ಸೋಲಿನ ಬಾಯಿಂದ ಜಯ ಕಸಿದ ಕಿವೀಸ್; ಟೆಸ್ಟ್ ಪಂದ್ಯದಲ್ಲಿ ಒಂದು ರನ್ ಅಂತರದ ರೋಚಕ ಜಯ


Team Udayavani, Feb 28, 2023, 10:22 AM IST

ಸೋಲಿನ ಬಾಯಿಂದ ಜಯ ಕಸಿದ ಕಿವೀಸ್; ಟೆಸ್ಟ್ ಪಂದ್ಯದಲ್ಲಿ ಒಂದು ರನ್ ಅಂತರದ ರೋಚಕ ಜಯ

ವೆಲ್ಲಿಂಗ್ಟನ್: ಸಂಪೂರ್ಣ ಮೇಲಗೈ ಹೊಂದಿದ್ದ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಅದ್ಭುತ ಕಮ್ ಬ್ಯಾಕ್ ಮಾಡಿದ ನ್ಯೂಜಿಲ್ಯಾಂಡ್ ತಂಡವು ಒಂದು ರನ್ ಅಂತರದಿಂದ ಗೆಲುವು ಸಾಧಿಸಿದೆ. ಟೆಸ್ಟ್ ಇತಿಹಾಸದಲ್ಲಿ ಒಂದು ರನ್ ಅಂತರದ ಗೆಲುವು ದಾಖಲಾದ ಎರಡನೇ ನಿದರ್ಶನ ಇದಾಗಿದೆ.

ಗೆಲುವಿಗೆ 258 ರನ್‌ ಪಡೆದಿರುವ ಸ್ಟೋಕ್ಸ್‌ ಬಳಗ 4ನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್‌ ಕಳೆದುಕೊಂಡು 48 ರನ್‌ ಮಾಡಿತ್ತು. ಆದರೆ 256 ರನ್ ಗಳಿಗೆ ಇಂಗ್ಲೆಂಡ್ ತಂಡವನ್ನು ನಿಯಂತ್ರಿಸಿದ ಟಿಮ್ ಸೌಥಿ ಪಡೆ ಪ್ರಸಿದ್ದ ಗೆಲುವು ಸಾಧಿಸಿತು.

ಜೋ ರೂಟ್ 95 ರನ್ ಮಾಡಿ ತಂಡವನ್ನು ಆಧರಿಸಿದರೆ, ವಿಕೆಟ್ ಕೀಪರ್ ಬೆನ್ ಫೋಕ್ಸ್ 35 ರನ್ ಮತ್ತು ನಾಯಕ ಬೆನ್ ಸ್ಟೋಕ್ಸ್ 33 ರನ್ ಮಾಡಿದರು.

ಕೊನೆಯ ವಿಕೆಟ್ ಗೆ ಇಂಗ್ಲೆಂಡ್ ಗೆ ಏಳು ರನ್ ಮಾಡಬೇಕಾದ ಅನಿವಾರ್ಯತೆಯಿತ್ತು. ಜೇಮ್ಸ್ ಆ್ಯಂಡರ್ಸನ್ ಬೌಂಡರಿ ಬಾರಿಸಿ ಗೆಲುವಿನ ಆಸೆ ಚಿಗುರಿಸಿದರು. ಆದರೆ ವ್ಯಾಗ್ನರ್ ಎಸೆತವನ್ನು ಕೆಣಕಿದ ಆ್ಯಂಡರ್ಸನ್ ಕೀಪರ್ ಬ್ಲಂಡಲ್ ಗೆ ಕ್ಯಾಚಿತ್ತರು. ಇದರೊಂದಿಗೆ ಆಂಗ್ಲರು ಸೋಲನುಭವಿಸಿದರು.

ಫಾಲೋ ಆನ್ ಪಡೆದ ತಂಡ ಜಯ ಸಾಧಿಸಿದ ನಾಲ್ಕನೇ ನಿದರ್ಶನ ಇದಾಗಿದೆ. 2001ರ ಫೇಮಸ್ ಕೋಲ್ಕತ್ತಾ ಪಂದ್ಯದ ಬಳಿಕ ನಡೆದ ಮೊದಲ ಪ್ರಸಂಗವಿದು.

ಇಂಗ್ಲೆಂಡ್‌-8 ವಿಕೆಟಿಗೆ 435 ಡಿಕ್ಲೇರ್‌. ನ್ಯೂಜಿಲ್ಯಾಂಡ್‌-209 ಮತ್ತು 483 (ಫಾಲೋ ಆನ್) ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 256 ರನ್.

ಟಾಪ್ ನ್ಯೂಸ್

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

1-wqewqewq

Nikhil Kamath; ಮಕ್ಕಳಿಗಾಗಿ 20 ವರ್ಷ ಹಾಳು ಮಾಡಲು ಸಿದ್ಧ ಇಲ್ಲ

1-qeewqew

400 ಕೋ.ರೂ. ಲಾಭ ಸಿಕ್ಕರೂ ಕೋಪವೇಕೆ?: ಗೋಯೆಂಕಾಗೆ ವೀರೇಂದ್ರ ಸೆಹವಾಗ್‌ ಪ್ರಶ್ನೆ

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.