ಇಂದು ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಫೈನಲ್‌

47 ವರ್ಷಗಳ ನಂತರ ಫೈನಲ್‌ ಪ್ರವೇಶಿಸಿರುವ ಕರ್ನಾಟಕಕ್ಕೆ ಮೇಘಾಲಯ ಸವಾಲು

Team Udayavani, Mar 4, 2023, 7:51 AM IST

football

ರಿಯಾಧ್‌: ಭಾರತದ ಪ್ರತಿಷ್ಠಿತ ರಾಷ್ಟ್ರೀಯ ಕಬಡ್ಡಿ ಕೂಟ ಸಂತೋಷ್‌ ಟ್ರೋಫಿಯ ಫೈನಲ್‌ ಪಂದ್ಯ ಶನಿವಾರ ಸೌದಿ ಅರೇಬಿಯದ ರಾಜಧಾನಿ ರಿಯಾಧ್‌ನಲ್ಲಿ ನಡೆಯಲಿದೆ. 47 ವರ್ಷಗಳ ನಂತರ ಈ ಕೂಟದ ಫೈನಲ್‌ ಹಂತಕ್ಕೇರಿರುವ ಕರ್ನಾಟಕ, ಇದೇ ಮೊದಲ ಬಾರಿಗೆ ಫೈನಲ್‌ಗೇರಿರುವ ಪುಟ್ಟ ರಾಜ್ಯ ಮೇಘಾಲಯವನ್ನು ಎದುರಿಸಲಿದೆ. ಯಾವುದೇ ತಂಡ ಪ್ರಶಸ್ತಿ ಗೆದ್ದರೂ ಎರಡಕ್ಕೂ ಐತಿಹಾಸಿಕ ಸಾಧನೆಯಾಗಲಿದೆ.

ಮೇಘಾಲಯ ಫೈನಲ್‌ಗೇರಿದ್ದೇ ಇದೇ ಮೊದಲ ಬಾರಿ. ಅದು ಸೆಮಿಫೈನಲ್‌ನಲ್ಲಿ ಬಲಿಷ್ಠ ಪಂಜಾಬನ್ನು ಸೋಲಿಸಿತ್ತು. ಪಂಜಾಬ್‌ ಸಂತೋಷ್‌ ಟ್ರೋಫಿ ಇತಿಹಾಸದಲ್ಲೇ ಅತ್ಯಂತ ಬಲಿಷ್ಠ ತಂಡ ಎನ್ನುವುದನ್ನು ಗಮನಿಸಬೇಕು. ಹೀಗಿರುವಾಗ ಅದು ಕರ್ನಾಟಕವನ್ನು ಸೋಲಿಸಿ ಪ್ರಶಸ್ತಿ ಗೆದ್ದರೆ, ಆ ರಾಜ್ಯದ ಪಾಲಿಗೆ ಅತಿದೊಡ್ಡ ವಿಚಾರವಾಗಲಿದೆ.

ಇನ್ನು ಕರ್ನಾಟಕ 1968-69ರಲ್ಲಿ ಪ್ರಶಸ್ತಿ ಗೆದ್ದಿತ್ತು. ಆಗ ನಮ್ಮ ರಾಜ್ಯವನ್ನು ಮೈಸೂರು ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. 1975-76ರಲ್ಲಿ ಕರ್ನಾಟಕ ಫೈನಲ್‌ಗೇರಿತ್ತು. ಅಲ್ಲಿ ಪ.ಬಂಗಾಳ ವಿರುದ್ಧ ಸೋತುಹೋಗಿತ್ತು. ಹೀಗಾಗಿ ಪ್ರಶಸ್ತಿ ಗೆದ್ದರೆ 54 ವರ್ಷಗಳ ನಂತರ ದಾಖಲಾದ ಅದ್ಭುತ ಸಾಧನೆಯಾಗಲಿದೆ.

ಒಂದು ಕಾಲದಲ್ಲಿ ರಾಷ್ಟ್ರೀಯ ಫ‌ುಟ್‌ಬಾಲ್‌ನಲ್ಲಿ ಕರ್ನಾಟಕದ ಆಟಗಾರರಿಗೆ ದೊಡ್ಡ ಹೆಸರಿತ್ತು. 75-76ರಲ್ಲಿ ಫೈನಲ್‌ಗೇರಿದ ನಂತರ ಮತ್ತೂಮ್ಮೆ ಆ ಸುತ್ತಿಗೆ ಪ್ರವೇಶ ಮಾಡಲಾಗಿಲ್ಲ ಎನ್ನುವುದನ್ನು ಗಮನಿಸಬೇಕು. ಜೊತೆಗೆ ತಂಡದ ಪ್ರದರ್ಶನವೂ ಬಿದ್ದುಹೋಗಿದೆ. ಗತವೈಭವವನ್ನು ಮರಳಿ ಗಳಿಸಿಕೊಳ್ಳುವ ಅತ್ಯುತ್ತಮ ಅವಕಾಶ ರಾಜ್ಯದ ಮುಂದಿದೆ. ವಿಶೇಷವೆಂದರೆ ಅಂತಿಮ ಸುತ್ತಿನಲ್ಲಿ ಬಲಿಷ್ಠ ತಂಡಗಳಾದ ಪಂಜಾಬ್‌ ಮತ್ತು ಸರ್ವೀಸಸ್‌ಗಳು ಎದುರಾಗಲಿವೆ ಎಂದು ಊಹಿಸಲಾಗಿತ್ತು. ಈ ನಿರೀಕ್ಷೆಯನ್ನು ಕರ್ನಾಟಕ, ಮೇಘಾಲಯಗಳು ಹುಸಿ ಮಾಡಿವೆ. ಹೀಗೆ ನೋಡಿದರೆ ಚಾಂಪಿಯನ್‌ ಆಗುವ ತಂಡವನ್ನು ಊಹಿಸುವುದು ತೀರಾ ಕಷ್ಟವಾಗಿದೆ.

ಟಾಪ್ ನ್ಯೂಸ್

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

Rajya Sabha Member,ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

1-wewewqe

Play Off ಸಡಗರದಲ್ಲಿರುವ ಕೆಕೆಆರ್‌ ಎದುರಾಳಿ: ಪವಾಡದ ನಿರೀಕ್ಷೆಯಲ್ಲಿ ಗುಜರಾತ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

Rajya Sabha Member,ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.