ಅಕೇಶಿಯಾದಿಂದ ಅಂತರ್ಜಲ ಕುಸಿತ ಇಲ್ಲ: ಸರ್ಕಾರ


Team Udayavani, Feb 22, 2023, 6:25 AM IST

ಅಕೇಶಿಯಾದಿಂದ ಅಂತರ್ಜಲ ಕುಸಿತ ಇಲ್ಲ: ಸರ್ಕಾರ

ವಿಧಾನಸಭೆ: ಅಕೇಶಿಯಾ ಮರಗಳನ್ನು ಜಮೀನಿನಲ್ಲಿ ಬೆಳೆದಿರುವುದರಿಂದ ಮಳೆಯ ನೀರು ಹಾಗೂ ಭೂಮಿಯ ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಹೀರಿಕೊಂಡು ಅಂತರ್ಜಲ ತಗ್ಗುತ್ತದೆ ಎಂಬ ಬಗ್ಗೆ ಇದುವರೆಗೂ ಯಾವುದೇ ಸಂಶೋಧನೆಯನ್ನು ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದೆ.

ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಡಾ.ಭರತ್‌ ಶೆಟ್ಟಿ ಅವರ ಪ್ರಶ್ನೆಗೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಈ ಉತ್ತರ ನೀಡಿದ್ದಾರೆ. ಅಕೇಶಿಯಾ ಬೆಳೆಸುವುದರಿಂದ ಅಂತರ್ಜಲ ಪ್ರಮಾಣ ತಗ್ಗುತ್ತದೆ ಎಂಬುದನ್ನು ನಿರೂಪಿಸುವುದಕ್ಕೆ ಅಗತ್ಯವಾದ ಯಾವುದೇ ಸ್ಪಷ್ಟ ವರದಿ ನಮ್ಮಲ್ಲಿಲ್ಲ. ಹೀಗಾಗಿ ಖಾಸಗಿಯವರಿಗೆ ಅಕೇಶಿಯಾ ಬೆಳೆಯಬೇಡಿ ಎನ್ನಲು ಸಾಧ್ಯವಿಲ್ಲ ಎಂದರು.

ಅಕೇಶಿಯಾದಲ್ಲಿ ಮೂರು ವಿಧಗಳಿವೆ. ಹರ್ಕುಲಸ್‌ ಎಂಬ ತಳಿ ಸಾಗವಾನಿಗೆ ಪರ್ಯಾಯವಾಗಿ ಬಳಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಅಕೇಶಿಯಾ ಹಾಗೂ ನೀರಿನ ವಿಚಾರದಲ್ಲಿ ವರದಿ ಬಂದರೆ ಸರ್ಕಾರ ಆ ಬಗ್ಗೆ ಗಮನ ಹರಿಸಲಿದೆ ಎಂದರು.

ಜಂಟಿ ಅರಣ್ಯ ಯೋಜನೆ ಪ್ರದೇಶಗಳಲ್ಲಿ ಗ್ರಾಮ ಅರಣ್ಯ ಸಮಿತಿಯ ಅನುಮೋದಿತ ನಿರ್ವಹಣಾ ಯೋಜನೆಯಂತೆ ಅಕೇಶಿಯಾ ಮರಗಳನ್ನು ಬೆಳೆಸಬೇಕೆಂದು ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದರು.

ಅಕೇಶಿಯಾ ಹೈಬ್ರಿಡ್‌ ಮತ್ತು ಅಕೇಶಿಯಾ ಮ್ಯಾಂಜಿಯಮ್‌ ಜಾತಿಯನ್ನು ಹೊರತುಪಡಿಸಿ ಬೇರೆ ಎಲ್ಲಾ ಅಕೇಶಿಯಾ ಜಾತಿಯ ಮರಗಳನ್ನು ಖಾಸಗಿ ಜಮೀನಿನಲ್ಲಿ ಬೆಳೆದು ಕಟಾವು ಮಾಡಲು ಇಲಾಖಾ ಅನುಮತಿ ಅವಶ್ಯ ಇರುತ್ತದೆ ಎಂದು ಶಾಸಕರ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಂಜರು ಲ್ಯಾಟ್ರೈಟ್‌ ಪ್ರದೇಶಗಳಲ್ಲಿ ಅಕೇಶಿಯಾ ಗಿಡ ಬೆಳೆಸುವುದು, ಶೇ.25ಕ್ಕಿಂತ ಕಡಿಮೆ ಅರಣ್ಯ ಕವಚ ಇರುವ ಪ್ರದೇಶಗಳಲ್ಲಿ ಎಲ್ಲಿ ಸ್ಥಳೀಯ ಮರಗಳ ನೈಸರ್ಗಿಕ ಪುನರುತ್ಪತ್ತಿ ಕೊರತೆ ಇದೆಯೋ ಅಂಥಹ ಪ್ರದೇಶಗಳಲ್ಲಿ ಅಕೇಶಿಯಾ ಗಿಡಗಳನ್ನು ಬೆಳೆಸುವುದು, ಒತ್ತುವರಿ ತೆರವುಗೊಳಿಸಿದ ಪ್ರದೇಶಗಳಲ್ಲಿ ಹಾಗೂ ಒತ್ತುವರಿ ತಡೆಗಟ್ಟಲು ಶೀಘ್ರವಾಗಿ ಮರಗಳನ್ನು ಬೆಳೆಸುವ ದೃಷ್ಟಿಯಿಂದ ಅಕೇಶಿಯಾ ನೆಡುತೋಪಗಳನ್ನು ಬೆಳೆಸಬಹುದಾಗಿರುತ್ತದೆ ಎಂದರು.

 

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.