ರಿಷಭ್ ಪಂತ್‌ ಕೆನ್ನೆಗೆ ಹೊಡೆಯಲು ಕಾಯುತ್ತಿದ್ದಾರೆ ಕಪಿಲ್‌ ದೇವ್‌!


Team Udayavani, Feb 9, 2023, 12:30 PM IST

thumb-3

ನವದೆಹಲಿ: ಅಪಘಾತದಿಂದ ತೀವ್ರ ಗಾಯಗೊಂಡು ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಭ್‌ ಪಂತ್‌ ಕೆನ್ನೆಗೆ ಹೊಡೆಯಲು ಮಾಜಿ ನಾಯಕ ಕಪಿಲ್‌ ದೇವ್‌ ಕಾದು ಕುಳಿತ್ತಿದ್ದಾರೆ! ಕಾರಣವೇನೆಂದು ಕೇಳಿ. ರಿಷಭ್‌ ಪಂತ್‌ ಬೇಜವಾಬ್ದಾರಿಯಿಂದ ಕಾರು ಓಡಿಸಿಕೊಂಡು ಹೋಗಿ ಭೀಕರ ಅಪಘಾತಕ್ಕೆ ತುತ್ತಾಗಿದ್ದರು. ಇದರಿಂದ ಭಾರತ ಟೆಸ್ಟ್‌ ತಂಡ ಸಮತೋಲನವೇ ತಪ್ಪಿಹೋಗಿದೆ. ಅದು ಕಪಿಲ್‌ಗೆ ಸಿಟ್ಟು ತರಿಸಿದೆ.

“ಮೊದಲು ರಿಷಭ್‌ಗೆ ನನ್ನ ಆಶೀರ್ವಾದ ನೀಡುತ್ತೇನೆ. ಆಮೇಲೆ ಬಲವಾಗಿ ಕೆನ್ನೆಗೆ ಹೊಡೆಯುತ್ತೇನೆ. ಒಮ್ಮೆ ಗಾಯಗಳಿಂದ ರಿಷಭ್‌ ಸುಧಾರಿಸಿಕೊಳ್ಳಲಿ ಎಂದು ಕಾಯುತ್ತಿದ್ದೇನೆ. ಅಪ್ಪಅಮ್ಮನಿಗೆ ಹೇಗೆ ಮಕ್ಕಳು ತಪ್ಪು ಮಾಡಿದಾಗ ಹೊಡೆಯುವ ಅಧಿಕಾರವಿರುತ್ತದೋ, ಅದನ್ನೇ ನಾನೂ ಮಾಡುತ್ತೇನೆ…’ ಹೀಗೆಂದು ಕಪಿಲ್‌ ಹೇಳಿದ್ದಾರೆ.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು

ಕಪಿಲ್‌ ಮಾತಿನಲ್ಲಿ ತಪ್ಪು ಮಾಡುವ ಮಕ್ಕಳನ್ನು ತಿದ್ದುವ ಒಂದು ಪ್ರೀತಿ, ಕಾಳಜಿ, ಆಕ್ರೋಶವಿತ್ತು. ಅದೂ ಸಹಜವೂ ಹೌದು. ಕಳೆದ ಡಿ.30ರಂದು ದೆಹಲಿಯಿಂದ ಉತ್ತರಾಖಂಡದ ರೂರ್ಕೆಲಕ್ಕೆ ತಾವೇ ಕಾರು ಓಡಿಸಿಕೊಂಡು ರಿಷಭ್‌ ಹೊರಟಿದ್ದರು. ಮುಂಜಾನೆ ಹೊತ್ತು ರಸ್ತೆ ವಿಭಜಕಕ್ಕೆ ಗುದ್ದಿದ ಕಾರಿಗೆ ಬೆಂಕಿ ಹತ್ತಿಕೊಂಡಿತು. ಆ ಹಂತದಲ್ಲಿ ಕಾರಿನ ಕಿಟಕಿ ಒಡೆದು ಬಸ್‌ ಚಾಲಕರೊಬ್ಬರು ರಿಷಭ್‌ ರನ್ನು ಕಾಪಾಡಿದ್ದರು. ಅವರು ಬದುಕುಳಿದಿದ್ದೇ ಒಂದು ಆಶ್ಚರ್ಯ. ಬೆನ್ನಿಗೆ, ಕಾಲಿಗೆ, ಮಂಡಿಗೆ ತೀವ್ರ ಗಾಯ ಮಾಡಿಕೊಂಡಿದ್ದಾರೆ. ಯಾವಾಗ ಅವರು ಮರಳಿ ಕಣಕ್ಕಿಳಿಯುತ್ತಾರೆ ಎನ್ನುವುದು ಖಚಿತವಿಲ್ಲ.

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.