ಇಂದು ಮಾಡಾಳು ವಿರೂಪಾಕ್ಷಪ್ಪ ವಿಚಾರಣೆಗೆ ಹಾಜರು?
Team Udayavani, Mar 9, 2023, 7:43 AM IST
ಬೆಂಗಳೂರು: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಸೇರಿದ ಸಂಜಯ ನಗರದಲ್ಲಿರುವ ಮನೆಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮತ್ತೊಂದೆಡೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಗುರುವಾರ ವಿರೂಪಾಕ್ಷಪ್ಪ ಲೋಕಾಯುಕ್ತ ಅಧಿಕಾರಿಗಳ ಎದುರು ಹಾಜರಾಗಬೇಕಿದೆ.
ಈ ಮಧ್ಯೆ ವಿರೂಪಾಕ್ಷಪ್ಪ ಜಾಮೀನು ಪಡೆದ ಬಳಿಕ ಮಾಧ್ಯಮಗಳಿಗೆ ಮಾತನಾಡುವ ವೇಳೆ, ಯಾರೋ ಅಪರಿಚಿತರು ಮನೆಗೆ ಬಂದು ಹಣ ಇಟ್ಟು ಹೋಗಿದ್ದಾರೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ವಿಚಾರಣೆಗೆ ಬರಲೇಬೇಕು
ಹೈಕೋರ್ಟ್ನಿಂದ ಜಾಮೀನು ಪಡೆದುಕೊಂಡಿರುವ ವಿರೂಪಾಕ್ಷಪ್ಪ ಗುರುವಾರ ಲೋಕಾಯುಕ್ತ ಪೊಲೀಸರ ಎದುರು ಹಾಜರಾಗಲೇಬೇಕಿದೆ.
ಜಾಮೀನು ಆದೇಶ ಪ್ರತಿ ಲಭ್ಯವಾದ 48 ಗಂಟೆಯೊಳಗೆ ತನಿಖಾಧಿಕಾರಿ ಎದುರು ಹಾಜರಾಗಲು ಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ