ಕಾಂಗ್ರೆಸ್ ಕಾರ್ಯಕರ್ತರಿಂದ ಮಂಡ್ಯ ಕೈ ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆತ
ಸಚಿವ ಕೆ.ಸಿ. ನಾರಾಯಣ ಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗಲಿರುವ ಗುಮಾನಿ... !!
Team Udayavani, Mar 6, 2023, 7:48 PM IST
ಮಂಡ್ಯ: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯ ಹೆಸರನ್ನು ಘೋಷಿಸದ ಕಾರಣಕ್ಕೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅವರ ಕಾರಿನ ಮೇಲೆ ಸೋಮವಾರ ಮೊಟ್ಟೆ ದಾಳಿ ನಡೆಸಿದ್ದಾರೆ.ಕಾರಿನ ಮೇಲೆ ಮೊಟ್ಟೆ ಎಸೆದಿರುವ ವಿಡಿಯೋ ವೈರಲ್ ಆಗಿದೆ.
ಮಾಧ್ಯಮಗಳ ಪ್ರಕಾರ, ಗಂಗಾಧರ್ ಅವರು ಸೋಮವಾರ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ತಯಾರಿ ಕುರಿತು ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಲು ತೆರಳಿದರು. ಆದರೆ, ಆ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಸರಿಸುವಂತೆ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು. ಸಂವಾದದ ವೇಳೆ ಕಾರ್ಯಕರ್ತರು ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸುವಂತೆ ಘೋಷಣೆಗಳನ್ನು ಕೂಗಿದರು, ಆದರೆ ಗಂಗಾಧರ್ ಮೌನವಾಗಿ ಉಳಿದುಕೊಂಕೊಂಡರು, ನಗುತ್ತಲೇ ಇದ್ದರು.
ಒತ್ತಾಯದ ನಡುವೆಯೂ ಕಾಂಗ್ರೆಸ್ ಮಂಡ್ಯ ಜಿಲ್ಲಾಧ್ಯಕ್ಷರು ಹೋಗಿ ತಮ್ಮ ಕಾರಿನೊಳಗೆ ಕುಳಿತುಕೊಳ್ಳುವಲ್ಲಿ ಯಶಸ್ವಿಯಾದರು. ಕೆಲವು ಹೊತ್ತಿನ ನಂತರ, ಪಕ್ಷದ ಕಾರ್ಯಕರ್ತರು ಬೆಂಗಾವಲು ಪಡೆಯಲ್ಲಿರುವ ಅವರ ಎಸ್ಯುವಿ ಮತ್ತು ಇತರ ಕಾರುಗಳ ಮೇಲೆ ಅನೇಕ ಮೊಟ್ಟೆಗಳನ್ನು ಒಡೆದರು.
ಸಚಿವ ಕೆ ಸಿ ನಾರಾಯಣ ಗೌಡ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದು, ವಿರೋಧ ಪಕ್ಷದ ಟಿಕೆಟ್ನಲ್ಲಿ ಚುನಾವಣೆ ಎದುರಿಸಬಹುದು ಎಂದು ಮಂಡ್ಯದ ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ