ಪ್ರಶಸ್ತಿ ಸೀಕರಿಸಲು ಹಿಜಾಬ್‌ ಧರಿಸಿ: ಬೆಂಗಳೂರಿನ ಆಟಗಾರ್ತಿಗೆ ಇರಾನ್ ಸಂಘಟಕರ ಸೂಚನೆ


Team Udayavani, Feb 7, 2023, 10:45 AM IST

Bengaluru shuttler Tanya Hemanth asked to wear headscarf in Iran event

ಬೆಂಗಳೂರು: ಕಟ್ಟರ್‌ ಮೂಲಭೂತವಾದಿ, ಮತಾಂಧ ದೇಶವೆನಿಸಿಕೊಂಡಿರುವ ಇರಾನ್‌ನಲ್ಲಿ ನಡೆದ ಬೆಳವಣಿಗೆಯೊಂದು ಭಾರೀ ಟೀಕೆಗೆ ಕಾರಣವಾಗಿದೆ. ಇರಾನ್‌ ರಾಜಧಾನಿ ಟೆಹ್ರಾನ್‌ ನಲ್ಲಿ ನಡೆದ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಪ್ರಶಸ್ತಿ ಗೆದ್ದಿದ್ದ ಬೆಂಗಳೂರಿನ ತಾನ್ಯಾ ಹೇಮಂತ್‌; ಹಿಜಾಬ್‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಬೇಕಾಯಿತು.

ಹೀಗೊಂದು ತಾಕೀತನ್ನು ಸಂಘಟಕರೇ ಪ್ರಶಸ್ತಿ ವಿತರಣೆಗೂ ಮುನ್ನ ಮಾಡಿದರು! ಹೀಗಾಗಿ ಫ‌ಜ್ರ್ ಅಂತಾರಾಷ್ಟ್ರೀಯ ಚಾಲೆಂಜ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಪ್ರಶಸ್ತಿ ಗೆದ್ದ ಆಟಗಾರ್ತಿಯರು ಹಿಜಾಬ್‌ ಧರಿಸಿಯೇ ಪದಕಗಳನ್ನು ಸ್ವೀಕರಿಸಿದರು.

ಬೆಂಗಳೂರಿನ ತಾನ್ಯಾ ಫೈನಲ್‌ ಪಂದ್ಯದಲ್ಲಿ ಇರಾನಿನ ತಸ್ನಿಮ್‌ ಮೀರ್‌ ರನ್ನು 21-7, 21-11 ಅಂಕಗಳಿಂದ ಏಕಪಕ್ಷೀಯವಾಗಿ ಸೋಲಿಸಿದ್ದರು. ಆದರೆ ಪ್ರಶಸ್ತಿ ಸ್ವೀಕರಿಸುವಾಗ ಹಿಜಾಬ್‌ ಧರಿಸಬೇಕೆಂದು ಸಂಘಟಕರು ಹೇಳಿದ್ದಾರೆ. ಆದರೆ ಕೂಟದ ವಸ್ತ್ರಸಂಹಿತೆಯಲ್ಲಿ ಇದರ ಉಲ್ಲೇಖವಿರಲಿಲ್ಲ. ಸಂಘಟಕರು ಮಾತ್ರ ಪ್ರಶಸ್ತಿ ಗೆದ್ದ ಆಟಗಾರ್ತಿಯರು ಪದಕ ಸ್ವೀಕರಿಸುವಾಗ ಹಿಜಾಬ್‌ ಧರಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಒಕ್ಕೂಟ ಸರ್ಕಾರವು ಕರ್ನಾಟಕವನ್ನು ಕಾಲು ಒರೆಸುವ ಮ್ಯಾಟ್ ನಂತೆ ಬಳಸುತ್ತಿದೆ: ಜೆಡಿಎಸ್

ವಿಶ್ವ ಬ್ಯಾಡ್ಮಿಂಟನ್‌ ಒಕ್ಕೂಟದಿಂದ ಮಾನ್ಯತೆ ಪಡೆದ ಯಾವುದೇ ಕೂಟಗಳಲ್ಲಿ ವಸ್ತ್ರಸಂಹಿತೆ ಒಂದೇ ರೀತಿಯಿರುತ್ತದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್‌ ಧರಿಸಬೇಕಾಗಿದ್ದರೂ, ಕೂಟಗಳಲ್ಲೂ ಹೀಗೆ ಮಾಡಬೇಕಾಗುತ್ತದೆ ಎಂಬ ಮಾಹಿತಿಯಿರಲಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

ಮಹಿಳಾ ಪಂದ್ಯಗಳನ್ನು ನೋಡಲು ಗಂಡಸರಿಗೆ ಪ್ರವೇಶವಿಲ್ಲ: ವಿಚಿತ್ರವೆಂದರೆ ಮಹಿಳೆಯರು ಆಡುವ ಪಂದ್ಯಗಳನ್ನು ನೋಡಲು ಯಾವುದೇ ಪುರುಷರಿಗೆ ಪ್ರವೇಶವಿರಲಿಲ್ಲ. ಇನ್ನೂ ವಿಚಿತ್ರವೆಂದರೆ ಪುರುಷರೆಂಬ ಕಾರಣಕ್ಕೆ ಅಪ್ಪನನ್ನು, ತರಬೇತುದಾರರನ್ನು ಒಳಗೆ ಬಿಟ್ಟಿರಲಿಲ್ಲ! ಇಷ್ಟೆಲ್ಲದರ ಮಧ್ಯೆ ಪುರುಷ ಆಟಗಾರರೂ ಇರುವ ಮಿಶ್ರ ಡಬಲ್ಸ್‌ ಪಂದ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ಬೆಳವಣಿಗೆ ವಿಶ್ವಾದ್ಯಂತ ಟೀಕೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.