ಫೆ. 11, 12: ಸ್ಥಳೀಯ ಉದ್ಯಮಗಳ ನಮ್ಮ ಸಂತೆ


Team Udayavani, Feb 10, 2023, 9:30 AM IST

ಫೆ. 11, 12: ಸ್ಥಳೀಯ ಉದ್ಯಮಗಳ ನಮ್ಮ ಸಂತೆ

ಮಣಿಪಾಲ:  ಸ್ಥಳೀಯವಾಗಿ ಉತ್ಪಾದನೆಯಾಗುತ್ತಿರುವ ಹಲವು ಬಗೆಯ ವಸ್ತುಗಳು, ಸಾವಯವ ಉತ್ಪನ್ನಗಳು, ಖಾದಿ, ಜವಳಿ ದಿರಿಸು ಸಹಿತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವೇ “ನಮ್ಮ ಸಂತೆ’.

ಉದಯವಾಣಿ, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಒಟ್ಟಾಗಿ ಫೆ. 11 ಮತ್ತು 12ರಂದು ಉದಯವಾಣಿ ಕಚೇರಿ ಬಳಿಯ ಎಂಐಸಿ ಕ್ಯಾಂಪಸ್‌ನಲ್ಲಿ ಬೆಳಗ್ಗೆ 9.30ರಿಂದ ರಾತ್ರಿ 8 ಗಂಟೆಯ ವರೆಗೆ ಆಯೋಜಿಸಿರುವ ನಮ್ಮ ಸಂತೆಗೆ ಈಗಾಗಲೇ ಸ್ಥಳೀಯರು ಸಹಿತವಾಗಿ ವಿವಿಧ ಜಿಲ್ಲೆಗಳಿಂದ ಕರಕುಶಲ ಉತ್ಪನ್ನಗಳ ತಯಾರಕರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸುತ್ತಿದ್ದಾರೆ.

ಆಧುನಿಕ ಹೊಡೆತಕ್ಕೆ ಕುಗ್ಗಿ ಹೋಗುತ್ತಿರುವ ಪಾರಂಪರಿಕ ಕಲೆ, ಕರಕುಶಲ ವಸ್ತುಗಳಿಗೆ ಹೊಸ ರೂಪ ನೀಡಿ, ಆ ಮೂಲಕ ಜನರಿಗೆ ಸ್ಥಳೀಯ, ದೇಸೀಯ ಉತ್ಪನ್ನಗಳನ್ನು ಒದಗಿಸುತ್ತಿರುವ ಕರಕುಶಲಕರ್ಮಿಗಳ ಸಮಾಗಮವೂ ನಮ್ಮ ಸಂತೆಯಲ್ಲಿ ಆಗಲಿದೆ. ಅನೇಕರು ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳನ್ನು ಸಿದ್ಧಪಡಿಸಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರೂ ಜನಪ್ರಿಯತೆ ಪಡೆದಿರುವುದಿಲ್ಲ. ನಮ್ಮ ಸಂತೆಯು ಇಂತಹ ಅನೇಕರ ಉದ್ಯಮ ಬಲವರ್ಧನೆಗೂ ಸಮರ್ಥ ವೇದಿಕೆಯಾಗಲಿದೆ.

ಕರಕುಶಲ ವಸ್ತುಗಳ ಉತ್ಪಾದನೆಗೆ ಉತ್ತೇ ಜನ ಸಿಕ್ಕಾಗ ಸ್ಥಳೀಯ ಆರ್ಥಿಕತೆಗೂ ಬೆಂಬಲ ದೊರೆಯುತ್ತದೆ. ಆ ಮೂಲಕ ಕರಕುಶಲ ಕ್ಷೇತ್ರ ದಲ್ಲಿ ಕೆಲಸ ಮಾಡುತ್ತಿರುವವರ ಜೀವನವೂ ಸುಧಾರಿಸಲಿದೆ. ನಮ್ಮ ಸಂತೆಯಲ್ಲಿ ಕುಶಲ

ಕರ್ಮಿಗಳು ತಾವು ಸಿದ್ಧಪಡಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವ ಮೂಲಕ ತಮ್ಮ ಮಾರುಕಟ್ಟೆ ವ್ಯವಸ್ಥೆಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲಿದ್ದಾರೆ. ಒಂದೇ ಸೂರಿನಡಿ ಹಲವು ಪ್ರದೇಶದ ಗ್ರಾಹಕರು ಕುಶಲಕರ್ಮಿಗಳಿಗೆ ಸಿಗಲಿದ್ದಾರೆ. ಇದರಿಂದ ಉತ್ಪಾದಕರ ಸಂಪರ್ಕ ವ್ಯವಸ್ಥೆಯೂ ವೃದ್ಧಿ ಯಾಗಲಿದೆ. ಇದರ ಜತೆಗೆ ಉತ್ಪಾದಕರಿಗೆ ಮಾರುಕಟ್ಟೆ ವಿಸ್ತರಣ ಸಹಿತವಾಗಿ ತಮ್ಮ ಉತ್ಪಾದನ ಕ್ಷೇತ್ರದ ಬಲವರ್ಧನೆಗೆ ಪೂರಕವಾದ ಮಾಹಿತಿ ನೀಡುವ ವ್ಯವಸ್ಥೆಯೂ ಇರಲಿದೆ.

ದೇಶಿಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವುದರ ಜತೆಗೆ ಅದರ ಮಹತ್ವ  ಸಮಾಜಕ್ಕೆ ತಿಳಿಸುವುದು ಪ್ರಸ್ತುತದ ಅನಿ ವಾರ್ಯತೆಯಾಗಿದೆ. ಕರಕುಶಲ, ಪಾರಂಪರಿಕ ಕಲಾ ಪ್ರಕಾರಗಳ ವಸ್ತುಗಳ ಮಾರಾಟಕ್ಕೆ ಬೆಂಬಲ ಹಾಗೂ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವ ಆಶಯದಿಂದ ನಮ್ಮ ಸಂತೆ ಆಯೋಜಿಸಲಾಗಿದೆ. ಉತ್ಪಾದಕರು ಮತ್ತು ಗ್ರಾಹಕರ ನಡುವೆ ಅತ್ಯಂತ ವಿಶಿಷ್ಟ ಕೊಂಡಿಯಾಗಿ ನಮ್ಮ ಸಂತೆ ರೂಪುಗೊಳ್ಳಲಿದ್ದು, ಇದೊಂದು ಅಪರೂಪದ ವಿಶಿಷ್ಟ ಸಂತೆಯಾಗಿ ಜನಮನ ಸೂರೆಗೊಳ್ಳಲಿದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.