ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ರೂಪಗೊಳ್ಳಲಿ; ಉಪ ಕುಲಪತಿ ಸಿ. ಬಸವರಾಜು

ಎಲ್ಲಾ ಕ್ಷೇತ್ರವನ್ನು ಕಾಪಾಡುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ ಎಂಬುದನ್ನು ಯಾರೂ ಮರೆಯುವಂತಿಲ್ಲ.

Team Udayavani, Feb 13, 2023, 3:10 PM IST

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ರೂಪಗೊಳ್ಳಲಿ; ಉಪ ಕುಲಪತಿ ಸಿ. ಬಸವರಾಜು

ಕೊಪ್ಪಳ: ಭಾರತವು ವೈವಿದ್ಯಮಯ ದೇಶವಾಗಿದೆ. ಹಿರಿಯರನ್ನು ಗೌರವಿಸುವ, ಪ್ರೀತಿಸುವ ಸಂಸ್ಕೃತಿಯಲ್ಲಿ ನಾವು ಬದುಕುತ್ತಿದ್ದೇವೆ. ನಾವು ಎಲ್ಲರ ಮಧ್ಯೆ ಒಂದಾಗಿ ಬದುಕು ಸಾಗಿಸುತ್ತಿರುವುದು ಸಂತಸ ತರಿಸಿದೆ. ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ಎಂದು ಹುಬ್ಬಳ್ಳಿ ಕಾನೂನು ವಿಶ್ವದ್ಯಾಲಯದ ಉಪ ಕುಲಪತಿ ಸಿ. ಬಸವರಾಜು ಅವರು ಹೇಳಿದರು.

ನಗರದ ಕಾನೂನು ಮಹಾವಿದ್ಯಾಲಯದಲ್ಲಿ ರವಿವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತಾಡಿದರು.ನಮ್ಮನ್ನು ಸ್ವಾಗತಿಸುವುದು, ಹಿರಿಯರನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯಾಗಿದೆ.ವೈವಿದ್ಯಮಯದಿಂದ ಕೂಡಿರುವ ದೇಶದಲ್ಲಿ ಬದುಕುತ್ತಿದ್ದೇವೆ. ಎಲ್ಲರ ಮಧ್ಯೆ ಒಂದಾಗಿ ಬದುಕುತ್ತಿರುವುದು ಸಂತಸ ತರಿಸಿದೆ.

ವಿದ್ಯಾರ್ಥಿಯ ಜೀವನ ಶ್ರೇಷ್ಠವಾದದ್ದು, ವ್ಯರ್ಥ ಮಾಡಬೇಡಿ. ಜೀವನದಲ್ಲಿ ಒಂದು ಬಾರಿ ಮಾತ್ರ ಅವಕಾಶ ಸಿಗುತ್ತದೆ. ಶ್ರೇಷ್ಠವಾದ ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಿದೆ. ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಶಸ್ಸು ಸಾಧ್ಯ. ಮುಂದಿನ ಜೀವನದಲ್ಲಿ ಸುಖವಾಗಿ ಬಾಳಬಹುದು. ಉತ್ತಮ ಭವಿಷ್ಯಕ್ಕೆ ಶಿಕ್ಷಣದ ಮೋರೆ ಹೋಗಿದ್ದೇವೆ. ಶಿಕ್ಷಣದಿಂದ ಸಮಾಜದ ಪ್ರಗತಿ ಸಾಧ್ಯ ಎಂದರು.

ದೇಶದಲ್ಲಿ ಉತ್ಕೃಷ್ಟ ಶಿಕ್ಷಕರನ್ನು ತಯಾರಿ ಮಾಡದೇ ಹೋದರೆ ಸಮಾಜ ಹಾಳಾಗುತ್ತದೆ. ಕಾನೂನು ಕ್ಷೇತ್ರ ಸಮೃದ್ಧಿಯಾಗಿ ಬೆಳೆಯಲು ಉತ್ತಮ ಶಿಕ್ಷಕರೂ ಬೇಕು. ಬೇರೆ ಬೇರೆ ವಿಭಾಗಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕಾನೂನು ಪದವಿ ಪಡೆಯಲು ಅಭಿಲಾಷೆ ಹೊಂದಿರುವುದು ಖುಷಿಯ ವಿಚಾರ. ವಕೀಲ ಪದವಿ ಆಯ್ಕೆ ಮಾಡಿಕೊಂಡು ಬರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ವಕೀಲ ವೃತ್ತಿ ಅತ್ಯಂತ ಶ್ರೇಷ್ಠವಾಗಿದೆ. ಗುಣಾತ್ಮಕ ಶಿಕ್ಷಣ ನೀಡದೇ ಹೋದರೇ ಶಿಕ್ಷಣದ ಗುಣಮಟ್ಟ ಕಳೆದುಕೊಳ್ಳುತ್ತದೆ. ಎಲ್ಲಾ ಕ್ಷೇತ್ರವನ್ನು ಕಾಪಾಡುವ ಶಕ್ತಿ ಇರುವುದು ಶಿಕ್ಷಣಕ್ಕೆ ಮಾತ್ರ ಎಂಬುದನ್ನು ಯಾರೂ ಮರೆಯುವಂತಿಲ್ಲ.

ಸಂವಿಧಾನದ ಆಶಯಗಳಿಗೆ ಗೌರವ ಕೊಡಬೇಕು. ಉತ್ತಮ ವಕೀಲರಾಗಲು ದೀರ್ಘ‌ ಅಧ್ಯಯನದ ಜತೆಗೆ ಭಾಷೆ ಮುಖ್ಯ ಎಂದರು. ಪೋಕ್ಸೊ ನ್ಯಾಯಾಲಯದ ತ್ವರಿತ ನ್ಯಾಯಾಧೀಶರಾದ ಡಿ.ಕೆ. ಕುಮಾರ ಮಾತನಾಡಿ, ವಕೀಲಿಕೆ ವೃತ್ತಿಯಲ್ಲಿ ಮಾನವೀಯತೆ ಮುಖ್ಯ. ಹೆಚ್ಚು ಕಲಿಕೆಯಿಂದ ವಿಧೇಯತೆ ಬರಬೇಕು. ನಿರಂತರ ಅಧ್ಯಯನದ ಅವಶ್ಯಕತೆ ಇದೆ ಎಂದರು.ಕಾಲೇಜಿನ ಕಾರ್ಯದರ್ಶಿ ರಾಧಾಕೃಷ್ಣ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ. ಕಣವಿ, ಕೊಪ್ಪಳ್ಳ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್‌. ಹನಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ವಕೀಲ ಐ.ಎಸ್‌. ಇಂಗಳಳ್ಳಿ, ಧಾರವಾಡದ ಬಿ.ಇಡಿ ಕಾಲೇಜು ಪ್ರಾಚಾರ್ಯ ಅಡಕಿ, ಕಾಲೇಜಿನ ಜಿ.ಎಸ್‌. ಸುಜಾತಾ ಬಣಜಿಗೇರ್‌, ಉಪನ್ಯಾಸಕರಾದ ಉಷಾದೇವಿ ಹಿರೇಮಠ, ಬಸವರಾಜ, ಕೆ. ಶೇಷಾದ್ರಿ, ಶಿಲ್ಪಾ ಬಿರಾದಾರ, ಗ್ರಂಥಪಾಲಕ ರವಿ ಬಡಿಗೇರ್‌, ಜಿಮಖಾನಾ ಕಾರ್ಯಚಟುವಟಿಕೆಯ ಬಸವರಾಜ ಅಳ್ಳಳ್ಳಿ, ಕಾಲೇಜಿನ ಸಿಬ್ಬಂದಿ ರಜಿಯಾ ಬೇಗಂ, ಸುಜಾತಾ ಕದ್ರಳ್ಳಿ, ಜಿ.ಎಸ್‌. ಹಳ್ಳಿಕೇರಿ, ಎಚ್‌.ಡಿ.ಬೇಲೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.