ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ
Team Udayavani, Feb 8, 2023, 10:18 PM IST
ಗಂಗಾವತಿ: ನಶೆ ಬರಿಸುವ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರ ಕುರಿತು ಖಚಿತ ಮಾಹಿತಿ ಪಡೆದ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ಗಾಂಜಾ ಸಮೇತ ಆರೋಪಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಪ್ರಕರಣ ತಾಲೂಕಿನ ಸಾಣಾಪೂರ ಗ್ರಾಮದ ಲೇಕ್(ಕೆರೆ) ಹತ್ತಿರ ಬುಧವಾರ ನಡೆದಿದೆ.
ಸಚಿನ್ ಕಮಲಾಪೂರ,ಅಶ್ವೀನ್ ಹರಿಹರ ,ಕಿರಣ್ ರಾಜನಹಳ್ಳಿ ಹರಿಹರ,ನಿಖಿಲ್ ಹರಿಹರ,ಸುರೇಶ ಕಂಪ್ಲಿ ಹಾಗೂ ಪೂರ್ಣಚಂದ್ರ ನೆಕ್ಕಂಟಿ ಉಳಿಕ್ಯಾಳ ಕ್ಯಾಂಪ್ ಕಾರಟಗಿ ಇವರು ಬಂಧಿತರಾಗಿದ್ದಾರೆ. ಬಂಧಿತರಿಂದ 342 ಗ್ರಾಂ ಗಾಂಜಾ , ರೆನಾಲ್ಟ್ ಕಾರು, ಹೊಂಡಾ ಬೈಕ್ ಹಾಗೂ ಮೂರು ಸಾವಿರ ರೂ.ನಗದು ಹಣ ವಶಕ್ಕೆ ಪಡೆಯಲಾಗಿದೆ.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸ್ಥಳಕ್ಕೆ ಗ್ರಾಮೀಣ ಸಿಪಿಐ ಮಂಜುನಾಥ,ಪೊಲೀಸ್ ಸಿಬ್ಬಂದಿಗಳಾದ ಶಿವಶರಣಪ್ಪಗೌಡ,ಮಲ್ಲೇಶ,ರಾಘವೇಂದ್ರ,ಮುತ್ತುರಾಜ್,ಸೈಯದ್, ಮಹಾಂತೇಶ,ಅಮರೇಶ ಹಾಗೂ ಪ್ರಭುಗೌಡ ಇದ್ದರು.
ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ