ಉಜಿರೆ ಎಸ್‌ಡಿಎಂ ಕಾಲೇಜು: ನೌಕಾ ವಿಭಾಗದ 6 ಕೆಡೆಟ್‌ಗಳಿಗೆ ಚಿನ್ನದ ಪದಕ


Team Udayavani, Feb 19, 2023, 8:10 AM IST

ಉಜಿರೆ ಎಸ್‌ಡಿಎಂ ಕಾಲೇಜು: ನೌಕಾ ವಿಭಾಗದ 6 ಕೆಡೆಟ್‌ಗಳಿಗೆ ಚಿನ್ನದ ಪದಕ

ಬೆಳ್ತಂಗಡಿ: ಹೊಸದಿಲ್ಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್‌ಗಳು ಶಿಪ್‌ ಮಾಡೆಲಿಂಗ್‌ ವಿಭಾಗದಲ್ಲಿ ಬಂಗಾರದ ಪದಕ ಗಳಿಸಿದ್ದಾರೆ.

ದೇಶದ 17 ಡೈರೆಕ್ಟರೇಟ್‌ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಪವರ್‌ ಮಾಡೆಲ್‌ ವಿಭಾಗದಲ್ಲಿ ಪಿಒ ಕೆಡೆಟ್‌ಗಳಾದ ಶ್ರೀರಾಮ ಮರಾಠೆ ಮತ್ತು ಅನನ್ಯಾ ಕೆ.ಪಿ. ಸಿದ್ಧಪಡಿಸಿದ ಮಾಡೆಲ್‌ ಅತ್ಯುತ್ತಮ ಎಂದು ಪರಿಗಣಿಸಿ ಪ್ರಥಮ ಸ್ಥಾನಕ್ಕೆ ಆಯ್ಕೆಯಾಗಿದೆ.

ವಿಐಪಿ ಮಾಡೆಲ್‌ನಲ್ಲಿ ಖುಶಿ ಎಂ., ರಾಘವೇಂದ್ರ ಹಾಗೂ ಯುನೀತ್‌ ಸಿದ್ಧಪಡಿಸಿದ ಮಾಡೆಲ್‌ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‌ನಲ್ಲಿ ಆಯ್ಕೆಯಾಗಿ ದಿಲ್ಲಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಖುಶಿ ಎಂ. ಸಿದ್ಧಪಡಿಸಿದ ಮಾಡೆಲ್‌ಗೆ ವಿಶಾಖಪಟ್ಟಣದಲ್ಲಿ ನಡೆದ ಅ. ಭಾ. ನೌ ಸೈನಿಕ್‌ ಶಿಬಿರದಲ್ಲಿ ಬಂಗಾರದ ಪದಕ ಬಂದಿದೆ.

ಶಿಪ್‌ ಮಾಡೆಲಿಂಗ್‌ ವಿಭಾಗದಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟನ್ನು ಪ್ರತಿನಿಧಿಸಿ ಪದಕ ಗೆದ್ದ 9 ಕೆಡೆಟ್‌ಗಳಲ್ಲಿ 6 ಮಂದಿ ಉಜಿರೆ ಎಸ್‌ಡಿಎಂ ಕಾಲೇಜಿನವರೆಂಬುದು ವಿಶೇಷ.

ಕಾಲೇಜಿನ ನೇವಿ ಕೆಡೆಟ್‌ಗಳಾದ ಹೇಮಂತ್‌ ಎಂ.ಜಿ. ಮತ್ತು ಮಹಮ್ಮದ್‌ ನವಾಜ್‌ ಅವರು ಪ್ರಧಾನಮಂತ್ರಿಗಳ ಮತ್ತು ವಿಐಪಿಗಳ ಗಾಡ್‌ ಆಫ್‌ ಆನರ್‌ನಲ್ಲಿ ಭಾಗವಹಿಸಿದ್ದರು. ಈ ವಿಭಾಗದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ 7 ಕೆಡೆಟ್‌ಗಳಲ್ಲಿ ಮೂವರು ಉಜಿರೆ ಕಾಲೇಜಿನವರಾಗಿದ್ದರು.

ಪ್ರಶಂಸಾ ಪತ್ರದ ಗೌರವ
ಈ ಎಲ್ಲರ ವಿಶೇಷ ಸಾಧನೆಯನ್ನು ಗಮನಿಸಿ ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‌ ಡೆಪ್ಯೂಟಿ ಡೈರೆಕ್ಟರ್‌ ಜನರಲ್‌(ಡಿಡಿಜಿ) ಏರ್‌ ಕಮಾಡೋರ್‌ ಬಿ.ಎಸ್‌. ಕನ್ವರ್‌ ಅವರು ಡಿಡಿಜಿ ಕಮಂಡೇಶನ್‌ (ಪ್ರಶಂಸಾ ಪತ್ರ) ನೀಡಿ ಗೌರವಿಸಿದರು.

ಎಸ್‌ಡಿಎಂ ಕಾಲೇಜಿನ ಎನ್‌ಸಿಸಿ ನೌಕಾವಿಭಾಗದ ಅಧಿಕಾರಿ ಅಸೋಸಿಯೇಟೆಡ್‌ ಎನ್‌ಸಿಸಿ ಆಫೀಸರ್‌ ಲೆಫ್ಟಿನೆಂಟ್‌ ಕಮಾಂಡರ್‌ ಶ್ರೀಧರ ಭಟ್‌ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಹಿರಿಯ ಎನ್‌ಸಿಸಿ ಕೆಡೆಟ್‌ಗಳಾದ ಅಖಿಲೇಶ್ ಸುವರ್ಣ ಮತ್ತು ಶ್ಯಾಮಪ್ರಸಾದ್‌ ಎಚ್‌.ಪಿ. ಅವರು ಕೆಡೆಟ್‌ಗಳಿಗೆ ವಿಶೇಷ ತರಬೇತಿ ನೀಡಿದ್ದರು.

 

ಟಾಪ್ ನ್ಯೂಸ್

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.