ದೇಗುಲದ ಬಳಿಯಿರುವ ವಿಳಾಸಕ್ಕೆ ಮಾಂಸಾಹಾರಿ ಆಹಾರವನ್ನು ತಲುಪಿಸಲು ನಿರಾಕರಿಸಿದ ಡೆಲಿವೆರಿ ಬಾಯ್

ಪ್ರಸಾದ ಹಂಚುವ ಜಾಗದಲ್ಲಿ ಮಟನ್ ಕೊರ್ಮ ತಲುಪಿಸಲಾರೆ

Team Udayavani, Mar 8, 2023, 11:09 AM IST

ದೇಗುಲದ ಬಳಿಯಿರುವ ವಿಳಾಸಕ್ಕೆ ಮಾಂಸಾಹಾರಿ ಆಹಾರವನ್ನು ತಲುಪಿಸಲು ನಿರಾಕರಿಸಿದ ಡೆಲಿವೆರಿ ಬಾಯ್

ದೆಹಲಿ: ಮಾಂಸಾಹಾರಿ ಆಹಾರವನ್ನು ಆರ್ಡರ್‌ ಮಾಡಿದ ಜಾಗ ದೇವಸ್ಥಾನದ ಪಕ್ಕದಲ್ಲಿರುವ ಕಾರಣಕ್ಕೆ ಫುಡ್‌ ಡೆಲಿವೆರಿ ಏಜೆಂಟ್‌ ಆಹಾರವನ್ನು ಡೆಲಿವೆರಿ ಮಾಡಲು ನಿರಾಕರಿಸಿದ ಪ್ರಕರಣ ದೆಹಲಿಯಲ್ಲಿ ನಡೆದಿದೆ.

ಪ್ರತಿನಿತ್ಯ ಫುಡ್‌ ಡೆಲಿವೆರಿ ಕೆಲಸ ಮಾಡುವ ವ್ಯಕ್ತಿಗೆ, ಇತ್ತೀಚೆಗೆ ಮಟನ್ ಕೊರ್ಮ ನಾನ್‌ ಆರ್ಡರ್‌ ಮಾಡಿದ್ದಾರೆ. ರೆಸ್ಟೋರೆಂಟ್‌ ನಿಂದ ಆಹಾರವನ್ನು ಪಡೆದುಕೊಂಡು ತಲುಪಿಸಬೇಕಿರುವ ವಿಳಾಸವನ್ನು ಡೆಲಿವೆರಿ ಬಾಯ್‌ ನೋಡಿದ್ದಾರೆ. ಅದು ದೆಹಲಿಯ ಮಾರ್ಗಟ್ ಬಾಬಾ ಹನುಮಾನ್ ಮಂದಿರ ಆವರಣದ ವಿಳಾಸವೆಂದು ತೋರಿಸಿದೆ.

ಬಾಬಾ ಹನುಮಾನ್ ಮಂದಿರ ಪವಿತ್ರವಾದ ಜಾಗ ಅಲ್ಲಿ ಸಿಹಿಯಾದ ಪ್ರಸಾದವನ್ನು ಹಂಚುತ್ತಾರೆ. ಆ ಜಾಗಕ್ಕೆ ಇಂಥ ಮಾಂಸಾಹಾರವನ್ನು ತಲುಪಿಸಲಾರೆ ಎಂದುಕೊಂಡು ಆರ್ಡರ್‌ ಮಾಡಿದ ಗ್ರಾಹಕನಿಗೆ ಕರೆ ಮಾಡುತ್ತಾರೆ.

ಇಬ್ಬರ ನಡುವೆ ಇದೇ ವಿಚಾರವಾಗಿ ಸಂಭಾಷಣೆಗಳು ನಡೆಯುತ್ತದೆ. ನಿಮ್ಮ ವಿಳಾಸ ದೇವಸ್ಥಾನದ ಆವರಣದ ನಾಲ್ಕು ಗೋಡೆಗಳ ಮಧ್ಯಯಿದೆ. ದೇವಸ್ಥಾನದ ಆವರಣಕ್ಕೆ ನಾನು ಮಾಂಸಹಾರವನ್ನು ತಲುಪಿಸಲು ಆಗುವುದಿಲ್ಲ ಎಂದು ಡೆಲಿವೆರಿ ಹುಡುಗ ಗ್ರಾಹಕನ ಬಳಿ ಹೇಳುತ್ತಾರೆ. ಇದಕ್ಕೆ ಗ್ರಾಹಕ ದೇವಸ್ಥಾನ ಆವರಣದಲ್ಲಿ ನನ್ನ ಅಂಗಡಿಯಿಲ್ಲ. ದೇವಸ್ಥಾನ ಇಲ್ಲಿಂದ ಇನ್ನು 150 ಹೆಜ್ಜೆ ದೂರವಿದೆ. ನಾನು ಪ್ರತಿನಿತ್ಯ ನಿಮ್ಮ ಬಳಿಯಿಂದಲೇ ಆರ್ಡರ್‌ ಮಾಡುವುದು ಎಂದಿದ್ದಾರೆ. ಇದಕ್ಕೆ ಡೆಲಿವೆರಿ ಹುಡುಗ ಇಲ್ಲ ಸರ್‌ ದೇವಸ್ಥಾನ ನಿಮ್ಮ ಅಂಗಡಿಯ ಪಕ್ಕದಲ್ಲೇ ಇದೆ. ನಾನು ಮಾಂಸಾಹಾರವನ್ನು ದೇವಸ್ಥಾನದ ಆವರಣದೊಳಗೆ ತಲುಪಿಸಲಾರೆ ಎಂದಿದ್ದಾರೆ.

ಇದಾದ ಬಳಿಕ ಡೆಲಿವೆರಿ ಹುಡುಗ ತನ್ನ ಕೆಲಸವನ್ನು ಈ ಕಾರಣದಿಂದ ಕಳೆದುಕೊಂಡಿದ್ದೇನೆ ಎಂದಿದ್ದಾರೆ. ಆದರೆ ಸ್ವಿಗಿ ಸಂಸ್ಥೆ ಹೇಳಿರುವ ಪ್ರಕಾರ ಆತನ ಕೆಲಸ ಹೋಗಿಲ್ಲ , ಆತನ ಸರ್ವಿಸ್‌ ಆ್ಯಪ್‌ ಹಗೂ ಐಡಿ ಕ್ಲೋಸ್‌ ಆಗಿಲ್ಲ ಎಂದಿದೆ.

 

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.