ಸಂತೋಷ್ ಟ್ರೋಫಿ ಫುಟ್ ಬಾಲ್: ಫೈನಲ್ ಹಂತಕ್ಕೇರಿದ ಕರ್ನಾಟಕ
Team Udayavani, Mar 3, 2023, 6:05 AM IST
ಬೆಂಗಳೂರು: ಕರ್ನಾಟಕ ಫುಟ್ ಬಾಲ್ ತಂಡವು 47 ವರ್ಷಗಳ ಅನಂತರ ಸಂತೋಷ್ ಟ್ರೋಫಿ ಕೂಟದ ಫೈನಲ್ಗೇರಿದೆ.
ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಪ್ರಬಲ ಸರ್ವೀಸಸ್ ತಂಡವನ್ನು 3-1 ಗೋಲುಗಳಿಂದ ಮಣಿಸಿದೆ. ಈ ಐತಿಹಾಸಿಕ ಸಾಧನೆಗಾಗಿ ಕರ್ನಾಟಕ ತಂಡವನ್ನು ರಾಜ್ಯ ಕ್ರೀಡಾ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಅಭಿನಂದಿಸಿದ್ದಾರೆ. 1975-76ರಲ್ಲಿ ಕರ್ನಾಟಕ ಕೊನೆಯ ಬಾರಿಗೆ ಫೈನಲ್ಗೇರಿತ್ತು. ಅದಕ್ಕೂ ಮುನ್ನ 1968-69ರಲ್ಲಿ ತಂಡ ಪ್ರಶಸ್ತಿಯನ್ನೇ ಗೆದ್ದಿತ್ತು. ಅಂತಿಮ ಪಂದ್ಯವೂ ರಿಯಾದ್ನಲ್ಲಿ ಶುಕ್ರವಾರ ನಡೆಯಲಿದೆ. ಕರ್ನಾಟಕ ಮತ್ತು ಮೇಘಾಲಯ ಪರಸ್ಪರ ಎದುರಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು