ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!

ಶಿಶುವಿನ ಲಿಂಗದ ಗುರುತನ್ನು ಬಹಿರಂಗಪಡಿಸುವುದಿಲ್ಲ....

Team Udayavani, Feb 8, 2023, 2:26 PM IST

thumb-5

ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ.

“ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ.

ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪಾವಲ್ ಹೇಳಿದ್ದಾರೆ. ಆದಾಗ್ಯೂ, ನವಜಾತ ಶಿಶುವಿನ ಲಿಂಗದ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಅದನ್ನು ಸಾರ್ವಜನಿಕಗೊಳಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಜಿಯಾ ಪಾವಲ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್ ನಲ್ಲಿ ಜಹಾದ್ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದ್ದರು ”ನಾವು ನನ್ನ ತಾಯಿಯಾಗುವ ಕನಸು ಮತ್ತು ತಂದೆಯಾಗುವ ಅವರ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ವಯಸ್ಸಿನ ಭ್ರೂಣವು ಈಗ ಜಹಾದ್‌ನ ಹೊಟ್ಟೆಯಲ್ಲಿದೆ… ನಮಗೆ ತಿಳಿದುಬಂದ ಪ್ರಕಾರ, ಇದು ಭಾರತದಲ್ಲಿ ಮೊದಲ ಟ್ರಾನ್ಸ್ ಮ್ಯಾನ್‌ನ ಗರ್ಭಧಾರಣೆ…” ಎಂದು ಪಾವಲ್ ಪೋಸ್ಟ್‌ನಲ್ಲಿ ಹೇಳಿದ್ದರು. ಪಾವಲ್ ಮತ್ತು ಜಹಾದ್ ಕಳೆದ ಮೂರು ವರ್ಷಗಳಿಂದ ಜೊತೆಯಾಗಿದ್ದಾರೆ.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.