BKS Varma: ಖ್ಯಾತ ಚಿತ್ರಕಲಾವಿದ ಬಿಕೆಎಸ್ ವರ್ಮಾ ಹೃದಯಾಘಾತದಿಂದ ನಿಧನ


Team Udayavani, Feb 6, 2023, 11:16 AM IST

BKS Varma: ಖ್ಯಾತ ಚಿತ್ರಕಲಾವಿದ ಬಿಕೆಎಸ್ ವರ್ಮಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಖ್ಯಾತ ಚಿತ್ರಕಲಾವಿದ ಬಿ.ಕೆ.ಎಸ್.ವರ್ಮಾ(74ವರ್ಷ) ಅವರು ಸೋಮವಾರ (ಫೆ.06) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇವರ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದ್ದವು. ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ್ (ಬಿಕೆಎಸ್) ಅವರು ಒಮ್ಮೆ ಮೈಸೂರು ಅರಮನೆಯಲ್ಲಿ ರವಿವರ್ಮ ಅವರ ಪೇಂಟಿಂಗ್ಸ್ ಗಳನ್ನು ವೀಕ್ಷಿಸುತ್ತಲೇ ಸ್ಫೂರ್ತಿಗೊಂಡಿದ್ದರು. ಹೀಗೆ ತಮ್ಮ ಹೆಸರಿನ ಜೊತೆ ವರ್ಮಾ ಅವರ ಹೆಸರನ್ನು ಸೇರಿಸಿಕೊಂಡಿದ್ದರು.

ಆ ದಿನಗಳಲ್ಲಿ ಬ್ಲೇಡ್ ನಿಂದ, ಉಗುರಿನಿಂದ, ಎಂಬಾಸಿಂಗ್, ಥ್ರೆಡ್ ಪೇಂಟಿಂಗ್ ಮಾಡಿ ಹಣಗಳಿಸುತ್ತಿದ್ದರು. ತಮ್ಮ ಎರಡೂ ಕೈಗಳ ಬೆರಳುಗಳನ್ನು ಉಪಯೋಗಿಸಿ ಸುಂದರವಾದ ಚಿತ್ರಗಳನ್ನು ರಚಿಸುವ ಪರಿ ಅನನ್ಯ. ಎರಡೇ ನಿಮಿಷಗಳಲ್ಲಿ ಸುಂದರವಾದ ಚಿತ್ರ ಬಿಡಿಸುವ ಕಲಾವಿದರಲ್ಲಿ ಮುಖ್ಯರಾಗಿದ್ದಾರೆ.

ಬಿಕೆಎಸ್ ಕಲೆಯನ್ನು ಮೇರುನಟ ಡಾ.ರಾಜ್ ಕುಮಾರ್, ರಜನಿಕಾಂತ್, ಅಂತಾರಾಷ್ಟ್ರೀಯ ಸುಪ್ರಸಿದ್ಧ ಕಲಾವಿದ ಡಾ.ರೋರಿಕ್ ಮತ್ತು ದೇವಿಕಾರಾಣಿ ದಂಪತಿ ಮೆಚ್ಚಿದ್ದರು.

ಡಾ.ಜಯಲಕ್ಷ್ಮಮ್ಮ ಮತ್ತು ಸಂಗೀತ ಶಾಸ್ತ್ರಜ್ಞ ಪಂ.ಕೃಷ್ಣಚಾರ್ ದಂಪತಿ ಪುತ್ರ ಬಿಕೆಎಸ್. ಕೇವಲ 2ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದ ಇವರು ಚಿಕ್ಕಂದಿನಲ್ಲೇ ಹಟವಾದಿಯಾಗಿದ್ದರು. ನಂತರ ಬಿಕೆಎಸ್ ಎ.ಎನ್.ಸುಬ್ಬರಾವ್ ಕಲಾಮಂದಿರದಲ್ಲಿ ಚಿತ್ರಕಲಾಭ್ಯಾಸ ಮಾಡಿದ್ದರು.

ಬಿಕೆಎಸ್ ಗೆ ಬೆಂಗಳೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಲಲಿತಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ, ಅಮೆರಿಕ, ಸಿಂಗಪುರ, ಕುವೈಟ್ ಸೇರಿದಂತೆ ಹಲವು ದೇಶಗಳಲ್ಲಿ ತಮ್ಮ ಚಿತ್ರಕಲೆಯನ್ನು ಪ್ರದರ್ಶಿಸಿದ್ದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.