ಮೇಘಾಲಯದಲ್ಲಿ ಅತಂತ್ರ ಫಲಿತಾಂಶ : ಶಾ ಅವರಿಗೆ ಕರೆ ಮಾಡಿದ ಸಿಎಂ ಕಾನ್ರಾಡ್ ಸಂಗ್ಮಾ
Team Udayavani, Mar 2, 2023, 10:04 PM IST
ನವದೆಹಲಿ : ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತ ಪಕ್ಷವಾಗಿದ್ದ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಬಹುಮತಕ್ಕೆ 5 ಸ್ಥಾನಗಳು ಕಡಿಮೆಯಾಗಿವೆ.
ನ್ಯಾಷನಲ್ ಪೀಪಲ್ಸ್ ಪಾರ್ಟಿ ನಾಯಕ, ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಬಿಜೆಪಿಯ ಮುಖ್ಯ ಕಾರ್ಯತಂತ್ರಗಾರ ಅಮಿತ್ ಶಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಸಂಗ್ಮಾ ಅವರ ಎನ್ಪಿಪಿ ವಿರುದ್ಧದ ಭ್ರಷ್ಟಾಚಾರ ಆರೋಪದ ಮೇಲೆ ಬಿರುಕು ಕಾಣಿಸಿಕೊಂಡ ನಂತರ ಮೈತ್ರಿ ಸರಕಾರದ ಭಾಗವಾಗಿದ್ದ ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿತ್ತು.
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮತದಾನ ನಡೆದ 59 ಸ್ಥಾನಗಳ ಪೈಕಿ ನ್ಯಾಷನಲ್ ಪೀಪಲ್ಸ್ ಪಾರ್ಟಿ 26 ಸ್ಥಾನಗಳನ್ನು ಗೆದ್ದಿದೆ, ಯುನೈಟೆಡ್ ಡೆಮಾಕ್ರಟಿಕ್ ಪಕ್ಷವು 11 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ, ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷವು ತಲಾ 5 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ , ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಸ್ವತಂತ್ರರು ತಲಾ 2 ಸ್ಥಾನಗಳನ್ನು ಗೆದ್ದಿದ್ದರೆ, ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ 4 ಸ್ಥಾನಗಳನ್ನು ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anant-Radhika 2nd Pre-wed: ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?
Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ
Rajkot: ಗೇಮಿಂಗ್ ಜೋನ್ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ
Arvind Kejriwal: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ
Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ
MUST WATCH
ಹೊಸ ಸೇರ್ಪಡೆ
Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು
ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್
Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ
Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!
Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ