ನ್ಯಾಯಕ್ಕಾಗಿ “ಇನ್‌ಸಾಫ್’: ಕಪಿಲ್‌ ಸಿಬಲ್‌


Team Udayavani, Mar 5, 2023, 6:23 AM IST

ನ್ಯಾಯಕ್ಕಾಗಿ “ಇನ್‌ಸಾಫ್’: ಕಪಿಲ್‌ ಸಿಬಲ್‌

ಹೊಸದಿಲ್ಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರವು ದೇಶದ ನಾಗರಿಕರ ವಿರುದ್ಧ ಕೆಲಸ ಮಾಡುತ್ತಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಲು ಹೊಸ ವೇದಿಕೆಯೊಂದನ್ನು ಸೃಷ್ಟಿಸುತ್ತಿರುವುದಾಗಿ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಘೋಷಿಸಿದ್ದಾರೆ.

ಶನಿವಾರ ಹೊಸ ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಇನ್‌ಸಾಫ್’ ಎಂಬ ಪ್ಲಾಟ್‌ಫಾರಂ, “ಇನ್‌ಸಾಫ್ ಕೆ ಸಿಪಾಯಿ’ ಎಂಬ ವೆಬ್‌ಸೈಟನ್ನು ಆರಂಭಿಸಲಿದ್ದೇವೆ. ಅನ್ಯಾಯದ ವಿರುದ್ಧ ಹೋರಾಡಲು ಇಚ್ಛಿಸುವ ವಕೀಲರೇ ಇದರ ಮುಂದಾಳತ್ವ ವಹಿಸಿಕೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.

ಇದೇ 11ರಂದು ಜಂತರ್‌ಮಂತರ್‌ನಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದಿರುವ ಸಿಬಲ್‌, ಆ ಸಭೆಗೆ ವಿಪಕ್ಷಗಳ ನಾಯಕರು, ಜನಸಾಮಾನ್ಯರಿಗೂ ಮುಕ್ತ ಆಹ್ವಾನ ನೀಡುತ್ತಿದ್ದೇವೆ ಎಂದಿ ದ್ದಾರೆ. ಜತೆಗೆ, ಇದೊಂದು ಜನರ ಚಳವಳಿ ಯಾಗಿದ್ದು, ರಾಜಕೀಯ ಪಕ್ಷದ ರೂಪ ಪಡೆಯು ವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ವಿರುದ್ಧ ವಾಗ್ಧಾಳಿ: ಇದೇ ವೇಳೆ ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಸಿಬಲ್‌, ಬಿಜೆಪಿ ಸರಕಾರವು ದೇಶದಲ್ಲಿ 8 ಚುನಾಯಿತ ಸರಕಾರಗಳನ್ನು ಪತನಗೊ ಳಿಸಿದೆ. 10ನೇ ಪರಿಚ್ಛೇದವು ಪಕ್ಷಾಂತರಿಗಳ ಸ್ವರ್ಗವಾಗಿ ರೂಪುಗೊಂಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.