ಹೆಚ್ಚುವರಿ ಅನುದಾನ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಒಪ್ಪಿಲ್ಲ: ಸಚಿವ ಎಸ್‌. ಅಂಗಾರ


Team Udayavani, Feb 21, 2023, 5:50 AM IST

ಹೆಚ್ಚುವರಿ ಅನುದಾನ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಒಪ್ಪಿಲ್ಲ: ಸಚಿವ ಎಸ್‌. ಅಂಗಾರ

ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಸಮುದ್ರ ಕೊರೆತದಿಂದ ಉಂಟಾದ ಹಾನಿ ತಡೆಗಟ್ಟಲು ತಡೆಗೋಡೆಗೆ ಹೆಚ್ಚುವರಿ ಅನುದಾನದ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಒಪ್ಪಿರುವುದಿಲ್ಲ ಎಂದು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿ, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ಮರವಂತೆ, ನಾಗಬನ ಮತ್ತು ಉತ್ತರ ಬದಿಯ ಬ್ರೇಕ್‌ ವಾಟರ್‌ ರಸ್ತೆ ಪುನರ್‌ ನಿರ್ಮಾಣಕ್ಕೆ ಎಸ್‌ಡಿಆರ್‌ಎಫ್ ನಿಧಿಯಲ್ಲಿ ಅನುಮೋದನೆ ದೊರಕಿದ್ದು, ಕಾಮಗಾರಿ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

 

 

ಟಾಪ್ ನ್ಯೂಸ್

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

1-weewewqe

PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

naksal (2)

Chhattisgarh; ಮತ್ತೆ 12 ನಕ್ಸಲೀಯರ ಹತ್ಯೆ: ಈ ವರ್ಷ ಒಟ್ಟು 103 ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-weewewqew

ಭಕ್ತರ ದರ್ಶನಕ್ಕೆ ಚಾರ್‌ಧಾಮ್ ಮುಕ್ತ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

1-weewewqe

PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.