ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ

ಉದಯವಾಣಿ, ಎಂಐಸಿ: ಕುಶಲಕರ್ಮಿಗಳಿಗೆ ಮಾರುಕಟ್ಟೆ ಒದಗಣೆ

Team Udayavani, Feb 5, 2023, 10:21 AM IST

ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ

ಮಣಿಪಾಲ: ಸ್ಥಳೀಯ ಕುಶಲ ಕರ್ಮಿಗಳ ಉತ್ಪನ್ನಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿ ಉತ್ತೇಜನ ನೀಡಲು ಉದಯವಾಣಿ, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಷನ್‌ (ಎಂಐಸಿ) ಸಂಯುಕ್ತವಾಗಿ ರೂಪಿಸಿರುವ ಪರಿಕಲ್ಪನೆ “ನಮ್ಮ ಸಂತೆ’.ಜನಮನದ ಜೀವನಾಡಿ ಉದಯವಾಣಿ ಹಾಗೂ ಎಂಐಸಿ ಫೆಬ್ರವರಿ 11 ಮತ್ತು 12ರಂದು ನಮ್ಮ ಸಂತೆಯನ್ನು ಎಂಐಸಿ ಆವರಣದಲ್ಲಿ ಹಮ್ಮಿಕೊಂಡಿವೆ.

ಕುಶಲ ಕರ್ಮಿಗಳು ರೂಪಿಸಿರುವ ವಿವಿಧ ಉತ್ಪನ್ನಗಳು, ಉಪಕರಣಗಳು, ಪರಿಕರಗಳ ಪ್ರದರ್ಶನಕ್ಕೆ ನಮ್ಮ ಸಂತೆ ಅತ್ಯಂತ ಅನುಪಮವಾದ ವೇದಿಕೆಯಾಗಲಿದೆ. ಈ ಹಿನ್ನೆಲೆ ಈಗಾಗಲೇಹಲವು ಸ್ಥಳೀಯ ಕುಶಲ ಕರ್ಮಿಗಳು ನಮ್ಮ ಸಂತೆಯಲ್ಲಿ ಕೈಮಗ್ಗ ಉತ್ಪನ್ನಗಳು, ಕರಕುಶಲ ವಸ್ತುಗಳು, ದಿರಿಸುಗಳು- ಹೀಗೆ ಹತ್ತಾರು ಬಗೆಯ ವೈವಿಧ್ಯಮಯವಾದ ಉತ್ಪನ್ನಗಳನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಹಾಗಾಗಿ ಇದೊಂದು ಸ್ಥಳೀಯ ಕರಕುಶಲ ಉತ್ಪನ್ನಗಳ ಅನಾವರಣವೂ ಆಗಲಿದೆ. ಸ್ಥಳೀಯ ಉದ್ಯಮಿಗಳ ಪ್ರವರ್ತನೆಗೆ ನಮ್ಮ ಸಂತೆ ರೂಪಿಸಲಾಗಿದೆ.

ನಮ್ಮ ಸಂತೆ ಕೇವಲ ಪ್ರದರ್ಶನವಷ್ಟೇ ಆಗದೆ ಮಾಹಿತಿ ವಿನಿಮಯಕ್ಕೆ ಅವಕಾಶವಿರಲಿದೆ. ಸ್ಥಳೀಯ ಗುಡಿಕೈಗಾರಿಕೆ, ಕರ ಕುಶಲ ಉದ್ಯಮಶೀಲರಿಗೆ ತಮ್ಮ ಉದ್ಯಮವನ್ನು ಇನ್ನಷ್ಟು ಬೆಳೆಸಲು, ಈ ಕ್ಷೇತ್ರದಲ್ಲಿ ಹೊಸದಾಗಿ ಉದ್ಯಮ ಸ್ಥಾಪಿಸುವ ಮಾಹಿತಿ, ಮಾರುಕಟ್ಟೆ ವ್ಯವಸ್ಥೆ ಸೃಷ್ಟಿಸಿಕೊಳ್ಳುವ ಕುರಿತೂ ಮಾಹಿತಿ ಒದಗಿಸುವ ಉದ್ದೇಶವಿದೆ. ಹಾಗಾಗಿ ನಮ್ಮ ಸಂತೆಯನ್ನು ಕೇವಲ ಪ್ರದರ್ಶನದನೆಲೆಗಷ್ಟೇ ಸೀಮಿತಗೊಳಿಸದೆ ಒಂದು ವಿಶಿಷ್ಟ ಅನುಭವದ ಹಾಗೂ ಉನ್ನತಿಗೇರಿಸುವ ಅವಕಾಶವಾಗಿಸಬೇಕೆಂಬುದು ಎಂಐಸಿ ಹಾಗೂ ಉದಯವಾಣಿಯ ಉದ್ದೇಶ.

ಎಂಐಸಿಯು 1997ರಲ್ಲಿ ಸ್ಥಾಪನೆಯಾಯಿತು. ಮಾಧ್ಯಮ ಮತ್ತು ಸಂವಹನ ಶಾಲೆಯಾಗಿ ದೇಶದಲ್ಲೇ ಉನ್ನತ ಸ್ಥಾನದಲ್ಲಿದೆ. ವಿಶ್ವದರ್ಜೆಯ ವೃತ್ತಿಪರರಿಗೆ ಮಾರ್ಗದರ್ಶನ ನೀಡುತ್ತಿದೆ. ರಜತಮಹೋತ್ಸವ ಸಂಭ್ರಮದಲ್ಲಿರುವ ಸಂಸ್ಥೆಯು ಹಲವು ಸಾಮಾಜಿಕಕಾರ್ಯಕ್ರಮಗಳನ್ನು ನಡೆಸುತ್ತಾ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ.

ನೀವೂ ಮಳಿಗೆ  ಸ್ಥಾಪಿಸಿ, ಭಾಗವಹಿಸಿ :

ಉದಯವಾಣಿ ಮತ್ತು ಎಂಐಸಿಯ ನಮ್ಮ ಸಂತೆಯಲ್ಲಿ ತಮ್ಮ ವಿಶಿಷ್ಟ ಉತ್ಪನ್ನಗಳೊಂದಿಗೆಸ್ಥಳೀಯ ಉದ್ಯಮಿಗಳು, ಕರಕುಶಲಉತ್ಪನ್ನಗಾರರು ಪಾಲ್ಗೊಳ್ಳಲು ಅವಕಾಶವಿದೆ.ನಮ್ಮ ಸಂತೆಯಲ್ಲಿ ತಮ್ಮ ಮಳಿಗೆಗಳನ್ನುಸ್ಥಾಪಿಸುವ ಸಂಬಂಧಿತ ಮಾಹಿತಿಗಾಗಿಚಕಿತ್‌ ಎಂ. ಶಿವ(9449450175) ಅಥವಾ ಶ್ರುತಿ ಸುಬ್ರಹ್ಮಣ್ಯನ್‌ (9480479213) ಇವರನು ಸಂಪರ್ಕಿಸಿ.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.