ವಿಶ್ವ ಗದ್ದುಗೆಯಲ್ಲಿ ಭಾರತೀಯರು !


Team Udayavani, Feb 18, 2023, 7:25 AM IST

ವಿಶ್ವ ಗದ್ದುಗೆಯಲ್ಲಿ ಭಾರತೀಯರು !

ಆನ್‌ಲೈನ್‌ ವಿಡಿಯೋ ಶೇರಿಂಗ್‌ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನ ಸಿಇಒ ಆಗಿ ಭಾರತೀಯ ಅಮೆರಿಕನ್‌ ನೀಲ್‌ ಮೋಹನ್‌ ನೇಮಕಗೊಂಡಿದ್ದಾರೆ. ಪ್ರಮುಖ ಜಾಗತಿಕ ಸಂಸ್ಥೆಗಳ ಉನ್ನತ ಹುದ್ದೆಯ ಚುಕ್ಕಾಣಿ ಹಿಡಿದ ಕೆಲ ಭಾರತೀಯರ ಕುರಿತಾದ ವಿವರ ಇಲ್ಲಿದೆ.

ಸುಂದರ್‌ ಪಿಚೈ : ಮದುರೈ ಮೂಲದ ಪಿಚೈ ಗೂಗಲ್‌ ಹಾಗೂ ಅದರ ಮಾತೃ ಸಂಸ್ಥೆ ಆಲ್ಫಬೆಟ್‌ನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸತ್ಯ ನಾದೆಳ್ಳಾ : ಮೈಕ್ರೋಸಾಫ್ಟ್ ಸಿಇಒ ಹಾಗೂ ಅಧ್ಯಕ್ಷ ಆಗಿರುವ ಸತ್ಯ, ಮೂಲತಃ ಹೈದರಾಬಾದ್‌ನವರಾಗಿದ್ದು, 1992ರಲ್ಲಿ ಮೈಕ್ರೋಸಾಫ್ಟ್ ಸೇರ್ಪಡೆಗೊಂಡರು. 2014ರಲ್ಲಿ ಸಿಇಒ, 2021ರಲ್ಲಿ ಸಂಸ್ಥೆಯ ಅಧ್ಯಕ್ಷ ಗಾದಿಗೆಯನ್ನೇರಿದರು.

ಸಂದೀಪ್‌ ಕಟಾರಿಯಾ : ಬಾಟಾ ಸಂಸ್ಥೆಯ ಸಿಇಒ ಆಗಿ 2021ರಲ್ಲಿ ನೇಮಕಗೊಂಡ ಕಟಾರಿಯಾ, ಸಂಸ್ಥೆಯ 126 ವರ್ಷಗಳ ಇತಿಹಾಸದಲ್ಲೇ ಅತ್ಯುನ್ನತ ಹುದ್ದೆಗೇರಿದ ಮೊದಲ ಭಾರತೀಯ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

ಲಕ್ಷ್ಮಣ್‌ ನರಸಿಂಹನ್‌ : ವಿಶ್ವಪ್ರಸಿದ್ಧ ಕೆಫೆ ಸ್ಟಾರ್‌ಬಕ್ಸ್‌ನ ಸಿಇಒ ಆಗಿ 2021ರಲ್ಲಿ ಲಕ್ಷ್ಮಣ್‌ ನರಸಿಂಹನ್‌ ನೇಮಕಗೊಂಡಿದ್ದಾರೆ.

ಅರವಿಂದ್‌ ಕೃಷ್ಣ : ಅಮೆರಿಕ ಮೂಲದ ತಂತ್ರಜ್ಞಾನ ದೈತ್ಯ ಐಬಿಎಂ ಸಂಸ್ಥೆಯ ಸಿಇಒ ಆಗಿ ಭಾರತೀಯ ಮೂಲದವರಾದ ಅರವಿಂದ್‌ ಕೃಷ್ಣ 2020ರಲ್ಲಿ ನೇಮಕಗೊಂಡು, ನಂತರ ಒಂದು ವರ್ಷದ ಅವಧಿಯಲ್ಲೇ ಅಧ್ಯಕ್ಷ ಸ್ಥಾನಕ್ಕೇರಿದರು.

5 ಸಂಸ್ಥೆಗಳ ಭಾರತೀಯ ಸಿಇಒಗಳು
ಸಂಸ್ಥೆ ಹೆಸರು
ಅಡೋಬ್‌ ಶಾಂತನು ನಾರಾಯಣ್‌
ಲಕ್ಸುರಿ ಫ್ಯಾಶನ್‌ ಶ್ರೀಮತಿ ಲೀನಾ ನಾಯರ್‌
ವಿಎಂವೇರ್‌ ರಂಗರಾಜನ್‌ ರಘುರಾಮ್‌
ಪೊಲೋ ಆಲ್ಟೋ ನಿಕೇಶ್‌ ಅರೋರಾ
ನೆಟ್‌ ಆ್ಯಪ್‌ ಜಾರ್ಜ್‌ ಕುರಿಯನ್‌

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.