ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ


Team Udayavani, Feb 8, 2023, 4:28 PM IST

yashawantraya

ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ ಸೃಷ್ಟಿಯಿಂದ ತ್ವರಿತ ಅಭಿವೃದ್ಧಿ ಪ್ರತಿಪಾದಿಸಿದೆ. ಇಂಡಿ ಜಿಲ್ಲೆ ಸೃಷ್ಟಿಸಲು ಸದನದಲ್ಲಿ ದ್ವನಿ ಎತ್ತಿದ್ದೇನೆ ಎಂದರು.

ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಪೂರಕ ಮೂಲಭೂತ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಕೇಂದ್ರ ಮಾಡಿದಲ್ಲಿ ಚಡಚಣ, ಆಲಮೇಲ, ಸಿಂದಗಿ, ದೇವರಹಿಪ್ಪರಗಿ ತಾಲೂಕಗಳು ಇಂಡಿ ಕೇಂದ್ರಕ್ಕೆ ಹತ್ತಿರ ಇದೆ. ಹೀಗಾಗಿ ಇಂಡಿ ಜಿಲ್ಲೆ ರೂಪಿಸುವಲ್ಲಿ ಸದಾ ನನ್ನದು ರಾಜಕೀಯ ಬದ್ಧತೆ ತೋರುತ್ತೇನೆ ಎಂದರು.

ಹೀಗಾಗಿ ಇಂಡಿ ಜಿಲ್ಲಾ ಕೇಂದ್ರ ಮಾಡುವಲ್ಲಿ ನನ್ನ ಹೋರಾಟ ಮುಂದುವರೆಯಲಿದೆ. ಇಂಡಿ ಜಿಲ್ಲಾ ಕೇಂದ್ರ ರಚನೆಯಿಂದ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಇಂಡಿ ಭಾಗದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಹಾಗೂ ಸಮಾಜ ಬಾಹೀರ ಕೃತ್ಯಗಳಿಗೆ ಜಿಲ್ಲಾ ಕೇಂದ್ರ ರೂಪಿಸುವುದರಿಂದ ಕಡಿವಾಣ ಬೀಳಲಿದೆ ಎಂದರು.

ಇಂಡಿ ನಗರಸಭೆ ಹಂತಕ್ಕೆ ಮೇಲ್ದರ್ಜೆಗೆ ಏರಲು ಅಗತ್ಯದ ಜನಸಂಖ್ಯೆ ಹಾಗೂ ಸೌಲಭ್ಯ ಹೊಂದಿದೆ. ಇಂಡಿ ಪಟ್ಟಣದ ಜನರಿಗೆ ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಿದ್ದೇನೆ ಎಂದರು.

ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ ಭಾಗದಲ್ಲಿ ಬೆಳೆಯುವ ಕಾಗ್ಜಿ ಲಿಂಬೆಗೆ ಜಿಐ ಟ್ಯಾಗಿಂಗ್ ಮಾನ್ಯತೆ ಸಿಕ್ಕಿದೆ. ಇದು ನಾನು ರಾಜಕೀಯ ರಹಿತ ಹಾಗೂ ಅಭಿವೃದ್ಧಿ ವಿಷಯದಲ್ಲಿ ನಾನು ತೋರಿದ ಬದ್ಧತೆಯ ಪ್ರತೀಕ ಎಂದರು.

ಇಂಡಿ ಮಾತ್ರವಲ್ಲ ಮುದ್ದೇಬಿಹಾಳ ತಾಲೂಕಿನಿಂದ ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಇರುವ ಅಂತರ ನೂರಾರು ಕಿ.ಮೀ. ದೂರವಿದೆ. ಬಾಗಲಕೋಟೆ ಜಿಲ್ಲೆಯಿಂದ ಜಮಖಂಡಿ ಪ್ರತ್ಯೇಕ ಜಿಲ್ಲೆ ಮಾಡುವ ಕೂಗಿದೆ. ಸುಗಮ ಆಡಳಿತಕ್ಕಾಗಿ ಸಣ್ಣ ಜಿಲ್ಲೆಗಳ ರಚನೆ ಅಗತ್ಯವಿದೆ ಎಂದರು.

ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇರುವ ನಾನು ಹೋರಾಟ ರಹಿತವಾಗಿ ನಮ್ಮ ಭಾಗದಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಹೀಗಾಗಿ ಇಂಡಿ ಜಿಲ್ಲಾ ನಿರ್ಮಾಣ ನನ್ನ ಕನಸಿನ ಯೋಜನೆ ಖಂಡಿತಾ ಸಾಧ್ಯವಿದೆ ಎಂದರು.

ಇದನ್ನೂ ಓದಿ: ವಿಐಎಸ್ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.