ಫೆ.6 : ಗೋಳ್ತಮಜಲಿನಲ್ಲಿ ಘನತ್ಯಾಜ್ಯ ಘಟಕ ಉದ್ಘಾಟನೆ

ಸುದಿನ ಫಾಲೋಅಪ್‌

Team Udayavani, Feb 5, 2023, 2:47 PM IST

GOLITHADY

ಬಂಟ್ವಾಳ: ಸ್ವತ್ಛ ಭಾರತ್‌ ಮಿಷನ್‌(ಗ್ರಾ) ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶದ 16 ಕಡೆಗಳಲ್ಲಿ ಬಹು ಗ್ರಾಮ ಮಲ ತ್ಯಾಜ್ಯ ನಿರ್ವಹಣ ಘಟಕ(ಎಫ್‌ಎಸ್‌ಟಿಪಿ)ಗಳನ್ನು ನಿರ್ಮಿಸುತ್ತಿದ್ದು, ದ.ಕ.ಜಿಲ್ಲೆಯ ಗೋಳ್ತಮಜಲು ಹಾಗೂ ಉಜಿರೆಯಲ್ಲಿ ಈ ಘಟಕ ನಿರ್ಮಾಣಗೊಂಡಿದೆ. ಗೋಳ್ತಮಜಲುವಿನಲ್ಲಿ ನಿರ್ಮಾಣವಾಗಿರುವ ಘಟಕವು ಫೆ. 6ರಂದು ಉದ್ಘಾಟನೆಗೊಳ್ಳಲಿದೆ. ದ.ಕ. ಜಿಲ್ಲೆಯ ಘಟಕಗಳು ದಿನಂಪ್ರತಿ ತಲಾ 3000 ಲೀ.(3 ಕೆಎಲ್‌ಡಿ) ಮಲ ತ್ಯಾಜ್ಯವನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಬಂಟ್ವಾಳ ಹಾಗೂ ಬೆಳ್ತಂಗಡಿ ತಾ.ಪಂ. ಈಗಾಗಲೇ 3 ಕೆಎಲ್‌ಡಿ ಸಾಮರ್ಥ್ಯದ ಸಕ್ಕಿಂಗ್‌ ವಾಹನವನ್ನು ಹೊಂದಿದೆ. ಗೋಳ್ತಮಜಲಿನ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಘಟಕವು ಫೆ. 6 ರಂದು ಬೆಳಗ್ಗೆ 10.30ಕ್ಕೆ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲ ಮನೆ ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ಶೌಚಾಲಯ ಗುಂಡಿ ತುಂಬಿದ್ದಲ್ಲಿ ಮಲವನ್ನು ತೆರವುಗೊಳಿಸಲು ತಾ.ಪಂ. ಸಕ್ಕಿಂಗ್‌ ವಾಹನದ ಸಹಾಯವಾಣಿಗೆ ಕರೆ ಮಾಡುವುದು ಅಥವಾ ಗ್ರಾ.ಪಂ. ತಿಳಿಸಿದಾಗ ಗುಂಡಿಯ ಮಲ ತ್ಯಾಜ್ಯವನ್ನು ಸಕ್ಕಿಂಗ್‌ ವಾಹನದ ಮೂಲಕ ತೆರವುಗೊಳಿಸಿ ಘಟಕಕ್ಕೆ ರವಾನಿಸಲಾಗುತ್ತದೆ. ಇದರ ಸಾಗಾಣಿಕೆಗೆ ಸಕ್ಕಿಂಗ್‌ ವಾಹನದ ಶುಲ್ಕವನ್ನು ಕಿ.ಲೋ. ಮೀಟರ್‌ಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

1.20 ಕೋ.ರೂ. ಅನುದಾನ ಬಳಕೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದಕೇಂದ್ರ ಸರಕಾರದ ಸ್ವಚ್ಛ ಭಾರತ್‌ ಮಿಷನ್‌(ಗ್ರಾ) ಯೋಜನೆಯಡಿ ಮಲ ತ್ಯಾಜ್ಯ ನಿರ್ವಹಣೆಗಾಗಿ ಪ್ರತೀ ವ್ಯಕ್ತಿಗೆ 230 ರೂ. ನಂತೆ ಅನುದಾನ ನೀಡಲಾಗಿದೆ. ಗೋಳ್ತಮಜಲಿನ ಘಟಕವು 25 ಗ್ರಾ.ಪಂ. ವ್ಯಾಪ್ತಿಯನ್ನು ಹೊಂದಿದ್ದು, 82,20,951 ರೂ. ಅನುದಾನ ಬಳಕೆಯಾಗಿದೆ. ಉಜಿರೆಯ ಘಟಕ 24 ಗ್ರಾ.ಪಂ. ವ್ಯಾಪ್ತಿ ಹೊಂದಿ 58,39,444 ರೂ. ಅನುದಾನ ಬಳಕೆಯಾಗಿದೆ. ಒಟ್ಟು 49 ಗ್ರಾ.ಪಂ. ವ್ಯಾಪ್ತಿಗೆ 1.20 ಕೋ.ರೂ. ಅನುದಾನ ಬಳಕೆ ಮಾಡಲಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.