ಬೆಳಗಾವಿ ಹುಡುಗನ ಕ್ಯಾಚ್‌ಗೆ ಫಿದಾ; ವಿಡಿಯೋ ಶೇರ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಸಚಿನ್‌

ಫುಟ್‌ಬಾಲ್‌ ಆಡುವುದನ್ನೂ ಕಲಿತಿರುವ ಹುಡುಗನನ್ನು ನೀವು ಕರೆ ತಂದಾಗ ಏನಾಗುತ್ತದೆ

Team Udayavani, Feb 13, 2023, 3:34 PM IST

ಬೆಳಗಾವಿ ಹುಡುಗನ ಕ್ಯಾಚ್‌ಗೆ ಫಿದಾ; ವಿಡಿಯೋ ಶೇರ್‌ ಮಾಡಿ ಮೆಚುಗೆ ವ್ಯಕ್ತಪಡಿಸಿದ ಸಚಿನ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆದಿರುವ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬೌಂಡರಿ ಲೈನ್‌ನಲ್ಲಿ ಅದ್ಭುತವಾಗಿ ಕ್ಯಾಚ್‌ ಹಿಡಿದಿರುವುದನ್ನು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಸೇರಿದಂತೆ ಅನೇಕ ಕ್ರಿಕೆಟ್‌ ದಿಗ್ಗಜರು ಕೊಂಡಾಡಿದ್ದು, ಈ ಕ್ಯಾಚ್‌ ವಿಶ್ವದೆಲ್ಲೆಡೆ ಪ್ರಸಿದ್ಧಿಯಾಗಿದೆ.

ನಗರದ ಟಿಳಕವಾಡಿಯ ವ್ಯಾಕ್ಸಿನ್‌ ಡಿಪೋದಲ್ಲಿ ಶಾರೀ ಸ್ಫೋರ್ಟ್ಸ್ ಆಯೋಜಿಸಿರುವ ಕ್ರಿಕೆಟ್‌ ಟ್ರೋಫಿಯಲ್ಲಿ ಬೆಳಗಾವಿಯ ಕಿರಣ ತರಳೇಕರ ಎಂಬ ಆಟಗಾರ ಬೌಂಡರಿ ಲೈನ್‌ನಲ್ಲಿ ಮೇಲಕ್ಕೆ ಹಾರಿ ಕ್ಯಾಚ್‌ ಹಿಡಿದು ತಾವು ಬೌಂಡರಿ ಲೈನ್‌ ಹೊರಕ್ಕೆ ಹೋಗುವಾಗ ಮತ್ತೆ ಬಾಲ್‌ ಮೇಲಕ್ಕೆ ಹಾರಿಸಿ ಫ‌ುಟ್‌ಬಾಲ್‌ ರೀತಿಯಲ್ಲಿ ಬ್ಯಾಕ್‌ ಶಾಟ್‌ ಹೊಡೆದಿದ್ದಾರೆ. ಆಗ ಮೈದಾನದೊಳಗೆ ಮತ್ತೂಬ್ಬ ಆಟಗಾರ ಬೌಲ್‌ ಕ್ಯಾಚ್‌ ಹಿಡಿದಿರುವುದು ಕ್ರಿಕೆಟ್‌ ಜಗತ್ತಿನಲ್ಲಿ ಭಾರೀ ಮೆಚ್ಚುಗೆಗೆ  ಕಾರಣವಾಗಿದೆ. ಕಿರಣ ತರಳೇಕರ ಅಷ್ಟೊಂದು ಅದ್ಭುತವಾಗಿ ಕ್ಯಾಚ್‌ ಮಾಡಿರುವುದನ್ನು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಟ್ವೀಟ್‌ ಮೂಲಕ ವಿಡಿಯೋ ಶೇರ್‌ ಮಾಡಿದ್ದಾರೆ.

ಫುಟ್‌ಬಾಲ್‌ ಆಡುವುದನ್ನೂ ಕಲಿತಿರುವ ಹುಡುಗನನ್ನು ನೀವು ಕರೆ ತಂದಾಗ ಏನಾಗುತ್ತದೆ! ಎಂಬುದರ ಅರಿವಾಯಿತು ಎಂದು ಟ್ವೀಟ್‌ ಮಾಡುವ ಮೂಲಕ ಕಿರಣ ತರಳೇಕರನನ್ನು ಕೊಂಡಾಡಿದ್ದಾರೆ.

ನ್ಯೂಜಿಲೆಂಡನ್‌ ಜಿಮ್ಮಿ ನಿಶಮ್‌, ಇಂಗ್ಲೆಂಡ್‌ನ‌ ಮಾಜಿ ಆಟಗಾರ ಮೈಕೆಲ್‌ ವಾನ್‌ ಸೇರಿದಂತೆ ಅನೇಕರು ಟ್ವೀಟ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದಾರೆ. ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ನಡೆದಿರುವ ಕ್ರಿಕೆಟ್‌ ಪಂದ್ಯಾವಳಿಯ ಸೆಮಿ ಫೈನಲ್‌ ನಲ್ಲಿ ಎಸ್‌ಆರ್‌ಎಸ್‌ ತಂಡದ ವಿರುದ್ಧ ಸಾಯಿರಾಜ್‌ ವಾರಿಯರ್ಸ್‌ ತಂಡದ ಕಿರಣ ತರಳೇಕರ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ಹಿಡಿದಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಎರಡು ತಿಂಗಳ ಹಿಂದೆಯಷ್ಟೇ ಸಚಿನ್‌ ತೆಂಡೂಲ್ಕರ್‌ ಗೋವಾಕ್ಕೆ ತೆರಳುವ ಮಾರ್ಗದಲ್ಲಿ ಬೆಳಗಾವಿಯ ಮಚ್ಛೆ ಎಂಬ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಚಹಾ ಅಂಗಡಿಗೆ ತೆರಳಿ ಚಹಾ ಸೇವಿಸಿರುವ ವಿಡಿಯೋ ತಮ್ಮ ಫೇಸ್‌ ಬುಕ್‌ನಲ್ಲಿ ಶೇರ್‌ ಮಾಡಿದ್ದರು. ಈಗ ಮತ್ತೊಮ್ಮೆ ಬೆಳಗಾವಿಯ ಈ ಪ್ರಸಂಗವನ್ನು ಶೇರ್‌ ಮಾಡಿದ್ದು ಬೆಳಗಾವಿಗರಲ್ಲಿ ಸಂತಸಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.