ಭೀಕರ ರಸ್ತೆ ಅಪಘಾತ: ಸ್ನೇಹಿತನ ಶವ ಸಂಸ್ಕಾರಕ್ಕೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು
Team Udayavani, Feb 17, 2023, 8:23 PM IST
ಕೊರಟಗೆರೆ: ಪಟ್ಟಣದ ಬೈಪಾಸ್ ರಿಂಗ್ ರೋಡ್ ಭೋಡ ಬಂಡೇನಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ಸವಾರನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬೈಕ್ ಸವಾರ ನವೀನ್ ಕುಮಾರ್( 32) ಮೃತಪಟ್ಟ ದುರ್ದೈವಿ ಯಾಗಿದ್ದಾನೆ.
ಘಟನೆಯ ವಿವರ:
ಬೆಂಗಳೂರು ಮೂಲದ ಮಲ್ಲೇಶ್ವರಂ ನಿವಾಸಿಯಾದ ರಾಧಾಕೃಷ್ಣ ಶೆಟ್ಟಿ ರವರ ಮಗನಾದ ನವೀನ್ ಕುಮಾರ್ ಬೆಂಗಳೂರಿನಿಂದ ಪಾವಗಡಕ್ಕೆ ಸ್ನೇಹಿತನ ಶವ ಸಂಸ್ಕಾರಕ್ಕೆ ಹೋಗುತ್ತಿರುವಾಗ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿಯು ನವೀನ್ ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಂಭೀರ ಗಾಯಗೊಂಡಿದ್ದ ಆತನನ್ನು ಅ್ಯಂಬುಲೆನ್ಸ್ ಸಹಾಯ ದಿಂದ ಕೊರಟಗೆರೆ ಸಾರ್ವಜನಿಕ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾನೆಂದು ತಿಳಿದು ಬಂದಿದೆ.
ಈ ಸಂಭಂದ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಐಪಿಸಿ 304(A) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ ಸುರೇಶ್ ಕೆ ಪಿಎಸ್ಐ ಪ್ರದೀಪ್ ಸಿಂಗ್, ಎಎಸ್ಐ ಗೋವಿಂದ ನಾಯ್ಕ್ ಮುಖ್ಯಪೇದೆ ಸಂಜೀವ್, ರಂಗರಾಜು, ಜಯಪ್ರಕಾಶ್ ಪೇದೆ ಧರ್ಮಪಾಲ್ ನಾಯಕ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಫೆ.20ರಂದು ಜೆ.ಪಿ.ನಡ್ಡಾ ಪ್ರವಾಸ: ಉಡುಪಿ ಜಿಲ್ಲಾ ಬಿಜೆಪಿ ಬೂತ್ ಸಮಾವೇಶಕ್ಕೆ ಚಪ್ಪರ ಮಹೂರ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ