ಜನವರಿಯಲ್ಲಿ ರಫ್ತು ಭಾರೀ ಕುಸಿತ: ಸತತ 2ನೇ ತಿಂಗಳು ರಫ್ತು ಪ್ರಮಾಣದಲ್ಲಿ ಕುಸಿತ


Team Udayavani, Feb 15, 2023, 8:06 PM IST

ಜನವರಿಯಲ್ಲಿ ರಫ್ತು ಭಾರೀ ಕುಸಿತ: ಸತತ 2ನೇ ತಿಂಗಳು ರಫ್ತು ಪ್ರಮಾಣದಲ್ಲಿ ಕುಸಿತ

ನವದೆಹಲಿ: ಸತತ 2ನೇ ತಿಂಗಳು ದೇಶದ ರಫ್ತು ಪ್ರಮಾಣ ತೀವ್ರವಾಗಿ ಕುಸಿದಿದೆ. ಜನವರಿಯಲ್ಲಿ ಶೇ.6.58ರಷ್ಟು ರಫ್ತು ಕುಸಿದಿದೆ. ಅರ್ಥಾತ್‌ ಈ ಪ್ರಮಾಣ 32.91 ಬಿಲಿಯನ್‌ ಡಾಲರ್‌ಗಿಳಿದಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವುದೇ ಇದಕ್ಕೆ ಕಾರಣ ಎಂದು ಅಧಿಕೃತ ದಾಖಲೆಗಳು ತಿಳಿಸಿವೆ. ಜನವರಿ ತಿಂಗಳಲ್ಲಿ ಆಮದು ಕೂಡ ಶೇ.3.63ಕ್ಕಿಳಿದಿದೆ. ಹಣದ ರೂಪದಲ್ಲಿ 50.66 ಬಿಲಿಯನ್‌ ಡಾಲರ್‌ಗಳಿಗೆ ಮುಟ್ಟಿದೆ.

ಕಳೆದ 12 ತಿಂಗಳನ್ನು ಪರಿಗಣಿಸಿದರೆ ಜನವರಿಯಲ್ಲಿ ಆಮದು-ರಫ್ತಿನ ನಡುವಿನ ಅಂತರ ಜಾಸ್ತಿಯಾಗಿದೆ ಎಂದು ಅಂಕಿಗಳು ಹೇಳುತ್ತವೆ. ಒಟ್ಟಾರೆ 2022 ಏಪ್ರಿಲ್‌ನಿಂದ ಜನವರಿವರೆಗಿನ ಅಂಕಿಸಂಖ್ಯೆಗಳನ್ನು ನೋಡಿದರೆ ವಸ್ತುಗಳ ರಫ್ತು ಶೇ.8.51ರಷ್ಟು ಏರಿದೆ.

ಇದನ್ನೂ ಓದಿ: ಪುಷ್ಪ-2 ಆಫ‌ರ್‌ ನಿರಾಕರಿಸಿದ ತೆಲುಗು ನಟಿ ಸ್ಯಾಮ್‌

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.