ರೈತರ ಸುತ್ತ ‘ಕಾಸಿನ ಸರ’; ಮಾರ್ಚ್ 3 ರಿಲೀಸ್


Team Udayavani, Mar 1, 2023, 2:51 PM IST

kasina sara movie

ಸದ್ಯ ಎಲ್ಲೆಡೆ ಸಾವಯವ ಕೃಷಿ, ಸಿರಿ ಧಾನ್ಯಗಳ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ರಾಸಾಯನಿಕಗಳಿಂದ ನಮ್ಮ ಭೂಮಿಯನ್ನು ಮುಕ್ತವಾಗಿಸಿ, ರೈತರ ಬಾಳಲ್ಲಿ ನಿಜವಾದ ಸಂಕ್ರಾಂತಿ ಮೂಡಿಸುವ ಚಿತ್ರವೊಂದು ತಯಾರಾಗಿದೆ.

ಎನ್‌ ಆರ್‌. ನಂಜುಂಡೇಗೌಡ ಅವರ ನಿರ್ದೇಶನ ಹಾಗೂ ಈ ದೊಡ್ಡ ನಾಗಯ್ಯ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚಿತ್ರ “ಕಾಸಿನಸರ’. ಸದ್ದಿಲ್ಲದೇ ಸಿನಿಮಾ ಚಿತ್ರೀಕರಣ ಮುಗಿಸಿ ಚಿತ್ರ ಬಿಡುಗಡೆ ಹಂತಕ್ಕೆ ಬಂದಿರುವ ಚಿತ್ರ ಮಾರ್ಚ್‌ 3 ರಂದು ತೆರೆಕಾಣಲಿದೆ.

“ಕಾಸಿನಸರ ಚಿತ್ರವನ್ನು 40 ದಿನಗಳಲ್ಲಿ ಶೂಟಿಂಗ್‌ ಮುಗಿಸಿ, 4 ತಿಂಗಳಲ್ಲಿ ತೆರೆಗೆ ತರುತ್ತಿದ್ದೇವೆ. ಮಾರ್ಚ್‌ 3 ರಂದು ರಾಜ್ಯಾದ್ಯಂತ 100 ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ. ನಮ್ಮ ದೇಶ ಕೃಷಿ ಪ್ರಧಾನ ರಾಷ್ಟ್ರ ನಾವು ತಂತ್ರಜ್ಞಾನದಲ್ಲಿ ಸಾಕಷ್ಟು ಮುಂದುವರೆದಿದ್ದೇವೆ ಆದರೆ ಕೃಷಿ ಇಲ್ಲದೆ ಜೀವನ ಸಾಗದು ಎಂಬುದನ್ನು ಅಲ್ಲಗ ಳೆಯಲು ಸಾಧ್ಯವಿಲ್ಲ . ಆಹಾರ ಕೃಷಿಗೆ ಸಂಬಂಧ ಪಟ್ಟಂತೆ ಸಾವಯವ ಕೃಷಿ ಪ್ರಮುಖವಾಗಿದ್ದು, ನೈಸರ್ಗಿಕ ಆಹಾರ ನಮಗೆ ಬೇಕಾಗಿದೆ. ಅದರಾಚೆಗೆ ನಮ್ಮ ಭೂಮಿ ರಾಸಾಯನಿಕಗಳಿಂದ ದಿನೇ ದಿನೆ ಸವೇತಕ್ಕೆ ಒಳಗಾಗಿದೆ. ಇದರ ಕುರಿತು ತಿಳುವಳಿಕೆ ನೀಡುವಲ್ಲಿ ಮನರಂಜನಾ ಮಾಧ್ಯಮ ಸಿನಿಮಾ ಮೂಲಕ ಸಂದೇಶ ಸಾರುವ ಕೆಲಸವಾಗುತ್ತಿದೆ’ ಎಂಬುದು ಚಿತ್ರ ನಿರ್ದೇಶಕ ನಂಜುಂಡೇಗೌಡರ ಮಾತಾಗಿದೆ.

ನಟ ವಿಜಯ್‌ ರಾಘವೇಂದ್ರ ಮಾತನಾಡಿ, “ಕಾಸಿನ ಸರ ಕೇವಲ ಬಂಗಾರ ಅಥವಾ ಸರಕ್ಕೆ ಸೀಮಿತವಾಗಿಲ್ಲ. ಒಂದು ಊರು, ಒಬ್ಬ ಕೃಷಿಕ, ಆತನ ಮನೆ, ಮನೆಜನರ ಒಗ್ಗಟ್ಟು, ಆರ್ಥಿಕ ಪರಿಸ್ಥಿತಿ ಬಗ್ಗೆ ಹೇಳುತ್ತದೆ. ಚಿತ್ರ ಕೃಷಿಕನ ಬದುಕು, ಬವಣೆ, ಸಾವಯವ ಕೃಷಿಯ ಮಹತ್ವವನ್ನು ಹೇಳುತ್ತದೆ. ಚಿತ್ರದಲ್ಲಿ ಒಂದು ಸೆಂಟಿಮೆಂಟ್‌, ಸಣ್ಣ ಹ್ಯೂಮರ್‌ ಎಲ್ಲವೂ ಇದೆ. ಕಮರ್ಷಿಯಲ್‌ ಜೊತೆಗೆ ಕೃಷಿಯ ಮಹತ್ವ ಸಾರುವ ಅಂಶವನ್ನು ನೋಡಬಹುದು’ ಎಂದರು.

ನಿರ್ಮಾಪಕ ದೊಡªನಾಗಯ್ಯ ಮಾತನಾಡಿ, “ನಾನು ಮೂಲತಃ ಕೃಷಿ ಕುಟುಂಬದಿಂದ ಬಂದವನು. ನಾನೂ ಕೃಷಿಕ. ಈ ಮೊದಲು ಒಂದು ಕಿರುಚಿತ್ರ ನಿರ್ಮಿಸಿದ್ದೆ. ಆ ಕಿರುಚಿತ್ರ ಸಂದರ್ಭದಲ್ಲಿ ನನಗೆ ಪರಿಚಯವಾದವರು ನಂಜುಂಡೇಗೌಡ . ನಿರ್ದೇಶಕರು ಒಂದಿಷ್ಟು ಕಥೆಗಳನ್ನು ಹೇಳಿದರು. ಆದರೆ ನನಗೆ ಇಷ್ಟವಾಗಿದ್ದು ಕಾಸಿನ ಸರ ಕಥೆ. ಸಾವಯವ ಕೃಷಿಯ ಮಹತ್ವ ಸಾರುವ ಚಿತ್ರ. ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇಂತಹ ಚಿತ್ರ ನಿರ್ಮಾಣ ಮಾಡಿರುವುದಕ್ಕೆ ಹೆಮ್ಮೆಯಿದೆ’ ಎನ್ನು ವುದು ಅವರ ಮಾತು.

ಚಿತ್ರದ ನಾಯಕ ನಟಿ ಹರ್ಷಿಕಾ ಪೂಣಚ್ಚ, ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ ಚಿತ್ರದ ಕುರಿತು ಮಾತನಾಡಿದರು

ಟಾಪ್ ನ್ಯೂಸ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.