ಅಲ್ಲಾಹ್ ಪದ ಹುಟ್ಟಿದ್ದೇ ಸಂಸ್ಕೃತದಿಂದ! ಸ್ವಾಮಿ ನಿಶ್ಚಲಾನಂದ ಸರಸ್ವತಿ
Team Udayavani, Feb 24, 2023, 8:07 AM IST
ವಾರಾಣಸಿ: “ಅಲ್ಲಾಹ್ ಎನ್ನುವ ಪದ ಹುಟ್ಟಿಕೊಂಡಿದ್ದೇ ಸಂಸ್ಕೃತದಿಂದ ‘ಎಂದು ವಾರಾಣಸಿ ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಹೇಳಿದ್ದಾರೆ.
ಅಲ್ಲದೇ, ಈ ಪದವು ಶಕ್ತಿ ಸ್ವರೂಪದ ಸೂಚಕವಾಗಿದ್ದು, ದೇವಿ ದುರ್ಗೆಯನ್ನು ಆರಾಧಿಸಲು ಬಳಸಲಾಗುತ್ತಿತ್ತು. ಭಾರತದ ಪ್ರತೀ ಪ್ರಜೆಯೂ ಹಿಂದೆ “ವೈದಿಕ ಆರ್ಯನ್ನರಾಗಿದ್ದರು’ ಎಂದು ಪ್ರತಿಪಾದಿಸಿದ್ದಾರೆ.
ಅಲ್ಲಾಹ್ ಮತ್ತು ಓಂ ಎರಡೂ ಪದಗಳು ಒಂದೇ ಎಂದು ಇತ್ತೀಚೆಗಷ್ಟೇ ಜಮೀಯತ್ ಮುಖ್ಯಸ್ಥ ಮೌಲಾನಾ ಸಯ್ಯದ್ ಅರ್ಶದ್ ನೀಡಿದ್ದ ಹೇಳಿಕೆಯನ್ನು ನಿಶ್ಚಲಾನಂದ ಸ್ವಾಮಿಗಳು ವಿರೋಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು