ಕಾರು ಢಿಕ್ಕಿ ಹೊಡೆದು ಮಿಠಾಯಿ ಕೊಳ್ಳಲು ಅಂಗಡಿಗೆ ಹೋದ ಬಾಲಕ ಸಾವು
Team Udayavani, Feb 13, 2023, 7:11 PM IST
ಕಾಸರಗೋಡು: ಕುತಿಕ್ಕೋಲ್ ನೆಲ್ಲಿತ್ತಾವಿನಲ್ಲಿ ಕಾರು ಢಿಕ್ಕಿ ಹೊಡೆದು ಇಲ್ಲಿನ ಕ್ವಾರ್ಟರ್ಸ್ನಲ್ಲಿ ವಾಸಿಸುವ ನೌಶಾದ್ ಅವರ ಪುತ್ರ, ಕುತ್ತಿಕ್ಕೋಲ್ ಎಯುಪಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಬಿಲಾಲ್(12) ಮೃತಪಟ್ಟ ಘಟನೆ ನಡೆದಿದೆ.
ಕ್ವಾರ್ಟರ್ಸ್ನ ಎದುರುಗಡೆಯಿರುವ ಅಂಗಡಿಯಿಂದ ಮಿಠಾಯಿ ಖರೀದಿಸಿ ಮನೆಗೆ ವಾಪಸಾಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಬಿಲಾಲ್ ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬೇಡಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಪುತ್ತೂರಿಗೆ ಶಾಫಿ ಬೆಳ್ಳಾರೆ ಎಸ್ಡಿಪಿಐ ಅಭ್ಯರ್ಥಿ; ಜೈಲಿನಿಂದಲೇ ಸ್ಪರ್ಧೆ!?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ