ಸೈಕಲ್ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಉನ್ನತ ಪೊಲೀಸ್ ಅಧಿಕಾರಿ ಮೃತ್ಯು
Team Udayavani, Mar 5, 2023, 1:28 PM IST
ಚಂಡೀಗಢ: ಅಪರಿಚಿತ ವಾಹನ ಢಿಕ್ಕಿಯಾಗಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ಶನಿವಾರ (ಮಾ. 4 ರಂದು) ನಡೆದಿದೆ.
ಹರ್ಯಾಣ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಚಂದ್ರಪಾಲ್ ಅವರು ಶನಿವಾರ ಸೈಕಲ್ ನಲ್ಲಿ ಹೋಗುತ್ತಿದ್ದರು. ಸೈಕ್ಲಿಂಗ್ ಮಾಡುತ್ತಿರುವಾಗ ಅಪರಿಚಿತ ವಾಹನವೊಂದು ಹಿಂದಿನಿಂದ ಢಿಕ್ಕಿ ಹೊಡೆದು ಪರಾರಿ ಆಗಿದೆ. ಅಪಘಾತದ ತೀವ್ರತೆಗೆ ಸೈಕಲ್ ಸಂಪೂರ್ಣ ಹಾನಿಯಾಗಿದ್ದು, ಗಂಭೀರ ಗಾಯಗೊಂಡಿದ್ದ ಚಂದ್ರಪಾಲ್ ಅವರನ್ನುಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಒಂದೇ ಸ್ಕೂಟರ್ ನಲ್ಲಿ 6 ಮಂದಿ ಪಯಣ: ಪಿಕಪ್ ಢಿಕ್ಕಿಯಾಗಿ ನಾಲ್ವರು ದುರ್ಮರಣ
ಡಿಎಸ್ ಪಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಚಂದ್ರಪಾಲ್ ಅವರು ಪ್ರತಿನಿತ್ಯ ಸೈಕ್ಲಿಂಗ್ ಗೆ ಹೋಗುತ್ತಿದ್ದರು. ಶನಿವಾರ ಸಂಜೆಯೂ ನಿತ್ಯದಂತೆ ಸೈಕ್ಲಿಂಗ್ ಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.
ರಾಟಿಯಾ, ಫತೇಹಾಬಾದ್ ನಲ್ಲಿ ಚಂದ್ರಪಾಲ್ ಕರ್ತವ್ಯ ನಿಭಾಯಿಸುತ್ತಿದ್ದರು. ಪರಾರಿಯಾದ ವಾಹನದ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ