ಕುಣಿಗಲ್: ನಾಯಿ ಉಳಿಸಲು ಯತ್ನಿಸಿ ಬೈಕ್ ನಿಂದ ಬಿದ್ದು ಮಹಿಳೆ ಸಾವು


Team Udayavani, Mar 3, 2023, 7:02 PM IST

accident

ಕುಣಿಗಲ್ : ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆದು ದ್ವಿಚಕ್ರ ವಾಹನದಲ್ಲಿ ವಾಪಾಸಾಗುತ್ತಿದ್ದ ವೇಳೆ ಬೈಕ್‌ಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಬೈಕ್ ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹಳೆಯ ರಾಷ್ಟ್ರೀಯ ಹೆದ್ದಾರಿ 75ರ ತಾಲೂಕಿನ ಬಿಳಿದೇವಾಲಯ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದೆ.

ಬೆಂಗಳೂರು ವಿಜಯನಗರವಾಸಿ ಗೀತಾ (33) ಮೃತ ದುರ್ದೈವಿ, ಆಕೆಯ ಪತಿ ಸಂತೋಷ್ ಹಾಗೂ ಮಗ ತರುಣ್ ಗಾಯಗೊಂಡವರು.

ಸಂತೋಷ್ ಹಾಗೂ ಆತನ ಪತ್ನಿ ಗೀತಾ ಮತ್ತು ಮಗ ತರುಣ್‌ನೊಂದಿಗೆ ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಬೆಂಗಳೂರಿನ ವಿಜಯನಗರದಿಂದ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಗ್ರಾಮದ ಬೆಲ್ವರಮ್ಮ, ಹರಿಮಾರಮ್ಮ ದೇವಾಲಯಕ್ಕೆ ಬಂದು, ಪೂಜೆ ಮುಗಿಸಿಕೊಂಡು ವಾಪಸ್ಸ್ ಸಂಜೆ ಬೆಂಗಳೂರಿಗೆ ತೆರಳುತ್ತಿರಬೇಕಾದರೆ ಬಿಳಿದೇವಾಲಯ ಗ್ರಾಮದ ಬಳಿ ನಾಯಿ ಬೈಕ್‌ಗೆ ಅಡ್ಡ ಬಂದಿದೆ ಎನ್ನಲಾಗಿದ್ದು ನಾಯಿಯನ್ನು ಉಳಿಸಲು ಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡ ಸಂತೋಷ್‌ ಅವರನ್ನು ಕುಣಿಗಲ್ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.