ದೆಹಲಿಗೆ ಬರಲು ಇಷ್ಟವಾಗುವುದಿಲ್ಲ: ನಾರಾಯಣ ಮೂರ್ತಿ
Team Udayavani, Feb 22, 2023, 7:50 AM IST
ನವದೆಹಲಿ: ದೇಶದ ರಾಜಧಾನಿ ನವದೆಹಲಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಅತ್ಯಧಿಕವಾಗಿದೆ. ಹೀಗಾಗಿ ನವದೆಹಲಿಗೆ ಬರುವುದು ನನಗೆ ಹಿತ ಎನಿಸುವುದಿಲ್ಲ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಬೇಸರ ವ್ಯಕ್ತಪಡಿಸಿದರು.
ಅಖಿಲ ಭಾರತ ನಿರ್ವಹಣಾ ಸಂಘದ(ಎಐಎಂಎ) ಸಂಸ್ಥಾಪನ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ನಾನು ದೆಹಲಿ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ಇರುವ ಸ್ಥಳಕ್ಕೆ ಸಂಚರಿಸುತ್ತಿದೆ.
ಈ ವೇಳೆ ಟ್ರಾಫಿಕ್ ಸಿಗ್ನಲ್ನಲ್ಲಿ ಕೆಂಪು ದೀಪ ಇದ್ದರೂ ಬೈಕ್ಗಳು, ಕಾರುಗಳು ಇತರೆ ವಾಹನಗಳು ಸಂಚರಿಸುತ್ತಿದ್ದವು. ಜನರಿಗೆ ತಾಳ್ಮೆ ಕಡಿಮೆಯಾಗಿದೆ. 1-2 ನಿಮಿಷ ಸಿಗ್ನಲ್ನಲ್ಲಿ ನಿಲ್ಲುವ ಸಾಮಾಜಿಕ ಹೊಣೆಗಾರಿಯನ್ನು ಅವರು ಮರೆಯುತ್ತಿದ್ದಾರೆ,’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ನಮ್ಮ ವಸ್ತುಗಳಿಗಿಂತಲೂ ಹೆಚ್ಚಿನ ಕಾಳಜಿಯಿಂದ ಸಾರ್ವಜನಿಕ ಆಸ್ತಿಯನ್ನು ನಾವು ಬಳಸಬೇಕಿದೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಮನೆಯಲ್ಲಿ ಈ ಸಂಸ್ಕಾರವನ್ನು ನಾವು ಕಲಿಸಬೇಕಿದೆ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ