ಪ್ರವೀಣ್‌ ನೆಟ್ಟಾರು ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ನಳಿನ್‌


Team Udayavani, Feb 21, 2023, 6:40 AM IST

ಪ್ರವೀಣ್‌ ನೆಟ್ಟಾರು ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ನಳಿನ್‌

ಮಡಿಕೇರಿ: ಹಿಂದೂ ಸಂಘಟನೆಯ ಮುಖಂಡ ಪ್ರವೀಣ್‌ ನೆಟ್ಟಾರು ಪ್ರಕರಣದ ಕುರಿತು ಎನ್‌ಐಎ ತನಿಖೆ ಮುಂದುವರಿಸಿದೆ. ತಪ್ಪಿತಸ್ಥರನ್ನು ಯಾವುದೇ ಕಾರಣದಿಂದ ಶಿಕ್ಷೆ ತಪ್ಪಿಸಿಕೊಳ್ಳಲು ಬಿಡಲಾರೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಬಿಜೆಪಿ ಪಾತ್ರವಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆಗೆ ವಿರಾಜಪೇಟೆಯ ಬಿಟ್ಟಂಗಾಲದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ನಳಿನ್‌, ನಿಜವಾದ ಆರೋಪಿಗಳಿಗೆ ಶಿಕ್ಷೆ ಕೊಡುವ ಕೆಲಸ ಎನ್‌ಐಎ ಮಾಡಲಿದೆ. ಕಾಂಗ್ರೆಸ್‌ನವರು ಇಂತಹ ಗಲಭೆಗಳನ್ನು ಸೃಷ್ಟಿ ಮಾಡುತ್ತಾರೆ. ಅತೀ ಹೆಚ್ಚು ಗಲಭೆಗಳು ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ನಡೆದಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಮುಖಂಡರಿಂದ ಕಿವಿಗೆ ಹೂ ಇಟ್ಟುಕೊಂಡಿರುವ ಪೋಸ್ಟರ್‌ಗಳ ಅಂಟಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ನಳಿನ್‌, ಸ್ವಾತಂತ್ರ್ಯ ಬಂದ ಇಷ್ಟು ವರ್ಷ ದೇಶದ ಜನತೆಗೆ ಹೂ ಇಟ್ಟು ಆಡಳಿತ ಮಾಡಿದ್ದು ಕಾಂಗ್ರೆಸ್‌ ಹೆಗ್ಗಳಿಕೆ. ಕಾಂಗ್ರೆಸ್‌ ಸರಿಯಾಗಿ ಆಡಳಿತ ನಡೆಸಿದ್ದರೆ ಭಾರತ ಈ ವೇಳೆಗಾಗಲೇ ಅತ್ಯುತ್ತಮ ದೇಶವಾಗುತ್ತಿತ್ತು. ಕಾಂಗ್ರೆಸ್‌ ಮಾಡಿದ್ದ ಲೋಪಗಳನ್ನೆಲ್ಲ ಬಿಜೆಪಿ ಸರಕಾರ ಸರಿಪಡಿಸುತ್ತ ದೇಶವನ್ನು ಪ್ರಗತಿ ಪಥದತ್ತ ಕೊಂಡೊಯ್ಯುತ್ತಿದೆ. ದೇಶದ ಅಭಿವೃದ್ಧಿ ಹಾಗೂ ಬಿಜೆಪಿಯ ಜನೋಪಯೋಗಿ ಬಜೆಟ್‌ ಸಹಿಸಲಾಗದೇ ಕಿವಿಗೆ ಹೂ ಇಟ್ಟುಕೊಂಡು ಬಂದಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ಗೆ ಚುನಾವಣೆ ನಂತರವೂ ಕಿವಿಗೆ ಹೂವೇ ಗತಿಯಾಗಲಿದೆ ನಳಿನ್‌ ಕುಮಾರ್‌ ಕಟೀಲು ವ್ಯಂಗ್ಯವಾಡಿದರು.
ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪಶ್ಚಿಮಘಟ್ಟ ಸಂರಕ್ಷಣ ಕಾರ್ಯಪಡೆ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ರೀನಾ ಪ್ರಕಾಶ್‌ ಹಾಜರಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.