ರಾಶಿ ಫಲ: ಆರೋಗ್ಯ ಉತ್ತಮ, ವಿದೇಶ ಮೂಲದಿಂದ ಧನಾಗಮ


Team Udayavani, Feb 27, 2023, 7:13 AM IST

1 monday

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಇತರರಲ್ಲಿ ಅನಗತ್ಯ ಸ್ಪರ್ದೆ ಮಾಡದಿರಿ. ಅನಿರೀಕ್ಷಿತ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಯಿಂದ ಮುನ್ನಡೆ ಸಂಭವಿಸೀತು. ಗುರುಹಿರಿಯರಿಂದ ಸುಖ. ಧಾರ್ಮಿಕ ಕಾರ್ಯಗಳ ನೇತೃತ್ವ.

ವೃಷಭ: ಉತ್ತಮ ಆರೋಗ್ಯ. ಸದಾ ಸಂಚಾರಶೀಲತೆ. ಬಹುಜನ ಸಂಪರ್ಕ. ಹಲವು ವಿಧದಲ್ಲಿ ಧನಲಾಭ. ದೂರದ ವ್ಯವಹಾರಗಳಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ತೃಪ್ತಿ. ಗುರುಹಿರಿಯರ ಮಾರ್ಗದರ್ಶನ.

ಮಿಥುನ: ಮಾತಾಪಿತೃಗಳಿಂದಲೂ ಹಿರಿಯರಿಂದಲೂ ಸುಖ ಸಿದ್ಧಿ. ಎಲ್ಲರಿಗೂ ಪ್ರೀತಿ ಪಾತ್ರ. ಆರೋಗ್ಯ ಉತ್ತಮ. ವಿದೇಶ ಮೂಲದಿಂದ ಧನಾಗಮ. ಸಹೋದ್ಯೋಗಿಗಳ ಸಹೋದರ ಸಮಾನರಿಂದ ವ್ಯವಹಾರಗಳಲ್ಲಿ ಸಹಕಾರ.

ಕರ್ಕ: ದೈಹಿಕವಾಗಿಯೂ ಮಾನಸಿಕವಾಗಿಯೂ ಸುದೃಢ ಆರೋಗ್ಯ. ಉತ್ಸಾಹಶೀಲತೆ, ಭೂಮಿ ಆಸ್ತಿ ವಿಚಾರದಿಂದ ಲಾಭ. ಧಾರ್ಮಿಕ ವಿಚಾರಗಳಿಂದಲೂ ಸರಕಾರೀ ವ್ಯವಹಾರಗಳಿಂದ ತೃಪ್ತಿ. ಸಂಸಾರದಲ್ಲಿ ಅನುರಾಗ ವೃದ್ಧಿ. ಹಿರಿಯರ ಆರೋಗ್ಯ ನಿಗಾವಹಿಸಿ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಉತ್ತಮ ವಾಕ್‌ ಚತುರತೆ. ಸರ್ವಜನರ ಮಾನ್ಯತೆ. ಆರೋಗ್ಯ ಗಮನಿಸಿ. ಜವಾಬ್ದಾರಿಯುತ ಕೆಲಸ ಕಾರ್ಯದಿಂದ ಧನಾಗಮ. ನ್ಯಾಯಸಮ್ಮತದ ಜ್ಞಾನದಲ್ಲಿ ಆಸಕ್ತಿ. ಆಡಳಿತಾತ್ಮಕ ನಾಯಕತ್ವ ಗುಣ ವೃದ್ಧಿ.

ಕನ್ಯಾ: ಸುದೃಢ ಆರೋಗ್ಯ. ಬುದ್ಧಿವಂತಿಕೆ ವೃದ್ಧಿ. ಸುಪುಷ್ಟ ಕಾಂತಿಯುತ ಶರೀರ. ಪರರಿಗೆ ಆರ್ಥಿಕ ಸಹಾಯ ಮಾಡುವಾಗ ಎಚ್ಚರ ವಹಿಸುವುದರಿಂದ ಅನಾಹುತ ತಪ್ಪೀತು. ವ್ಯವಹಾರಗಳಲ್ಲಿ ಮಾನ್ಯತೆ. ದಂಪತಿಗಳಿಂದ ಹೆಚ್ಚಿದ ಜವಾಬ್ದಾರಿ ಪರಿಶ್ರಮ.

ತುಲಾ: ಮನೋರಂಜನೆಯಿಂದ ಕೂಡಿದ ದಿನ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ. ಸರಕಾರೀ ಕೆಲಸ ಕಾರ್ಯದಲ್ಲಿ ಪ್ರಗತಿ. ಧನಸಂಚಯನ.

ವೃಶ್ಚಿಕ: ತಾಳ್ಮೆ ಸಹನೆಯಿಂದ ವ್ಯವಹರಿಸಿದರೆ ಅಧಿಕ ಸ್ಥಾನ ಗೌರವಾದಿ ಲಭ್ಯ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಅನುಕೂಲಕರ ವಾತಾವರಣ ಲಭಿಸುವುದು. ಜನಮನ್ನಣೆ ಪ್ರೋತ್ಸಾಹ ಲಭ್ಯ. ಅವಿವಾಹಿತರಿಗೆ ವಿವಾಹ ಭಾಗ್ಯ.

ಧನು: ದೂರ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಸಂದರ್ಭೋಚಿತವಾಗಿ ವ್ಯವಹರಿಸುವುದರಿಂದ ಜನ ಮನ್ನಣೆ ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃ ತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ದೂರ ಪ್ರಯಾಣದಲ್ಲಿ ಸಫ‌ಲತೆ. ಆಸ್ತಿ ವಿಚಾರದಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ ಚತುರತೆ ಪ್ರದರ್ಶನ. ಕೈಗಾರಿಕೆ ಕೆಲಸ ಕಾರ್ಯಗಳಲ್ಲಿ ಸಹೋದರ ಸಮಾನರಿಂದ ಸಹಾಯ ಲಭ್ಯ. ಮಕ್ಕಳಿಂದ ಸಂತೋಷ.

ಮೀನ: ಆರೋಗ್ಯ ಸುದೃಢ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.