ಗಾಂಜಾ ಸೇವನೆ: ಆರೋಪಿ ವಶಕ್ಕೆ
Team Udayavani, Mar 10, 2023, 5:40 AM IST
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಬಸ್ ನಿಲ್ದಾಣದ ಬಳಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿತರಾದ ಕುವೆಟ್ಟು ಗ್ರಾಮ ಮದ್ದಡ್ಕ ಮನೆ ಶೇಖ್ ಜಹೀರ್ (26)ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಪರಿಶೀಲಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾದ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಕುರಿತು ವೈದ್ಯಕೀಯ ಪರೀಕ್ಷೆ ಮಾಡಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ