ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಾಯಿ ನಿಧನ: ಕಂಬನಿ ಮಿಡಿದ ಆಸೀಸ್ ಆಟಗಾರರು


Team Udayavani, Mar 10, 2023, 9:38 AM IST

ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಾಯಿ ನಿಧನ: ಕಂಬನಿ ಮಿಡಿದ ಆಸೀಸ್ ಆಟಗಾರರು

ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್‌ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರ ತಾಯಿ ಮಾರಿಯಾ ಕಮಿನ್ಸ್ ದೀರ್ಘಕಾಲದ ಅನಾರೋಗ್ಯದಿಂದ ಶುಕ್ರವಾರ ( ಮಾ.10 ರಂದು) ಸಿಡ್ನಿಯಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ಸಮಯದ ಹಿಂದೆ ಸ್ತನ ಕ್ಯಾನ್ಸರ್‌ ನಿಂದ ಬಳಲುತ್ತಿದ್ದರು. ಆ ಬಳಿಕ ಅದರಿಂದ ಗುಣಮುಖರಾಗಿ ಕುಟುಂಬದೊಂದಿಗೆ ಇದ್ದ ಅವರಿಗೆ ಮತ್ತೆ ಅನಾರೋಗ್ಯ ಕಾಡಿತ್ತು. ದೀರ್ಘಕಾಲದಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಕ್ರಿಕೆಟ್‌ ಆಸ್ಟ್ರೇಲಿಯ ಟ್ವೀಟ್‌ ಮಾಡಿದ್ದು, ಪ್ಯಾಟ್‌ ಕಮಿನ್ಸ್‌ ಅವರ ತಾಯಿಯ ನಿಧನಕ್ಕೆ ನಾವು ಸಂತಾಪ ಸೂಚಿಸುತ್ತೇವೆ. ಮಾರಿಯಾ ಅವರಿಗೆ ಗೌರವ ಸಲ್ಲಿಸಲು ಆಸ್ಟ್ರೇಲಿಯಾ ಕ್ರಿಕೆಟರ್ಸ್‌ ಇಂದು ಕಪ್ಪು ತೋಳುಪಟ್ಟಿಗಳನ್ನು ಧರಿಸಿ ಮೈದಾನಕ್ಕಿಳಿಯಲಿದೆ ಎಂದು ಹೇಳಿದೆ.

ದಿಲ್ಲಿ ಟೆಸ್ಟ್‌ ಬಳಿಕ ಆಸೀಸ್‌ ನಾಯಕ ಕಮಿನ್ಸ್‌ ತಮ್ಮ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಲು ಊರಿಗೆ ತಲುಪಿದ್ದರು.

 

ಟಾಪ್ ನ್ಯೂಸ್

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

14-uv-fusion

Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

11

ವಿವಾಹ ದಿನಾಂಕವನ್ನು ಘೋಷಿಸಿದ ʼಬಿಗ್‌ ಬಾಸ್‌ 16ʼ ಖ್ಯಾತಿಯ ಅಬ್ದು ರೋಝಿಕ್: ಹುಡುಗಿ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

1-wqeqeeqwe

KKR; ಪ್ಲೇ ಆಫ್‌ಗೆ ಒಂದೇ ಮೆಟ್ಟಿಲು: ಇಂದು ಮುಂಬೈ ಇಂಡಿಯನ್ಸ್‌ ವಿರುದ್ಧ ಪಂದ್ಯ

gangully

T20ವಿಶ್ವಕಪ್‌ನಲ್ಲಿ ವಿರಾಟ್‌ ಕೊಹ್ಲಿ ಆರಂಭಿಕನಾಗಿ ಆಡಲಿ: ಗಂಗೂಲಿ

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

14-uv-fusion

Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.