ಪಾಕಿಸ್ಥಾನಿ ಸಿನಿಮಾದಲ್ಲಿ ನಟಿಸಲು ಒಲವು; ರಣಬೀರ್ ಕಪೂರ್ ಹೇಳಿದ್ದೇನು?


Team Udayavani, Feb 25, 2023, 7:00 PM IST

ranbir kapoor

ಹೊಸದಿಲ್ಲಿ: ಬಾಲಿವುಡ್ ಖ್ಯಾತ ನಟ ರಣಬೀರ್ ಕಪೂರ್ ಅವರು ಈ ಹಿಂದೆ ಪಾಕಿಸ್ಥಾನಿ ಚಿತ್ರಗಳಲ್ಲಿ ನಟಿಸುವ ಬಗ್ಗೆ ನೀಡಿದ ಹೇಳಿಕೆಯ ಕುರಿತು ಮತ್ತೆ ಸ್ಪಷ್ಟನೆ ನೀಡಿದ್ದಾರೆ.

ಕಳೆದ ವರ್ಷದ ಜೆಡ್ಡಾ ಫಿಲಂ ಫೆಸ್ಟಿವಲ್ ನಲ್ಲಿ ಭಾಗವಹಿಸಿದ್ದ ವೇಳೆ ರಣಬೀರ್ ಕಪೂರ್ ಅವರಿಗೆ ಪಾಕಿಸ್ಥಾನಿ ಚಿತ್ರಗಳಲ್ಲಿ ನಟಿಸುತ್ತೀರಾ ಎಂಬ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಉತ್ತರ ನೀಡಿದ್ದ ರಣಬೀರ್, “ಖಂಡಿತ ಸರ್. ಕಲಾವಿದರಿಗೆ, ವಿಶೇಷವಾಗಿ ಕಲೆಗಳಿಗೆ ಯಾವುದೇ ಗಡಿಗಳಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದಿದ್ದರು.

ಅವರ ಹೇಳಿಕೆಯು ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ, ನಟ ರಣಬೀರ್ ಕಾರ್ಯಕ್ರಮವೊಂದರಲ್ಲಿ ಈ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

“ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಫಿಲಂ ಫೆಸ್ಟಿವಲ್‌ ಗೆ ಹೋಗಿದ್ದೆ. ಅಲ್ಲಿ ಬಹಳಷ್ಟು ಪಾಕಿಸ್ತಾನಿ ಚಿತ್ರ ನಿರ್ಮಾಪಕರು ನನಗೆ, ನಿಮಗೆ ಒಳ್ಳೆಯ ಸಬ್ಜೆಕ್ಟ್ ಸಿಕ್ಕಿದ್ದರೆ ನೀವು ಅದನ್ನು ಮಾಡುತ್ತೀರಾ ಎಂದು ಪ್ರಶ್ನೆಯನ್ನು ಕೇಳುತ್ತಿದ್ದರು, ಆದ್ದರಿಂದ, ಅದು ಯಾವುದೇ ರೀತಿಯಲ್ಲಿ ವಿವಾದವಾಗುವುದು ನನಗೆ ಇಷ್ಟವಿರಲಿಲ್ಲ” ಎಂದಿದ್ದಾರೆ.

“ನನಗೆ ಸಿನಿಮಾ ಎಂದರೆ ಸಿನಿಮಾ ಅಷ್ಟೇ. ಅದು ಕಲೆ. ನಾನು ಫವಾದ್ ಖಾನ್ ಜೊತೆ ಏ ದಿಲ್ ಹೈ ಮುಷ್ಕಿಲ್ ಚಿತ್ರದಲ್ಲಿ ಕೆಲಸ ಮಾಡಿದ್ದೇನೆ. ನನಗೆ ಪಾಕಿಸ್ತಾನದ ಸಾಕಷ್ಟು ಕಲಾವಿದರು ಗೊತ್ತು. ರಾಹತ್ ಫತೇಹ್ ಅಲಿ ಖಾನ್ ಮತ್ತು ಅತೀಫ್ ಅಸ್ಲಾಮ್ ಹಿಂದಿ ಚಿತ್ರರಂಗಕ್ಕೆ ಕೊಡುಗೆ ನೀಡಿದ ಅಂತಹ ಶ್ರೇಷ್ಠ ಗಾಯಕರು. ಹಾಗಾಗಿ ಸಿನಿಮಾವೇ ಸಿನಿಮಾ. ಸಿನಿಮಾ ಗಡಿಗಳನ್ನು ನೋಡುತ್ತದೆ ಎಂದು ನಾನು ಭಾವಿಸುವುದಿಲ್ಲ” ಎಂದು ರಣಬೀರ್ ಕಪೂರ್ ಹೇಳಿದ್ದಾರೆ.

ಆದರೆ ದೇಶದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದ ಅವರು, “ಸಹಜವಾಗಿ ನಾವು ಕಲೆಯನ್ನು ಗೌರವಿಸಬೇಕು ಆದರೆ ಅದೇ ಸಮಯದಲ್ಲಿ ಕಲೆ ದೇಶಕ್ಕಿಂತ ದೊಡ್ಡದಲ್ಲ” ಎಂದಿದ್ದಾರೆ.

ಟಾಪ್ ನ್ಯೂಸ್

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.