ಆರ್ಎಸ್ಎಸ್ನಿಂದ ಗರ್ಭ ಸಂಸ್ಕಾರ ಅಭಿಯಾನ ಶುರು
Team Udayavani, Mar 7, 2023, 7:32 AM IST
ಹೊಸದಿಲ್ಲಿ: ಆರ್ಎಸ್ಎಸ್ನ ಸಹವರ್ತಿ ಸಂಸ್ಥೆ “ಸಂವರ್ಧಿನೀ ನ್ಯಾಸ’ ಗರ್ಭ ಸಂಸ್ಕಾರ ಅಭಿಯಾನವನ್ನು ಆರಂಭಿಸಿದೆ. ತಾಯಿ ಗರ್ಭಿಣಿಯಾಗಿರುವಾಗಲೇ ಆಕೆಗೆ ಸಂಸ್ಕಾರ ಕೊಡುವುದರ ಮೂಲಕ, ಮಗುವಿಗೂ ಸಂಸ್ಕೃತಿ ಮತ್ತು ಮೌಲ್ಯಗಳನ್ನು ನೀಡುವುದು ಉದ್ದೇಶ ಎಂದು ಸಂವರ್ಧಿನೀ ನ್ಯಾಸದ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಮಾಧುರಿ ಮರಾಠೆ ಹೇಳಿದ್ದಾರೆ.
ಈ ಅಭಿಯಾನದಲ್ಲಿ ಸ್ತ್ರೀರೋಗ ತಜ್ಞರು, ಆಯುರ್ವೇದ ವೈದ್ಯರು, ಯೋಗ ಶಿಕ್ಷಕರು ಇರಲಿದ್ದಾರೆ. ಸ್ತ್ರೀ ಗರ್ಭ ಧರಿಸಿದ ಸಮಯದಿಂದ ಒಟ್ಟು 2 ವರ್ಷಗಳವರೆಗೆ ಭಗವದ್ಗೀತೆ, ರಾಮಾಯಣವನ್ನು ಪಠಣ, ಯೋಗ ತರಬೇತಿ ನೀಡಲಾಗುತ್ತದೆ.
ಈ ಅಭಿಯಾನದ ಮೂಲಕ ಒಟ್ಟು 1000 ಮಹಿಳೆಯರನ್ನು ತಲುಪುವುದು ಸಂವರ್ಧಿನೀ ನ್ಯಾಸದ ಉದ್ದೇಶ. ಮಹಾಭಾರತದಲ್ಲಿ ಅಭಿಮನ್ಯು ಗರ್ಭದಲ್ಲಿರುವಾಗಲೇ ಚಕ್ರವ್ಯೂಹ ಭೇದಿಸುವುದನ್ನು ಶ್ರೀಕೃಷ್ಣನಿಂದಲೇ ಕಲಿತಿದ್ದ ಎಂಬ ಕಥೆಯನ್ನು ನಾವೆಲ್ಲ ಕೇಳಿದ್ದೇವೆ. ಹೀಗೆ ಗರ್ಭದಲ್ಲಿರುವಾಗಲೇ ಮಗುವಿಗೆ ಶಿಕ್ಷಣ ನೀಡಲು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !