ಕಪಿಲ್‌ದೇವ್‌ ನಿವಾಸದಲ್ಲಿ ಗೆಲುವಿನ ಪಾರ್ಟಿ


Team Udayavani, Feb 21, 2023, 7:43 AM IST

ಕಪಿಲ್‌ದೇವ್‌ ನಿವಾಸದಲ್ಲಿ ಗೆಲುವಿನ ಪಾರ್ಟಿ

ಹೊಸದಿಲ್ಲಿ: ಎರಡೂ ಟೆಸ್ಟ್‌ಗಳಲ್ಲಿ ಪ್ರವಾಸಿ ಆಸ್ಟ್ರೇಲಿಯವನ್ನು ಮೂರೇ ದಿನಗಳಲ್ಲಿ ಬಗ್ಗುಬಡಿದ ಭಾರತದ ಸಾಹಸಕ್ಕೆ ಎಲ್ಲ ದಿಕ್ಕುಗಳಿಂದಲೂ ಪ್ರಶಂಸೆ ಗಳ ಸುರಿಮಳೆ ಆಗುತ್ತಿದೆ.

“ಬೋರ್ಡರ್‌-ಗಾವಸ್ಕರ್‌ ಟ್ರೋಫಿ’ಯನ್ನು ಉಳಿಸಿಕೊಂಡ ಖುಷಿಗಾಗಿ ಸಂಭ್ರ ಮಾಚರಣೆಗಳೂ ನಡೆಯುತ್ತಿವೆ. ಇದಕ್ಕೆ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರೂ ಹೊರತಲ್ಲ.

ದ್ವಿತೀಯ ಟೆಸ್ಟ್‌ ಪಂದ್ಯವನ್ನು ರವಿವಾರವೇ ಗೆದ್ದ ಬಳಿಕ ಅಂದಿನ ವಿಶ್ವಕಪ್‌ ವಿಜೇತ ತಂಡದ ನಾಯಕ ಕಪಿಲ್‌ದೇವ್‌ ಅವರ ಹೊಸದಿಲ್ಲಿ ನಿವಾಸದಲ್ಲಿ ಅಂದಿನ ಹೀರೋಗಳೆಲ್ಲ ಸೇರಿ ಪಾರ್ಟಿ ನಡೆಸಿದರು. ಮದನ್‌ಲಾಲ್‌, ಕೀರ್ತಿ ಆಜಾದ್‌, ರವಿಶಾಸ್ತ್ರಿ, ಸುನೀಲ್‌ ಗಾವಸ್ಕರ್‌ ಅವರೆಲ್ಲ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

“1983ರ ವಿಶ್ವಕಪ್‌ ವಿಜೇತ ತಂಡದ ದಿಲ್ಲಿ ಹುಡುಗರೊಂದಿಗೆ ಸೇರಿ ಕಪಿಲ್‌ದೇವ್‌ ನಿವಾಸದಲ್ಲಿ ಟೆಸ್ಟ್‌ ಗೆಲುವನ್ನು ಸಂಭ್ರಮಿಸಲಾಯಿತು. ಭರ್ಜರಿ ಔತಣ, ಅಮೋಘ ಮಾತುಕತೆ, ಅದ್ಭುತ ಸಂಜೆ…’ ಎಂಬುದಾಗಿ ಸುನೀಲ್‌ ಗಾವಸ್ಕರ್‌ ಪ್ರತಿಕ್ರಿಯಿಸಿದ್ದಾರೆ.

ಜತೆಗೊಂದು ಚಿತ್ರವನ್ನೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ರವಿಶಾಸ್ತ್ರಿ ಕೂಡ ಟ್ವಿಟರ್‌ನಲ್ಲಿ ಒಂದು ಚಿತ್ರವನ್ನು ಹಾಕಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.