮತ್ತು ಕೆಲವು ಹಣ್ಣುಗಳಿಂದ ಮಾತ್ರ ಸಿಗುವಂತ ಆ್ಯಂಟಿಓಕ್ಸಿ ಡೆಂಟ್‌ನ ಗುಣವನ್ನು ಇದು ಹೊಂದಿದೆ. ಇದು ಜೀವ ಕೋ ಶಗಳಿಗೆ ಉಂಟಾಗುವ ಹಾನಿಯನ್ನು ತಡೆಗಟ್ಟಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಒತ್ತಡ, ಮಧು ಮೇಹ, ಸ್ಟ್ರೋಕ್‌, ಕ್ಯಾನ್ಸರ್‌ ನಂತಹ ಕಾಯಿಲೆಗಳಿಂದ ರಕ್ಷಣೆಯನ್ನು ಒದಗಿಸುತ್ತದೆ.

ಉರಿಯೂತ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಸಕಾಲಕ್ಕೆ ಇದಕ್ಕೆ ಔಷಧ ದೊರೆಯದೇ ಇದ್ದಲ್ಲಿ ಹೃದಯಾಘಾತ, ಎದೆನೋವು, ಶ್ವಾಸಕೋಶದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ. ವಾಕರಿಕೆ, ವಾಂತಿಯಂಥ ಸಮಸ್ಯೆಗಳಿಗೂ ಶುಂಠಿ ಸೇವನೆ ಉಪಯುಕ್ತ. ಗರ್ಭಿಣಿಯರಲ್ಲಿ ಉಂಟಾಗುವ ಬೆಳಗ್ಗಿನ ಆರೋಗ್ಯ ಸಮಸ್ಯೆಗಳಿಗೆ ಇದನ್ನು ಸೀಮಿತ ಪ್ರಮಾಣದಲ್ಲಿ ಬಳಸಬಹುದು.

ಮಹಿಳೆಯರಲ್ಲಿ ಮಾಸಿಕ ಋತುಚಕ್ರದ ಆರಂಭದ ವೇಳೆ ಉಂಟಾಗುವ ನೋವಿನ ಉಪಶಮನಕ್ಕೂ ಶುಂಠಿ  ಪ್ರಯೋಜನಕಾರಿಯಾಗಿದೆ. ಮಧುಮೇಹವನ್ನು ಸಮತೋಲನದಲ್ಲಿರಿಸಲು ಶುಂಠಿ ಸೇವನೆ ಅತ್ಯುತ್ತಮ. ನಿತ್ಯವೂ 2 ಗ್ರಾಮ್‌ ನಷ್ಟು ಶುಂಠಿ ಹುಡಿಯನ್ನು ತೆಗೆದುಕೊಳ್ಳುವುದರಿಂದ . ಟೈಪ್‌ 2
ಡಯಾಬಿಟಿಸ್‌  ಅನ್ನು ಕಂಟ್ರೋಲ್‌ ನಲ್ಲಿ ಇಟ್ಟುಕೊಳ್ಳಬಹುದು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಮಹಿಳೆಯರನ್ನು ಕಾಡುವ ಗರ್ಭಕೋಶದ ಕೆಲವು ಸಮಸ್ಯೆಗಳನ್ನೂ ಶುಂಠಿ ನಿವಾರಿಸುತ್ತದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

5-asthama

Asthma ಕುರಿತಾದ ಶಿಕ್ಷಣದಿಂದ ಸಶಕ್ತೀಕರಣ; ಜಾಗತಿಕ ಅಸ್ತಮಾ ದಿನ 2024: ಮೇ 7

1-wqewewqe

Report; ಹೆಚ್ಚು ಸಂಸ್ಕರಿಸಿದ ಆಹಾರ ತಿಂದರೆ ಬೇಗ ಸಾವು!

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.