ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತ : ಈಗ ಹೇಗಿದೆ ಹೆಲ್ತ್‌?


Team Udayavani, Mar 2, 2023, 5:05 PM IST

sen

ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್‌ ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತವಾಗಿರುವ ಬಗ್ಗೆ ಅವರು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಎರಡು ದಿನಗಳ ಹಿಂದೆ ಹೃದಯಾಘಾತವಾಗಿದ್ದು ವೈದ್ಯರು ಆಂಜಿಯೋಪ್ಲಾಸ್ಟ್‌ ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಸದಾ ಫಿಟ್‌ ಆಗಿರುವ ಸುಶ್ಮಿತಾ ಸೇನ್‌ ಅವರ ಹೃದಯಾಘಾತ ಸುದ್ದಿ ಕೇಳಿ  ಅಭಿಮಾನಿಗಳು ಆತಂಕಗೊಂಡಿದ್ದಾರೆ. ಸದ್ಯಕ್ಕೆ ತಾವು ಆರಾಮವಾಗಿರುವುದಾಗಿ ಸುಶ್ಮಿತಾ ಸೇನ್‌ ಹೇಳಿದ್ದಾರೆ.

ತಮ್ಮ ದೈಹಿಕ ಆರೋಗ್ಯಕ್ಕೇ ಹೆಚ್ಚು ಒತ್ತು ನೀಡುವ ಸುಶ್ಮಿತಾ ಸೇನ್‌ ಅವರು ತಮ್ಮ ಫಿಟ್‌ನೆಸ್‌ನಿಂದಾಗಿ ಹಲವಾರು ಯುವಜನರಿಗೆ ಸ್ಪೂರ್ತಿಯಾಗಿದ್ದಾರೆ.

ʻನಿನ್ನ ಹೃದಯವನ್ನು ಖುಷಿಯಾಗಿ ಮತ್ತು ಧೈರ್ಯದಿಂದಿಡು.  ಆಗ ಅದು ನಿನಗೆ ಅತ್ಯಂತ ಅವಶ್ಯಕತೆಯಿದ್ದಾಗ ನಿನ್ನ ಜೊತೆಗಿರುತ್ತದೆʼ ಎಂದು ಸೇನ್‌ ತಮ್ಮ ತಂದೆ ಅವರಿಗೆ ಹೇಳಿದ್ದ ಮಾತಗಳನ್ನು ನೆನಪಿಸಿಕೊಂಡಿದ್ದಾರೆ. ʻನಾನು ಎರಡು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದೆ. ವೈದ್ಯರು ಆಂಜಿಯೋಪ್ಲಾಸ್ಟ್‌ ಮಾಡಿ, ಸ್ಟಂಟ್‌ ಅಳವಡಿಸಿದ್ದಾರೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ. ಈ ಪೋಸ್ಟ್‌ ನನ್ನ ಆರೋಗ್ಯ ಸುಧಾರಿಸಿದೆ ಎಂಬ ಶುಭಸುದ್ದಿಯನ್ನು ನಿಮಗೆ ತಿಳಿಸಲು ಹಂಚಿಕೊಂಡಿದ್ದೇನೆ. ಎಲ್ಲವೂ ಚೆನ್ನಾಗಿದೆ. ನಾನು ಮತ್ತೆ ಮುಂದಿನ ಜೀವನಕ್ಕೆ ತಯಾರಾಗಿದ್ದೇನೆ. ದೇವರು ದೊಡ್ಡವನುʼ ಎಂದು ಅವರು ಬರೆದುಕೊಂಡಿದ್ದಾರೆ.

 

 

View this post on Instagram

 

A post shared by Sushmita Sen (@sushmitasen47)

ಇದನ್ನೂ ಓದಿ: ಪಂಜಾಬಿ ಗಾಯಕ Millind Gaba ಸ್ಟೈಲಿಸ್ಟ್ ಫೋಟೋ ಗ್ಯಾಲರಿ

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.