ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್‌ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR


Team Udayavani, Feb 4, 2023, 11:32 AM IST

ನಾದಿನಿಗೆ ಲೈಂಗಿಕ,ವರದಕ್ಷಿಣೆ ಕಿರುಕುಳ: ಡ್ಯಾನ್ಸರ್‌ ಸ್ವಪ್ನ ಚೌಧರಿ,ಕುಟುಂಬದ ವಿರುದ್ಧ FIR

ಚಂಡೀಗಢ: ಹರಿಯಾಣದ ಜನಪ್ರಿಯ ಡ್ಯಾನ್ಸರ್‌, ಬಿಗ್‌ ಬಾಸ್‌ ಖ್ಯಾತಿಯ ಸ್ವಪ್ನ ಚೌಧರಿ ಹಾಗೂ ಕುಟುಂಬಸ್ಥರ ಮೇಲೆ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇಲೆ ಪಲ್ವಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ವಪ್ನ ಚೌಧರಿಯ ಸಹೋದರನ ಹೆಂಡತಿ ಅಂದರೆ ನಾದಿನಿಗೆ ಕಿರುಕುಳ ಹಾಗೂ ಹಿಂಸೆ ಕೊಟ್ಟ ಆರೋಪದ ಮೇಲೆ ನಾದಿನಿ ಸ್ವಪ್ನ ಚೌಧರಿ ಸೇರಿ ಅವರ ಕುಟುಂಬದ ಸದಸ್ಯರ ಮೇಲೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ:  2018ರಲ್ಲಿ ಸ್ವಪ್ನ ಅವರ ಸಹೋದರ ಕರಣ್‌ ಎಂಬುವರು ಪಲ್ವಾಲ್ ಮೂಲದ ಹೆಣ್ಣನ್ನು ವಿವಾಹವಾಗಿದ್ದರು. ಚೌಧರಿ ಕುಟುಂಬಸ್ಥರ ಬೇಡಿಕೆಯಂತೆ ದಿಲ್ಲಿಯ ದುಬಾರಿ ಹೊಟೇಲ್‌ ನಲ್ಲಿ ಸುಮಾರು  42 ಲಕ್ಷ ಖರ್ಚು ಮಾಡಿ ವಿವಾಹವನ್ನು ಮಾಡಿಕೊಡಲಾಗಿತ್ತು. ದೊಡ್ಡ ಪ್ರಮಾಣದ ಚಿನ್ನವನ್ನು ಹಾಕಲಾಗಿತ್ತು. ಇಷ್ಟು ಮಾಡಿದ್ದರೂ ವರದಕ್ಷಿಣೆಗಾಗಿ ಅನೇಕ ಬಾರಿ ಚೌಧರಿ ಕುಟುಂಬ ಕಿರುಕುಳ ನೀಡಿದ್ದಾರೆ. ಇದಾದ ಬಳಿಕ ನಾದಿನಿ ಮಗುವಿಗೆ ಜನ್ಮ ನೀಡಿದಾಗ ಅದ್ಧೂರಿ ಕಾರ್ಯಕ್ರಮವನ್ನು ಚೌಧರಿ ಕುಟುಂಬ ಆಯೋಜನೆ ಮಾಡಿತ್ತು.

ಇದನ್ನೂ ಓದಿ: ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ

ಇದರ  ಬಳಿಕ ಚೌಧರಿ ಕುಟುಂಬ ಮತ್ತೆ ವರದಕ್ಷಿಣೆ ಕಿರುಕುಳ ನೀಡಿದ್ದಲ್ಲದೇ, ದೈಹಿಕ ದೌರ್ಜನ್ಯ ನಡೆಸಿದ್ದಾರೆ. ಕಾರು ನೀಡಬೇಕೆಂದು ಬೇಡಿಕೆಯಿಟ್ಟಿದ್ದು, ಇದನ್ನು ನಾದಿನಿ ಕುಟುಂಬ ಈಡೇರಿಸಲು ಆಗದೇ ಇದ್ದಾಗ ಮತ್ತೆ ಕಿರುಕುಳ ನೀಡಿದ್ದಾರೆ.

ಈ ಕಾರಣಕ್ಕೆ ನಾದಿನಿ ಸ್ವಪ್ನ ಚೌಧರಿ ಕುಟುಂಬಸ್ಥರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಈ ಹಿಂದೆ 2018 ರಲ್ಲಿ ಡ್ಯಾನ್ಸ್‌ ಕಾರ್ಯಕ್ರಮವೊಂದರ ಮುಂಗಡ ಹಣವನ್ನು ಪಡೆದು, ನೃತ್ಯ ಕಾರ್ಯಕ್ರಮ ನಡೆಸಿಕೊಡದ ಕಾರಣ ಸ್ವಪ್ನ ವಿರುದ್ಧ ದೂರು ದಾಖಲಾಗಿತ್ತು.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.