ಹುಣಸೂರು: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕುರಿಯನ್ನೇ ತಿಂದು ಹಾಕಿದ ಚಿರತೆ
Team Udayavani, Feb 26, 2023, 4:41 PM IST
ಹುಣಸೂರು: ರೈತನೋರ್ವ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿ ತಿಂದು ಹಾಕಿ ಹೋಗಿರುವ ಘಟನೆ ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ಊರ ಕುಪ್ಪೆ ಬಡಾವಣೆಯ ದೇವರಾಜು ಎಂಬುವರಿಗೆ ಸೇರಿದ ಕುರಿಗಳನ್ನು ತನ್ನ ಜಮೀನಿನಲ್ಲಿರುವ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿತ್ತು ಮಧ್ಯರಾತ್ರಿ ಚಿರತೆಯನ್ನ ಕಂಡ ನಾಯಿಗಳು ಬೊಗಳುತ್ತಿರುವ ಶಬ್ದಕ್ಕೆ ಎದ್ದು ರೈತ ಕಿಟಕಿಯಿಂದ ನೋಡಿದಾಗ ಚಿರತೆ ಕುರಿಯನ್ನು ತಿನ್ನುತ್ತಿರುವುದನ್ನು ಕಂಡು ಗಾಬರಿಗೊಂಡ ರೈತ ಹೊರ ಬರಲಿಲ್ಲ ಒಟ್ಟು ಎರಡು ಕುರಿಗಳಲ್ಲಿ ಒಂದು ಕುರಿಯನ್ನು ತಿಂದು ಮತ್ತೊಂದು ಕುರಿಗೆ ಗಾಯಗೊಳಿಸಿದೆ ಬೆಳಿಗ್ಗೆ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಸ್ಥಳ ಮಹಾಜರು ಮಾಡಿಕೊಂಡು ನಂತರಪಶುವೈದ್ಯಾಧಿಕಾರಿಗಳಿಂದ ಕುರಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಹಿಂದೆಯೂ ಇದೇ ರೀತಿ ಮನೆಯಲ್ಲಿ ಸಾಕಿದ ನಾಯಿಗಳನ್ನು ಒತ್ತೊಯ್ದಿರುವ ಘಟನೆ ನಡೆದಿದೆ ಹಲವಾರು ತಿಂಗಳುಗಳಿಂದ ಇದೇ ರೀತಿ ಬಡಾವಣೆಯಲ್ಲಿ ಸಾಕು ನಾಯಿಗಳನ್ನು ಹೊತ್ತೊಯ್ತಿದೆ ಆದ್ದರಿಂದ ಅರಣ್ಯ ಇಲಾಖೆಯವರು ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಆರ್ಥಿಕ ಸಂಕಷ್ಟ; ಪಾಕಿಸ್ತಾನದ ಆಸ್ಪತ್ರೆಗಳಲ್ಲಿ ಇನ್ಸುಲಿನ್, ಡಿಸ್ಪ್ರಿನ್ ಔಷಧಿಗಳಿಗೂ ಕೊರತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್