ವಿದ್ಯಾರ್ಥಿಗಳ ನೆರವಿಗೆ ಚಾಟ್‌ಜಿಪಿಟಿ; ಮೈಕ್ರೋಸಾಫ್ಟ್ ನ ನೆರವಿನ ಯೋಜನೆ

ಸಕಾರಾತ್ಮಕ ಬಳಕೆಗೆ ಕೇಂದ್ರದ ಪ್ರಯತ್ನ

Team Udayavani, Feb 15, 2023, 6:40 AM IST

ವಿದ್ಯಾರ್ಥಿಗಳ ನೆರವಿಗೆ ಚಾಟ್‌ಜಿಪಿಟಿ; ಮೈಕ್ರೋಸಾಫ್ಟ್ ನ ನೆರವಿನ ಯೋಜನೆ

ನವದೆಹಲಿ: ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜು ಅಸೈನ್‌ಮೆಂಟ್ಸ್‌ಗಳನ್ನು ಪೂರ್ಣಗೊಳಿಸಲು ಚಾಟ್‌ಜಿಪಿಟಿ ದುರಪಯೋಗವಾಗುತ್ತಿದೆ ಎಂಬ ಕಳವಳದ ನಡುವೆಯೇ ಅದನ್ನು ಸಕಾರಾತ್ಮಕವಾಗಿ ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಮೈಕ್ರೋಸಾಫ್ಟ್ ಮಾಲೀಕತ್ವದ ಕೃತಕ ಬುದ್ಧಿಮತ್ತೆ (ಎಐ)ಯಿಂದ ಕಾರ್ಯನಿರ್ವಹಿಸುವ ಚಾಟ್‌ಜಿಪಿಟಿ ಅನ್ನು ಬಳಸಿ ಶೈಕ್ಷಣಿಕ ಸಾಧನವೊಂದನ್ನು ಸರ್ಕಾರ ಅಭಿವೃದ್ಧಿಪಡಿಸುತ್ತಿದೆ. ಇಂಗ್ಲಿಷ್‌ ಹೊರತುಪಡಿಸಿ ಯಾವುದೇ ಭಾರತೀಯ ಭಾಷೆಯಲ್ಲಿ ತಮ್ಮ ಪಠ್ಯಕ್ರಮಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಶಾಲಾ ವಿದ್ಯಾರ್ಥಿಗಳು ಇದನ್ನು ಶೀಘ್ರದಲ್ಲೇ ಬಳಸಬಹುದಾಗಿದೆ. ಮಕ್ಕಳು ತಮ್ಮ ಹೋಮ್‌ವರ್ಕ್‌ ಮಾಡಲು ಇದು ಸಹಕಾರಿಯಾಗಿದೆ.

ಈ ಶೈಕ್ಷಣಿಕ ಸಾಧನದ ಕುರಿತು ವಿಡಿಯೋ ಪ್ರಾತ್ಯಕ್ಷಿಕೆಯಲ್ಲಿ ವಿದ್ಯಾರ್ಥಿ ವಾಟ್ಸ್‌ಆ್ಯಪ್‌ ಚಾಟ್‌ನಲ್ಲಿ ಗಣಿತದ ಪ್ರಶ್ನೆಯನ್ನು ಧ್ವನಿ ಸಂದೇಶದ ಮೂಲಕ ಪೋಸ್ಟ್‌ ಮಾಡುತ್ತಾನೆ. ಮೊದಲಿಗೆ ಧ್ವನಿ ಸಂದೇಶವು ದೇವನಾಗರಿ ಲಿಪಿಯಲ್ಲಿ ಟೆಕ್ಸ್ಟ್ ಆಗಿ ರೂಪಾಂತರವಾಗುತ್ತದೆ ಹಾಗೂ ಚಾಟ್‌ನಲ್ಲಿ ಪ್ರಶ್ನೆಯ ಉತ್ತರವೂ ಬರುತ್ತದೆ. ಇದೆಲ್ಲವೂ ಕೆಲವೇ ಸೆಕೆಂಡ್‌ಗಳಲ್ಲಿ ಆಗುತ್ತದೆ.

ಇನ್ನೊಂದು ಘಟನೆಯಲ್ಲಿ, ವಿದ್ಯಾರ್ಥಿಯೊಬ್ಬ ತನ್ನ ಪಠ್ಯದಿಂದ ಗಣಿತದ ಪ್ರಶ್ನೆಯನ್ನು ಸ್ಕ್ರೀನ್‌ಶಾಟ್‌ ತೆಗೆದು, ವಾಟ್ಸ್‌ಆ್ಯಪ್‌ ಚಾಟ್‌ಬೊಟ್‌ಗೆ ಕಳುಹಿಸುತ್ತಾನೆ. ಕ್ಷಣಾರ್ಥದಲ್ಲಿ ಪ್ರಶ್ನೆಗೆ ಉತ್ತರ ಲಭ್ಯವಾಗುತ್ತದೆ.

ಈ ಶೈಕ್ಷಣಿಕ ಸಾಧನದ ಮೊದಲ ಆವೃತ್ತಿಯನ್ನು ಅಭಿವೃದ್ಧಿಪಡಿಸಲು ಅನೇಕ ಟೆಕ್‌ ಫ್ಲಾಟ್‌ಫಾರ್ಮ್ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸರ್ಕಾರದ ಬಾಶಿನಿ ಫ್ಲಾಟ್‌ಫಾರ್ಮ್ ಕೃತಕ ಬುದ್ಧಿಮತ್ತೆಯ ಸಹಾಯದಿಂದ ಒಂದು ಭಾಷೆಯಿಂದ ಮತ್ತೂಂದು ಭಾಷೆಗೆ ತರ್ಜುಮೆ ಮಾಡುತ್ತದೆ. ಅದೇ ರೀತಿ ಶಾಲೆಯ ಪಠ್ಯವನ್ನು ಡಿಜಿಟೈಸ್‌ ಮಾಡುವ ದೀಕ್ಷಾ ಫ್ಲಾಟ್‌ಫಾರ್ಮ್, ವಾಟ್ಸ್‌ಆ್ಯಪ್‌ ಹಾಗೂ ಶೈಕ್ಷಣಿಕ ಫ್ಲಾಟ್‌ಫಾರ್ಮ್ ಡೌಟ್‌ನಟ್‌ ಅನ್ನು ಇದರ ಅಭಿವೃದ್ಧಿಗೆ ಬಳಸಲಾಗಿದೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.