ಬಿಲ್ ಗೇಟ್ಸ್ ರೊಟ್ಟಿ ಮಾಡಿದ ವಿಡಿಯೋ ವೈರಲ್… ಪ್ರಧಾನಿ ಮೋದಿಯಿಂದ ಕೆಲ ಸಲಹೆ


Team Udayavani, Feb 4, 2023, 6:03 PM IST

ರೊಟ್ಟಿ ಮಾಡಿದ ಬಿಲ್ ಗೇಟ್ಸ್: ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಬಿಲಿಯನೇರ್ ಉದ್ಯಮಿ ಬಿಲ್ ಗೇಟ್ಸ್ ಅವರು ರೊಟ್ಟಿ ಮಾಡಲು ಪ್ರಯತ್ನಿಸುತ್ತಿರುವ ವೀಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಂಚಿಕೊಂಡಿದ್ದಾರೆ. ಅವರ ಕೌಶಲ್ಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ ಭಾರತದ ಸಿರಿಧಾನ್ಯಗಳ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ರೊಟ್ಟಿ ಮಾಡುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿತ್ತು ಈ ವಿಡಿಯೋ ಅನ್ನು ಪ್ರಧಾನಿ ಶೇರ್ ಮಾಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಭಾರತದಲ್ಲಿರುವ ಸಿರಿಧಾನ್ಯಗಳ ಕುರಿತು ಸಲಹೆಯನ್ನೂ ನೀಡಿದ್ದಾರೆ, ಭಾರತದಲ್ಲಿನ ಸಿರಿಧಾನ್ಯಗಳಲ್ಲಿ ರಾಗಿ, ಗೋದಿ ಹೆಚ್ಚು ಮಾನ್ಯತೆ ಪಡೆದಿದೆ ಮುಂದಿನ ದಿನಗಳಲ್ಲಿ ಈ ಸಿರಿಧಾನ್ಯಗಳಿಂದಲೂ ಆಹಾರ ತಯಾರಿಸುವ ಪ್ರಯತ್ನ ಮಾಡಿ ಎಂದು ಸಲಹೆ ನೀಡಿದ್ದಾರೆ.

ಅಮೆರಿಕಾದ ಪ್ರಖ್ಯಾತ ಬಾಣಸಿಗ ಈಟಾನ್ ಬರ್ನಾಥ್ ಜೊತೆ ಬಿಲ್ ಗೇಟ್ಸ್ ರೋಟಿ ತಯಾರಿಸಿರುವುದಾಗಿ ಹೇಳಿಕೊಂಡಿದ್ದಾರೆ, ಜೊತೆಗೆ ಈಟಾನ್ ಆಹಾರ ತಯಾರಿಕೆಯಲ್ಲಿ ಪ್ರಖ್ಯಾತಿ ಪಡೆದವರು ಅವರ ಜೊತೆ ನಾನು ರೋಟಿ ಮಾಡುವುದನ್ನು ಕಲಿತೆ ಎಂದು ಹೇಳಿಕೊಂಡಿದ್ದಾರೆ ಬಿಲ್ ಗೇಟ್ಸ್.

ಈ ವಿಡಿಯೋವನ್ನು ಬಾಣಸಿಗ ಬರ್ನಾಥ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಾನು ಇತ್ತೀಚೆಗೆ ಭಾರತಕ್ಕೆ ಬಂದಿದ್ದೇನೆ ಮತ್ತು ರೊಟ್ಟಿಗಳನ್ನು ಹೇಗೆ ಮಾಡಬೇಕೆಂದು ಕಲಿತಿದ್ದೇನೆ ಎಂದು ಬರ್ನಾಥ್ ಹೇಳಿಕೊಂಡಿದ್ದಾರೆ.

ಬಿಲ್‌ಗೇಟ್ಸ್ ಮತ್ತು ನಾನು ಒಟ್ಟಿಗೆ ಭಾರತೀಯ ರೋಟಿಯನ್ನು ತಯಾರಿಸಿದೆವು. ನಾನು ಈಗಷ್ಟೇ ಭಾರತದ ಬಿಹಾರದಿಂದ ಹಿಂತಿರುಗಿದೆ, ಅಲ್ಲಿ ನಾನು ಗೋಧಿ ಬೆಳೆಯುವ ರೈತರನ್ನು ಭೇಟಿಯಾದೆ, ಅವರ ಇಳುವರಿಯು ಹೊಸ ಆರಂಭಿಕ ಬಿತ್ತನೆ ತಂತ್ರಜ್ಞಾನಗಳಿಗೆ ಧನ್ಯವಾದಗಳು ಮತ್ತು ರೋಟಿ ಮಾಡುವಲ್ಲಿ ತಮ್ಮ ಪರಿಣತಿಯನ್ನು ಹಂಚಿಕೊಂಡ “ದೀದಿ ಕಿ ರಸೋಯಿ’ ಕ್ಯಾಂಟೀನ್‌ಗಳ ಮಹಿಳೆಯರಿಗೆ ಧನ್ಯವಾದಗಳು’ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.