ಜಾತಿ ಹೆಸರೇಳದೆ ಪ್ರಚಾರ ಮಾಡ್ತಿದ್ವಿ..


Team Udayavani, Feb 16, 2023, 6:10 AM IST

ಜಾತಿ ಹೆಸರೇಳದೆ ಪ್ರಚಾರ ಮಾಡ್ತಿದ್ವಿ..

ಹಂಪನಗೌಡ ಬಾದರ್ಲಿ, ಮಾಜಿ ಶಾಸಕ-ಸಿಂಧನೂರು
ಈಗಿನ ಚುನಾವಣೆಗಳಲ್ಲಿ ಹಣ ಎಷ್ಟು ಮುಖ್ಯವೋ ಜಾತಿ ಕೂಡ ಅಷ್ಟೇ ಪ್ರಾಮುಖ್ಯ ಪಡೆದುಕೊಂಡಿದೆ. ಆದರೆ 1989ರಲ್ಲಿ ನಾನು ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದಾಗ ಯಾವುದೇ ಜಾತಿಯ ಹೆಸರು ಕೂಡ ಉಲ್ಲೇಖೀಸದೆ ಪ್ರಚಾರ ಮಾಡುತ್ತಿದ್ದೆವು. ಆಗ ಚುನಾವಣೆ ನಂಬಿಕೆ, ವಿಶ್ವಾಸದ ಮೇಲೆಯೇ ನಡೆಯುತ್ತಿತ್ತು. ಊರಿನ ಪ್ರಮುಖರನ್ನು ಸೇರಿಸಿ ಗ್ರಾಮದಲ್ಲಿ ಮತಯಾಚಿಸಿದರೆ ಮತ್ತೆ ಆ ಕಡೆ ತಲೆ ಹಾಕುತ್ತಿರಲಿಲ್ಲ. ಆದರೆ ಈಗ ಊರಿನ ಪ್ರತೀ ಓಣಿಗೂ ಹೋಗಬೇಕು. ಎಲ್ಲ ಜಾತಿ ಮತದವರನ್ನು ಗಣನೆಗೆ ಪಡೆಯಬೇಕು. ಅಲ್ಲದೇ ಎಲ್ಲಕ್ಕಿಂತ ಮುಖ್ಯವಾಗಿ ಹಣ ಇಲ್ಲದಿದ್ದರೆ ಚುನಾವಣೆ ಮಾಡಲಾಗದ ಸನ್ನಿವೇಶ ಬಂದಾಗಿದೆ. ನಮ್ಮನ್ನು ಪಕ್ಷದ ವರಿಷ್ಠರು ಅಭ್ಯರ್ಥಿ ಎಂದು ಘೋಷಿಸಿದ ಮೇಲೆ ಕ್ಷೇತ್ರದ ಕಡೆ ಬರುತ್ತಿರಲಿಲ್ಲ. ಕೆಲವೇ ಕೆಲವು ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದರು. ಈಗ ಪ್ರತೀ ಕ್ಷೇತ್ರಕ್ಕೂ ವರಿಷ್ಠರನ್ನು ಕರೆಸಿ ಪ್ರಚಾರ ಮಾಡಬೇಕಾದ ಸಂಪ್ರದಾಯ ಶುರುವಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಆಗ ಟಿಕೆಟ್‌ ಸಿಗುತ್ತಿತ್ತು. ಈಗಿನ ರಾಜಕೀಯ ಸನ್ನಿವೇಶದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೋ ಹೇಳದ ಸ್ಥಿತಿ ಇದೆ.

ಚುನಾವಣೆ ಕೆಲವೇ ತಿಂಗಳಿರುವಾಗ ಬಂದು ಅಭ್ಯರ್ಥಿಗಳಾಗುತ್ತಾರೆ. ಈಗಿನ ರಾಜಕೀಯ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ.

ಮತದಾರರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ಶೇ.50ರಷ್ಟು ವೈಯಕ್ತಿಕ ವರ್ಚಸ್ಸು ಕೂಡ ಮುಖ್ಯ. ನಾಲ್ಕು ಬಾರಿ ಶಾಸಕನಾಗಿದ್ದು, ಅಂದಿನಿಂದ ಇಂದಿನವರೆಗೂ ಎಲ್ಲ ರೀತಿಯ ರಾಜಕೀಯ ಅನುಭವಗಳಾಗಿವೆ. ಆದರೆ ಇಂದಿಗೂ ಕೆಲವೆಡೆ ಜನ ನಮ್ಮೊಂದಿಗೆ ಅದೇ ವಿಶ್ವಾಸ-ನಂಬಿಕೆ ಜತೆ ಸಾಗುತ್ತಿದ್ದಾರೆ.

ಯಮನಪ್ಪ ಪವಾರ್‌

 

 

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.