3 ದಿನದಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಅರಣ್ಯ: ಬದುಕುಳಿಯಲು ಮನೆ ಬಳಿ ಬಂದ ಕಾಳಿಂಗ

ಕಾಡಂಚಿನ ಗ್ರಾಮಗಳ ಜನರಲ್ಲಿ ಆತಂಕ, ಭಯದಲ್ಲಿ ಬದುಕುವಂತಾಗಿದೆ ಚಾರ್ಮಾಡಿ ಸುತ್ತಮುತ್ತಲಿನ ಜನ

Team Udayavani, Mar 7, 2023, 7:28 PM IST

kalinga

ಕೊಟ್ಟಿಗೆಹಾರ: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ.

ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ ನಾಡಿನತ್ತ ಮುಖ ಮಾಡಿವೆ. ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಆಶ್ರಯ ಪಡೆದುಕೊಳ್ಳಲು ಜಾಗ ಹುಡುಕುತ್ತಿರುವಾಗ ಸ್ಥಳಿಯರ ಕಣ್ಣಿಗೆ ಬಿದ್ದು ಸೆರೆಯಾಗಿದೆ.

ತುರುವೆ ಗ್ರಾಮದ ಸಮುದಾಯ ಭವನದ ಬಳಿ ಬಂದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಬೆಚ್ಚನೆಯ ಜಾಗ ಹುಡುಕುತ್ತಿದ್ದ ವೇಳೆ ಸ್ಥಳಿಯರ ಕಣ್ಣಿಗೆ ಬಿದ್ದಿದೆ. ದೈತ್ಯಾಕಾರದ ಕಾಳಿಂಗ ಸರ್ಪವನ್ನ ಕಂಡ ಸ್ಥಳಿಯರು ಆತಂಕದಿಂದ ಕೂಗಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ನಡೆಸಿ ದೈತ್ಯ ಕಾಳಿಂಗನನ್ನ ಸೆರಿ ಹಿಡಿದಿದ್ದಾರೆ. ಸೆರೆ ಹಿಡಿದು ಬಳಿಕ ತೀವ್ರ ನಿತ್ರಾಣಗೊಂಡಿದ್ದ ಕಾಳಿಂಗ ಸರ್ಪಕ್ಕೆ ಹಾವಾಡಿಗ ನೀರು ಕುಡಿಸಿದ್ದಾನೆ. ಈ ಕಾಳಿಂಗ ಸರ್ಪ ಎಷ್ಟು ದೈತ್ಯಾಕಾರವಿದೆ ಅಂದ್ರೆ, ಸೆರೆ ಹಿಡಿದ ಸ್ನೇಕ್ ಆರೀಫ್ ಅದನ್ನ ಎತ್ತಿಕೊಳ್ಳಲು ಕಷ್ಟಪಡಬೇಕಾದಷ್ಟು ಭಾರವಾಗಿತ್ತು ಈ ಕಾಳಿಂಗ ಸರ್ಪ.

ಕೊನೆಗೆ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟಿಯಲ್ಲೇ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ, ಚಾರ್ಮಾಡಿ ಘಾಟಿಯ ಸುತ್ತಮುತ್ತಲಿನ ಜನ ಭಯದಲ್ಲಿ ಬದುಕುವಂತಾಗಿದೆ. ಅರಣ್ಯಕ್ಕೆ ಬಿದ್ದಿರೋ ಬೆಂಕಿ ನಿಲ್ಲುವಂತೆ ಕಾಣುತ್ತಿಲ್ಲ. ಮೂರು ದಿನಗಳಿಂದ ಒಂದೇ ಸಮನೆ ಹೊತ್ತಿ ಧಗಧಗಿಸುತ್ತಿದೆ. ಈ ವೇಳೆ ಕಾಡುಪ್ರಾಣಿಗಳು ಕಾಡಂಚಿನ ಗ್ರಾಮಗಳಿಗೆ ಬಂದರೆ ಏನು ಮಾಡುವುದು, ಬದುಕುವುದು ಹೇಗೆಂದು ಜನ ಆತಂಕದಿಂದ ಬದುಕುತ್ತಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣ ನಾವು ಸಂಪಾದಿಸಿದ್ದು;ಗಳಗಳನೆ ಅತ್ತ ಮಾಡಾಳ್ ವಿರೂಪಾಕ್ಷಪ್ಪ!

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.