ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ


ಶ್ರೀರಾಮ್ ನಾಯಕ್, Feb 3, 2023, 5:51 PM IST

ರುಚಿಕರವಾದ ವೆಜ್‌ ಗೋಲ್ಡ್‌ ಕಾಯಿನ್‌ ರೆಸಿಪಿ

ಆರೋಗ್ಯವೇ ಭಾಗ್ಯ ಎಂಬ ನಾಣ್ನುಡಿ ಇದೆ. ಮಾನವನಿಗೆ ಆರೋಗ್ಯ ಮತ್ತು ಆಯುಸ್ಸುಗಿಂತ ಬೇರೆ ಭಾಗ್ಯವಿಲ್ಲ, ಆರೋಗ್ಯದ ಗುಟ್ಟು ಆಹಾರದಲ್ಲಿ ಇರುವುದು ಎಲ್ಲರಿಗೂ ಗೊತ್ತು,ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ ಭಾರತ. ಅದರಂತೆ ದೇಶದ ಆಹಾರ ಪದ್ಧತಿಯಲ್ಲೂ ಆಯಾಯ ಪ್ರದೇಶಕ್ಕೆ ಹೋದಂತೆ ಅಲ್ಲಿನ ಆಹಾರ ಪದ್ಧತಿಗಳು ಬದಲಾಗುತ್ತಿರುತ್ತವೆ ಹಾಗಾಗಿ ಆಹಾರದಲ್ಲಿ ಕೂಡಾ ವೈವಿಧ್ಯತೆಯನ್ನು ಕಾಣಬಹುದು .ಕಾಲ ಬದಲಾದಂತೆ ಜನ ಆಧುನಿಕ ಶೈಲಿಯ ಆಹಾರ ಪದ್ಧತಿಗೆ ಮರುಹೋಗುತ್ತಿದ್ದಾರೆ.

ಈಗೀನ ಮಕ್ಕಳು ಸ್ನ್ಯಾಕ್ಸ್‌ ತಿಂಡಿ ತುಂಬಾನೇ ಇಷ್ಟಪಡುತ್ತಾರೆ.ಅದರಲ್ಲೂ ವಿವಿಧ ಬಗೆಯ ತಿಂಡಿಗಳೆಂದರೆ ಅವರಿಗೆ ಪಂಚಪ್ರಾಣ. ನಿಮ್ಮ ಮಕ್ಕಳೂ ನಿಮಗೆ ಹೊಸ ರುಚಿಯ ತಿಂಡಿಬೇಕೆಂದು ನಿಮಗೆ ಕೇಳುತ್ತಿದ್ದರೆ ಇಲ್ಲೊಂದು ರೆಸಿಪಿ ಇದೆ ಅದುವೇ ವೆಜ್‌ ಗೋಲ್ಡ್‌ ಕಾಯಿನ್‌.

ಈ ರೆಸಿಪಿ ತುಂಬಾನೇ ಸಿಂಪಲ್ ಕೂಡ ಆಗಿದೆ . ನೀವು ಇದನ್ನು ಮನೆಯಲ್ಲಿ ಟ್ರೈ ಮಾಡಿ ನೋಡಿ .

ವೆಜ್‌ ಗೋಲ್ಡ್‌ ಕಾಯಿನ್‌ ಬೇಕಾಗುವ ಸಾಮಗ್ರಿಗಳು
ಬೇಯಿಸಿದ ಆಲೂಗಡ್ಡೆ-3,ಈರುಳ್ಳಿ-2(ಸಣ್ಣಗೆ ಹೆಚ್ಚಿದ್ದು), ತುರಿದಿಟ್ಟ ಕ್ಯಾರೆಟ್‌-3ಚಮಚ, ಕ್ಯಾಪ್ಸಿಕಂ-ಸ್ವಲ್ಪ, ಹಸಿಮೆಣಸು-2,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಸೋಯಾ ಸಾಸ್‌-2ಚಮಚ ಬ್ರೆಡ್ಡಿನ ಚೂರು, ಕಾರ್ನ್ -2 ಚಮಚ, ಬಿಳಿ ಎಳ್ಳು-3ಚಮಚ, ಪೆಪ್ಪರ್‌-ಅರ್ಧ ಚಮಚ, ಟೊಮೆಟೋ ಸಾಸ್‌, ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
-ಮೊದಲಿಗೆ ಒಂದು ಬೌಲ್‌ ಗೆ ಬೇಯಿಸಿದ ಆಲೂಗಡ್ಡೆ, ಸಣ್ಣಗೆ ಹೆಚ್ಚಿದ ಈರುಳ್ಳಿ, ತುರಿದಿಟ್ಟ ಕ್ಯಾರೆಟ್‌, ಕ್ಯಾಪ್ಸಿಕಂ ಮತ್ತು ಕಾರ್ನ್ ಹಾಕಿ ಸರಿಯಾಗಿ ಮಿಕ್ಸ್‌ ಮಾಡಿ.
-ನಂತರ ಅದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಹಸಿಮೆಣಸು, ಪೆಪ್ಪರ್‌ ಪುಡಿ, ಕೊತ್ತಂಬರಿ ಸೊಪ್ಪು , ಸೋಯಾ ಸಾಸ್‌ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಪುನಃ ಮಿಕ್ಸ್‌ ಮಾಡಿಕೊಳ್ಳಿ.

-ತದನಂತರ ದುಂಡಗಿನ ಆಕಾರ ಮಾಡಿಕೊಳ್ಳಲು ಗ್ಲಾಸ್‌ ನ್ನು ಬಳಸಿ ಬ್ರೆಡ್‌ ಸ್ಲೈಸ್ ನ್ನು ದುಂಡಗಿನ ತುಂಡುಗಳಾಗಿ ಕಟ್‌ ಮಾಡಿಕೊಳ್ಳಿ.

-ಆಮೇಲೆ ಒಂದೊಂದೇ ಕಟ್‌ ಮಾಡಿದ ಬ್ರೆಡ್‌ ಸ್ಲೈಸ್ ತೆಗೆದು ಅದರ ಮೇಲೆ ಆಲೂ ಮಿಶ್ರಣವನ್ನು ಸವರಿಕೊಳ್ಳಿರಿ.

-ಆ ಬಳಿಕ ಆಲೂಮಿಶ್ರಣದ ಮೇಲೆ ಬಿಳಿ ಎಳ್ಳಿನೊಂದಿಗೆ ಕೋಟ್‌ ಮಾಡಿಕೊಳ್ಳಿ.

-ಒಂದು ಬಾಣಲೆಗೆ ಎಣ್ಣೆಯನ್ನು ಹಾಕಿ ಕಾದಮೇಲೆ ಈ ಬ್ರೆಡ್‌ ಮಿಶ್ರಣವನ್ನು ಎಣ್ಣೆಯಲ್ಲಿ ಗರಿಗರಿಯಾಗುವವರೆಗೆ ಫ್ರೈ ಮಾಡಿದರೆ ವೆಜ್‌ ಗೋಲ್ಡ್‌ ಕಾಯಿನ್‌ ಟೊಮೆಟೋ ಸಾಸ್‌ ಜೊತೆ ತಿನ್ನಲು ಸಿದ್ಧ.

*ಶ್ರೀರಾಮ್ ನಾಯಕ್

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.