ಬಾಲಕನ ಆಸೆ ಪೂರೈಸಿದ ಟಾಲಿವುಡ್ ನಟ ರಾಮ್ ಚರಣ್
Team Udayavani, Feb 10, 2023, 9:08 PM IST
ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ನ ಆಸ್ಪತ್ರೆಯಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 9 ವರ್ಷದ ಮಣಿಕೌಶಲ್ ಎಂಬ ಬಾಲಕನ ಇಚ್ಛೆಯನ್ನು ಟಾಲಿವುಡ್ ನಟ ರಾಮ್ಚರಣ್ ತೇಜ ಪೂರೈಸಿದ್ದಾರೆ.
ಜನಪ್ರಿಯ ನಟನನ್ನು ನೋಡಿ, ಭೇಟಿಯಾಗಬೇಕು ಎಂದು ಆತ ಇಚ್ಛಿಸಿದ್ದ. ಈ ಹಿನ್ನೆಲೆಯಲ್ಲಿ ಎನ್ಜಿಒ ಚರಣ್ ಅವರನ್ನು ಸಂಪರ್ಕಿಸಿ, ಬಾಲಕನ ಇಚ್ಛೆಯನ್ನು ವಿವರಿಸಿತು. ಅದಕ್ಕೆ ಸ್ಪಂದಿಸಿದ ರಾಮ್ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕನನ್ನು ಮಾತನಾಡಿಸಿದ್ದಾರೆ. ಮಾತ್ರವಲ್ಲ ಬಾಲಕನ ಅಪ್ಪಅಮ್ಮನೊಂದಿಗೂ ಮಾತನಾಡಿ ಸಮಾಧಾನ ಪಡಿಸಿದ್ದಾರೆ.
ತಾವೇ ಬರೆದ ಪುಟ್ಟ ನೋಟೊಂದನ್ನು ಕಾಣಿಕೆಯಾಗಿ ನೀಡಿದ್ದಾರೆ. ಜಾಲತಾಣಗಳಲ್ಲಿ ಅವರ ನಿಲುವಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ