ಆಸ್ಕರ್‌ ವೇದಿಕೆಯಲ್ಲಿ ʼನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕ್ತಾರ ಜೂ.ಎನ್ ಟಿಆರ್‌, ರಾಮ್‌ಚರಣ್?

ʼಆಸ್ಕರ್‌ʼ ವೇದಿಕೆಯಲ್ಲಿ ʼನಾಟು ನಾಟುʼ ಲೈವ್ ಪರ್ಫಾರ್ಮೆನ್ಸ್

Team Udayavani, Mar 1, 2023, 10:43 AM IST

tdy-4

ವಾಷಿಂಗ್ಟನ್:‌ ಎಸ್.ಎಸ್.ರಾಜಮೌಳಿ ಅವರ ʼಆರ್‌ ಆರ್‌ ಆರ್‌ʼ ಸಿನಿಮಾ ಇತ್ತೀಚೆಗೆ ಹಾಲಿವುಡ್‌ ಕ್ರಿಟಿಕ್ಸ್ ಅಸೋಸಿಯೇಷನ್ ನಲ್ಲಿ 4 ಅಂತಾರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಇದೀಗ ಇದೇ ತಿಂಗಳು ನಡೆಯಲಿರುವ 95ನೇ ಆಸ್ಕರ್‌ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಅತ್ಯುತ್ತಮ ಮೂಲ ಗೀತೆಯ ( ಬೆಸ್ಟ್‌ ಒರಿಜಿನಲ್‌ ಸಾಂಗ್ ಕ್ಯಾಟಗರಿ) ವಿಭಾಗದಲ್ಲಿ ʼಆರ್‌ ಆರ್‌ ಆರ್‌ʼ ಚಿತ್ರದ ʼನಾಟು ನಾಟುʼ ಹಾಡು ನಾಮಿನೇಟ್‌ ಆಗಿರುವುದು ಗೊತ್ತೇ ಇದೆ. ಪ್ರಶಸ್ತಿಗೆ ನಾಮಿನೇಟ್‌ ಆಗಿರುವ ಹಾಡು ಆಸ್ಕರ್‌ ವೇದಿಕೆಯಲ್ಲಿ ಪ್ರದರ್ಶನವಾಗಲಿದೆ.

ಹಾಡನ್ನು ಹಾಡಿರುವ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲ ಭೈರವ ಇಬ್ಬರು ಆಸ್ಕರ್‌ ವೇದಿಕೆಯಲ್ಲಿ ʼನಾಟು ನಾಟುʼ ಹಾಡನ್ನು ಹಾಡಿ ಹಾಲಿವುಡ್‌ ಸೆಲೆಬ್ರಿಟಿಗಳನ್ನು ರಂಜಿಸಲಿದ್ದಾರೆ. ಪ್ರದರ್ಶನಕ್ಕೆ ಈಗಾಗಲೇ ಭರ್ಜರಿ ಅಭ್ಯಾಸ ನಡೆಯುತ್ತಿದೆ‌ ಎಂದು ಸಂಗೀತ ಸಂಯೋಜಕ ಎಂಎಂ ಕೀರವಾಣಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಏರಿತು ಗ್ಯಾಸ್ ಸಿಲಿಂಡರ್ ಬೆಲೆ; ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ?

ಈ ಬಗ್ಗೆ ಅಕಾಡೆಮಿ ಅಧಿಕೃತ ಪೇಜ್‌ ಕೂಡ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ.

ಇದರೊಂದಿಗೆ ರಾಮ್‌ ಚರಣ್‌, ಜೂ.ಎನ್‌ ಟಿಆರ್‌ ಇಬ್ಬರೂ ಜೊತೆಯಾಗಿ ʼನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕುತ್ತಾರ? ಎನ್ನುವುದರ ಬಗ್ಗೆ ಕುತೂಹಲ ಹುಟ್ಟಿದೆ. ಲೈವ್ ಪರ್ಫಾರ್ಮೆನ್ಸ್ ಇರಲಿದ್ದು , ಇದರೊಂದಿಗೆ ಇಬ್ಬರು ಸ್ಟಾರ್ಸ್‌ ಗಳೂ ಹೆಜ್ಜೆ ಹಾಕಿದರೆ ಮನರಂಜನೆ ಡಬಲ್‌ ಆಗಿರುತ್ತದೆ. ನಾವಿ ಇಬ್ಬರ ಡ್ಯಾನ್ಸ್‌ ನೋಡಲು ಕಾಯುತ್ತಿದ್ದೇವೆ ಎನ್ನುವುದು ಫ್ಯಾನ್ಸ್‌ ಗಳ ಮಾತು.

ನಮಗೆ ಪ್ರಶಂಸೆ ಸಿಗುವ ಯಾವುದೇ ಸ್ಥಳದಲ್ಲಾದರೂ ನಾವು ʼನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕಲು ರೆಡಿ. ಅವಕಾಶ ಸಿಕ್ಕರೆ ಖಂಡಿತ ನಾವು ಪ್ರೇಕ್ಷಕರನ್ನು ರಂಜಿಸಲು ಸಿದ್ದರಿದ್ದೇವೆ. ಆಸ್ಕರ್‌ ವೇದಿಕೆಯಲ್ಲಿ ಇಡೀ ನೃತ್ಯವನ್ನು ಮಾಡುವುದು ಕಷ್ಟ, ಅದಕ್ಕಾಗಿ ತುಂಬಾ ಎನರ್ಜಿ ಬೇಕಾಗುತ್ತದೆ.‌ ಹೂಕ್‌ ಸ್ಟೆಪ್ ಮಾಡಲು ಏನು ಸಮಸ್ಯೆಯಿಲ್ಲ ಎಂದು ಸಂದರ್ಶನವೊಂದರಲ್ಲಿ ರಾಮ್‌ ಚರಣ್ ಹೇಳಿದ್ದಾರೆ.

ಸದ್ಯ ರಾಮ್‌ ಚರಣ್‌ ಅಮೆರಿಕಾದಲ್ಲೇ ಇದ್ದಾರೆ. ಆದರೆ ಜೂ.ಎನ್.ಟಿಆರ್‌ ಭಾರತದಲ್ಲಿ ಇದ್ದಾರೆ.  ಕೆಲ ದಿನಗಳ ಬಳಿಕ ಅಮೆರಿಕಾಕ್ಕೆ ಪಯಣ ಬೆಳಸಲಿದ್ದಾರೆ. ʼನಾಟು ನಾಟುʼ ಹಾಡಿಗೆ ಆಸ್ಕರ್‌ ವೇದಿಕೆಯಲ್ಲಿ ರಾಮ್‌ ಚರಣ್‌ , ಜೂ.ಎನ್‌ ಟಿಆರ್‌ ಹೆಜ್ಜೆ ಹಾಕ್ತಾರ ಎನ್ನುವುದರ ಬಗ್ಗೆ ಸ್ಪಷ್ಟನೆ ಸಿಗಬೇಕಿದೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.